• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ್ಳೆ ಕಾರ್ಯ ಮಾಡುವ ಪ್ರತಿಜ್ಞೆ ಕೈಗೊಳ್ಳಿ: ಎಸ್‌.ಕುಮಾರ
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಎಸ್.ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಡಿಸಿಸಿ ಯಾರಪ್ಪನ ಆಸ್ತಿ ಅಲ್ಲ, ಜನರ ಆಸ್ತಿ
ಡಿಸಿಸಿ ಬ್ಯಾಂಕ್ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ಎಂದೆಂದಿಗೂ ಜನರ ಆಸ್ತಿ. ಮುಂದೆಯೂ ಜನರ ಆಸ್ತಿ ಆಗಿಯೇ ಇರಲಿದೆ. ಹುಕ್ಕೇರಿ ಫಲಿತಾಂಶ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪುನರಾವರ್ತನೆ ಆಗುವುದನ್ನು ಜಿಲ್ಲೆಯ ಜನತೆ ನಿರ್ಧರಿಸಲಿದ್ದು, ಈ ಬಾರಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಾಯಕತ್ವ ತೆಗೆದುಕೊಳ್ಳುವ ಅವಶ್ಯಕತೆ ನನಗಿಲ್ಲ ಎಂದು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ ಕತ್ತಿ‌ ಹೇಳಿದರು.
ರೈತರ ಸಮಸ್ಯೆಗೆ ಸ್ಪಂದನೆ ಸಿಗದಿರುವುದು ಸರಿಯಲ್ಲ: ನಡಹಳ್ಳಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಾಲಬಾಧೆ ತಾಳದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಲಕ್ಕಪ್ಪ ಗೌಡರ(ಬೊಮ್ಮಣಗಿ) ಮನೆಗೆ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕೇಂದ್ರ ರೈತರಿಗೆ ಶೀಘ್ರ ಪರಿಹಾರ ಘೋಷಣೆ ಮಾಡಲಿ
ಕನ್ನಡಪ್ರಭ ವಾರ್ತೆ ಸಿಂದಗಿ ಅತಿವೃಷ್ಠಿಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾನಿಯಾಗಿವೆ. ರೈತನ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂಧಿಸಿ ಪರಿಹಾರ ಘೋಷಣೆ ಮಾಡಿದೆ. ಅದರಂತೆ ಕೇಂದ್ರ ಸರ್ಕಾರ ಶೀಘ್ರ ಪರಿಹಾರ ಘೋಷಣೆ ಮಾಡಬೇಕು ಎಂದು ಶಾಸಕ ಅಶೋಕ ಮನಗೂಳಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ವಾಲ್ಮೀಕಿ ರಾಮಾಯಣ ಆದರ್ಶ ಬದುಕಿಗೆ ಕೈಗನ್ನಡಿ: ಕಾಶಪ್ಪನವರ
ಹುನಗುಂದ ಪಟ್ಟಣದ ಗುರುಭವನದಲ್ಲಿ ತಾಲೂಕಾಡಳಿತ, ತಾಪಂ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.
ನೇಕಾರ ಸಂಘದ ಪತ್ರದ ದುರುಪಯೋಗ ಆಗಿಲ್ಲ: ಮಹಾದೇವ ನುಚ್ಚಿ
ರಾಷ್ಟ್ರೀಯ ನೇಕಾರ ಸೇವಾ ಸಂಘದಲ್ಲಿ ಗುರ್ತಿಸಿಕೊಂಡು ಪ್ರಾಮಾಣಿಕ ಹಾಗೂ ಪಾರದರ್ಶಕ ಸೇವೆಯೊಂದಿಗೆ ಕಟ್ಟಕಡೆಯ ನೇಕಾರನ ಬೇಡಿಕೆಯ ಹೋರಾಟ ನಮ್ಮದಾಗಿದೆ. ವಿನಾಕಾರಣ ಸಂಘದ ಪತ್ರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಶಿವಲಿಂಗ ಟಿರಕಿ ಹೇಳುತ್ತಿರುವುದು ಸಮಂಜಸವಲ್ಲವೆಂದು ನೇಕಾರ ಮುಖಂಡ ಮಹಾದೇವ ನುಚ್ಚಿ ತಿಳಿಸಿದರು.
ವಿಶ್ವಕ್ಕೆ ಜೀವನ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ
ಕನ್ನಡಪ್ರಭ ವಾರ್ತೆ ಇಂಡಿ ವಾಲ್ಮೀಕಿ ರಾಮಾಯಣ ಜಗತ್ತಿನ ಮೊದಲ ಮಹಾಕಾವ್ಯ. ರಾಮಾಯಣದಲ್ಲಿನ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾಪುರುಷರ ಜಯಂತಿ ಆಚರಣೆ ಜೊತೆಗೆ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಚರಣೆ ಸಾರ್ಥಕವಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.
ಮಹರ್ಷಿ ವಾಲ್ಮೀಕಿ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ
ಬೀಳಗಿ ತಾಲೂಕು ಆಡಳಿತ, ತಾಪಂ, ಪಪಂ, ಸಮಾಜ ಕಲ್ಯಾಣ ಇಲಾಖೆ ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು.
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಸಿದ್ದರಾಮಯ್ಯನವರೇ ಧರ್ಮವನ್ನು ಒಡೆದರೆ ನಿಮಗೆ ಭವಿಷ್ಯವಿಲ್ಲ. ನಿಮ್ಮ ಸ್ಥಾನ ಕಳೆದುಕೊಳ್ಳುತ್ತೀರಿ ಎಂದು ಇಲ್ಲಿನ ಅಮರೇಶ್ವರ ಮಠದ ಡಾ.ನೀಲಕಂಠ ಶ್ರೀಗಳು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದರು.
ರಾಮಾಯಣ ಸಾಂಸ್ಕೃತಿಕ ಸಂವಿಧಾನ: ಬಸವರಾಜ್
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ವಾಲ್ಮೀಕಿ ರಚಿಸಿದ ರಾಮಾಯಣದಲ್ಲಿ ಆದರ್ಶ ಆಡಳಿತ, ಆದರ್ಶ ರಾಜ ಹೇಗಿರಬೇಕು ಸೇರಿ ಜೀವನ ಮೌಲ್ಯಗಳಿರುವುದರಿಂದಾಗಿ ರಾಮಾಯಣವು ಒಂದು ಸಾಂಸ್ಕೃತಿಕ ಸಂವಿಧಾನವಾಗಿದೆ ಎಂದು ಶಿಕ್ಷಕ ಬಸವರಾಜ ಹಂಚಲಿ ಹೇಳಿದರು.
  • < previous
  • 1
  • ...
  • 683
  • 684
  • 685
  • 686
  • 687
  • 688
  • 689
  • 690
  • 691
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved