• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಯನ್ಸ್ ಕ್ಲಬ್ ಯಶಸ್ವಿಯಾಗಿ ಹಂಗರ್ ಫೀಡ್ ಕಾರ್ಯಕ್ರಮ
ವಲಯ ಅಧ್ಯಕ್ಷ ಅರುಣ್ ಮಂಡಲ್ ಹಾಗೂ ಶಾಂತಿ ಪೋಸ್ಟರ್ ಜಿಲ್ಲಾ ಅಧ್ಯಕ್ಷ ಸಿ.ಆರ್‌. ದಿನೇಶ್
ಕಾಂಗ್ರೆಸ್‌ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ
ಆರ್.ಎಸ್.ಎಸ್. ಸಂಸ್ಥೆಯ ಕೆಲ ಮನುವಾದಿಗಳು ನಮಗೆ ಸಂವಿಧಾನ ಬೇಡ ಮನಸ್ಮೃತಿಬೇಕೆಂದು ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ
ಜೆಎಸ್‌ಎಸ್ ವಿವಾಹ ವೇದಿಕೆಯ ನವೀಕೃತ ವೆಬ್‌ ಸೈಟ್ ಲೋಕಾರ್ಪಣೆ
ಜೆಎಸ್‌ಎಸ್ ವಿವಾಹವೇದಿಕೆ 30 ವರ್ಷಗಳಿಂದ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ.
23ರಂದು ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಪ್ರತಿಭಟನೆ
ರಾಮನಗರ: ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಂತೆ ಆಗ್ರಹಿಸಿ ಹಾಗೂ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಅ.23ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಾಂತೀಯ ಮುಖಂಡ ಕೆ.ಮಲ್ಲಯ್ಯ ತಿಳಿಸಿದರು.
ಡಿ.7ರಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ
ರಾಮನಗರ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಒಳಗೊಂಡಿರುವ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿ(ಬಿಡಿಸಿಸಿ)ನ 21 ನಿರ್ದೇಶಕ ಸ್ಥಾನಗಳಿಗೆ ಡಿಸೆಂಬರ್ 7ರಂದು ಚುನಾವಣೆ ನಿಗದಿಯಾಗಿದೆ.
ಬೆಳಕಿನ ಹಬ್ಬ ದೀಪಾವಳಿ: ಪಟಾಕಿಗಳ ದ್ದೇವ್ಯಾಪಾರ ಜೋರು
ರಾಮನಗರ: ಬೆಳಕಿನ ಹಬ್ಬ ದೀಪಾವಳಿಯ ಪ್ರಮುಖ ಆಕರ್ಷಣೆಯಾದ ಪಟಾಕಿಗಳ ವ್ಯಾಪಾರ ಭರ್ಜರಿಯಾಗಿ ನಡೆದಿದೆ.
ಸರಿಯಾದ ಕನ್ನಡ ಪದ ಬಳಸುವಂತೆ ಅಭಿಯಾನ
ತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ
ಬೆಲೆ ಏರಿಕೆ ನಡುವೆ ಸಂಭ್ರಮದ ನೋಮುಲ ಪಂಡಗ
ದೀಪಾವಳಿ ಹಬ್ಬವನ್ನು ಹಣತೆಗಳನ್ನು ಆಚರಿಸುವ ಹಲವಾರು ಮಂದಿ ವಿವಿಧ ಮಾದರಿಗಳ ಹಣತೆ ಖರೀದಿಯಲ್ಲಿ ತೊಡಗಿದ್ದುದು ಕಂಡು ಬಂತು. ಆಧುನಿಕತೆ ಭರಾಟೆಯಲ್ಲಿ ಮಣ್ಣಿನ ಹಣತೆಗಳು ಮಾಯವಾಗಿದ್ದು, ಪಿಂಗಾಣಿಯ ಹಣತೆಗಳ ಕಾರುಬಾರು ಮಾರುಕಟ್ಟೆಯಲ್ಲಿ ಕಂಡು ಬರುತ್ತಿದೆ. ಮಣ್ಣಿನ ಹಣತೆಗಳು ಗಾತ್ರವಾರು ಡಜನ್‌ಗೆ ೬೦ ರಿಂದ ೧೫೦ ರವರೆಗೂ ಮಾರಾಟವಾಗುತ್ತಿದೆ
ಕಳಪೆ ದರ್ಜೆ: ಟೊಮೆಟೊ ಖರೀದಿಗೆ ನಿರಾಕರಣೆ
ರೈತರು ತಮ್ಮ ತೋಟದಲ್ಲಿ ಮೂರು ತಿಂಗಳ ಹಿಂದೆ ಟೊಮೊಟೊ ಬಿತ್ತನೆ ಮಾಡಿದ್ದರು. ಈಗ ಟೊಮೆಟೊಗಳನ್ನು ಬಾಕ್ಸ್‌ಗಳಲ್ಲಿ ಪ್ಯಾಕ್‌ ಮಾಡಿ ಮಂಡಿಗೆ ಸಾಗಿಸಲು ಸಿದ್ಧಪಡಿಸಿದ್ದರು. ಆದರೆ ಟೊಮೆಟೊ ಮಾದರಿಯನ್ನು ಪರಿಶೀಲಿಸದ ಪ್ಯಾಪಾರಸ್ಥರು, ಈ ತಳಿಯ ಟೊಮೆಟೊ ಸರಿಯಿಲ್ಲ, ಇದನ್ನು ಗ್ರಾಹಕರ ಇಷ್ಟಪಡುವುದಿಲ್ಲ ಎಂದು ಕೈಚೆಲ್ಲಿದ್ದಾರೆ.
ಕೋಡಿ ಬಿದ್ದು ಹರಿಯುತ್ತಿರುವ ಕೆರೆಗಳು
ಕುದೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಾಗಡಿ ತಾಲೂಕಿನ ಕೆರೆಗಳು ಭರ್ತಿಯಾಗಿ ಕೋಡಿ ಹರಿಯುತ್ತಿವೆ. ಕುದೂರು ಮತ್ತು ತಿಪ್ಪಸಂದ್ರ ಹೋಬಳಿಯ ಕೆಂಚನಪುರ ಕೆರೆ, ಮಲ್ಲಪ್ಪನಹಳ್ಳಿ ಕೆರೆ, ತಿಪ್ಪಸಂದ್ರ ಕೆರೆಗಳು ಭರ್ತಿಯಾಗಿ ಕೋಡಿ ರಭಸವಾಗಿ ಹರಿಯುತ್ತಿವೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 14263
  • next >
Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved