ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಕ್ಸಿಜನ್ ದುರಂತಕ್ಕೆ 4 ವರ್ಷ: ಇನ್ನೂ ಸಿಕ್ಕಿಲ್ಲ ಕಾಯಂ ಕೆಲಸ
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸಂತ್ರಸ್ತರು.
ಬಾಣಸಮುದ್ರದಲ್ಲಿ ನೂತನ ನಾಗರಕಲ್ಲು ಪ್ರತಿಷ್ಠಾಪನೆ
ಬಾಣಸಮುದ್ರ ಗ್ರಾಮದ ಚೌಡೇಗೌಡರ ಪುತ್ರ ಸಿದ್ದೇಗೌಡರು ಜನರಿಗೆ ಒಳ್ಳೆಯದಾಗಲಿ, ಯಾವುದೇ ರೋಗ ರುಜನೆಗಳು ಬರದಂತೆ ತಡೆಗಟ್ಟುವುದು, ಅಭಿವೃದ್ಧಿ ಕಾರ್ಯಗಳು ನೆರವೇರಲಿ ಎಂದು ಪ್ರಾರ್ಥಿಸಿ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಸಲಾಯಿತು.
ಕಾಡುಕೊತ್ತನಹಳ್ಳಿಯಲ್ಲಿ ಶ್ರೀವೀರಭದ್ರೇಶ್ವರಸ್ವಾಮಿ ದೇವಸ್ಥಾನ ಲೋಕಾರ್ಪಣೆ
ಶ್ರೀವೀರಭದ್ರಸ್ವಾಮಿ ಹಾಗೂ ಭೈರವೇಶ್ವರಸ್ವಾಮಿಗೆ ಪುಣ್ಯಾಹಃವಾಚನ ಹಾಗೂ ಗಂಗಾಕ್ಷೀರ ಜಲ ಹಾಗೂ ಗಣಪತಿ ಹೋಮ, ರಕ್ಷಾಬಂಧನ ಸೇರಿದಂತೆ ವಿವಿಧ ಹೋಮಗಳು, ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಯಿತು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ
ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ, ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಪೆಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಹಿಂದೂ ಮಲಯಾಳಿ ಸಮಾಜ ಮೊಂಬತ್ತಿ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಹಿಂದೂ ಮಲೆಯಾಳಿ ಬಾಂಧವರು ಮತ್ತು ಸಂಘಟನೆಗಳಿಂದ ಮೊಂಬತ್ತಿ ಬೆಳಗಿ ಪ್ರತಿಭಟನೆ ನಡೆಯಿತು.
ಸರ್ಕಾರಗಳು ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಲಿ
ಎಐಟಿಯುಸಿ ಕಚೇರಿ ಮುಂಭಾಗ ನಡೆದ ಕಾರ್ಮಿಕರ ದಿನಾಚರಣೆಯನ್ನು ಗಂಜರ ಬಾರಿಸುವ ಮೂಲಕ ಸಾತಿ ಸುಂದರೇಶ್ ಉದ್ಘಾಟಿಸಿದರು.
ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲದ ಸ್ಥಿತಿ ನಿರ್ಮಾಣ
ಆಳುವ ವರ್ಗಗಳು ಸರ್ವಾಧಿಕಾರಿ ಆಡಳಿತವನ್ನು ನಡೆಸುತ್ತಿದ್ದು ಬಂಡವಾಳಶಾಹಿ ವ್ಯವಸ್ಥೆಯ ಪರವಾರದ ಕಾನೂನು ಜಾರಿಗೊಳಿಸಿ ಕಾರ್ಮಿಕ ವರ್ಗವನ್ನು ಬೀದಿಗೆ ತಳ್ಳುವ ವಾತಾವರಣ ದೇಶದಲ್ಲಿದೆ. ದೇಶದ ಐಕ್ಯತೆ, ಸಮಾನತೆಗಾಗಿ ನಾವೆಲ್ಲ ಮತ್ತೊಮ್ಮೆ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದು ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ.ಕೃಷ್ಣಪ್ಪ ಹೇಳಿದರು.
ಅರಣ್ಯ ಇಲಾಖೆ ಸರ್ವೆಗೆ ಗ್ರಾಮಸ್ಥರಿಂದ ತೀವ್ರ ವಿರೋಧ
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯ್ತಿಯ ಅಳೇಹಳ್ಳಿ ಗ್ರಾಮಕ್ಕೆ ಗುರುವಾರ ಸರ್ವೆ ಮಾಡಲು ಬಂದ ಅರಣ್ಯ ಇಲಾಖೆ ಸರ್ವೇ ತಂಡದವರು ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಿಸಬೇಕಾಯಿತು.
ದೇಶದ ಏಕತೆಗೆ ಬಸವಣ್ಣನ ವಿಚಾರಧಾರೆ ಪಾಲನೆ ಅಗತ್ಯ: ನಿತೀಶ್ ನಾರಾಯಣ್
ಬಸವಣ್ಣ ಅವರು ಜ್ಞಾನದ ಬೆಳಕಿನ ಸಂಕೇತವಾಗಿದ್ದಾರೆ. ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ. ಇವರು 12ನೇ ಶತಮಾನದಲ್ಲೇ ಮಾನವೀಯತೆ ಸಾರಿದರು.
ಹಿಂದೂಗಳ ನರಮೇಧ ಖಂಡಿಸಿ ಮೇ 7ರಂದು ಬೃಹತ್ ಪ್ರತಿಭಟನೆ
ಕಾಶ್ಮೀರದಲ್ಲಿ ಹಿಂದೂಗಳ ನರಮೇಧವನ್ನು ಖಂಡಿಸಿ ಕುಣಿಗಲ್ ಪಟ್ಟಣದಲ್ಲಿ 7ರ ಬುಧವಾರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಹಲವಾರು ಹಿಂದೂ ಮುಖಂಡರು ಸರ್ವಾನುಮತದಿಂದ ತೀರ್ಮಾನಿಸಿದರು.
< previous
1
...
65
66
67
68
69
70
71
72
73
...
11122
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ