• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ್ಳೆಯದನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಿ
ಆದರ್ಶ ಶಿಕ್ಷಕ ಎನಿಸಿಕೊಳ್ಳಬೇಕೆಂದರೆ ಸಮಾಜದಲ್ಲಿರುವ ಒಳ್ಳೆಯದನ್ನು ತಾನು ತೆಗೆದುಕೊಂಡು, ಅದನ್ನು ತನ್ನ ಶಿಷ್ಯವೃಂದಕ್ಕೆ ಪಾಠ, ಪ್ರವಚನಗಳ ಮೂಲಕ ವರ್ಗಾಯಿಸಬೇಕು. ಆ ಮೂಲಕ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಕೊಡುಗೆ ನೀಡಬೇಕು ಎಂದು ಬೆಳ್ಳಾವೆ ಶ್ರೀಕಾರದ ಮಠದ ಶ್ರೀಕಾರದ ವೀರಬಸವ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಮಧುಗಿರಿ ಜಿಲ್ಲೆಯಾಗಿ ಸಮಗ್ರ ಅಭಿವೃದ್ಧಿ ಹೊಂದಲಿದೆ
ಮಧುಗಿರಿ ಜಿಲ್ಲೆಯಾದರೆ ಈ ಪ್ರದೇಶ ಇನ್ನೂ ಹೆಚ್ಚು ಅಭಿವೃದ್ಧಿ ಹೊಂದಲಿದೆ ಇದರಿಂದ ಸ್ಥಳೀಯ ಜನತೆಗೆ ಉದ್ಯೋಗವಕಾಶಗಳು ಸಿಕ್ಕಿ ಜೀವನ ಮಟ್ಟ ಸುಧಾರಣೆಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ ತಿಳಿಸಿದರು.
ತಾಯಿಯ ಬರ್ಭರ ಹತ್ಯೆ ಮಾಡಿದ ಮಗ

  ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಕೊಡಲಿಯಿಂದ ಹೊಡೆದು ತಾಯಿಯನ್ನೆ ಮಗ ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

ಗಾಳಿ ಮಳೆಗೆ ಜಿಲ್ಲೆಯ 4303 ವಿದ್ಯುತ್‌ ಕಂಬಗಳಿಗೆ ಹಾನಿ
ಚಿಕ್ಕಮಗಳೂರುಸತತ ಮಳೆ, ಭಾರೀ ಗಾಳಿಯನ್ನು ಕೆಲವು ದಿನಗಳ ಹಿಂದೆ ಕಂಡ ಕಾಫಿಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 4303 ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮೆಸ್ಕಾಂಗೆ ಈವರೆಗೆ ₹7.38 ಕೋಟಿ ರು. ನಷ್ಟವಾಗಿದೆ.
.ಬಾಲ್ಯವಿವಾಹ ತಡೆಗ ಕಾವಲು ಪಡೆಗಳ ಬಲಪಡಿಸಬೇಕು
ಮಾನವ ಕಳ್ಳಸಾಗಣೆ ಕುರಿತು ಗ್ರಾಮಾಂತರ ಪ್ರದೇಶಗಳಲ್ಲಿ ಅರಿವಿನ‌ ಕೊರತೆಯಿಂದಾಗಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಹೆಚ್ಚುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಕಾನೂನಿನ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ವ್ಯಾಪಕ ಜಾಗೃತಿ‌ ಮೂಡಿಸುವ ಅಗತ್ಯವಿದೆ.
ಸಾಹಿತಿ ಬದುಕನ್ನುರೂಪಿಸಿದೆ ತರೀಕೆರೆ ಪರಿಸರ: ಸಾಹಿತಿ ಟಿ.ದಾದಾಪೀರ್
ತರೀಕೆರೆಕುವೆಂಪು ಅವರು ತಮ್ಮ ಶ್ರೇಷ್ಠ ಸಾಹಿತ್ಯ ಕೃತಿಗಳಲ್ಲಿ ಮಲೆನಾಡನ್ನು ಅನಾವರಣಗೊಳಿಸಿದರೆ ನಮ್ಮ ಸಾಹಿತಿ ರೆಹಮತ್ ತರೀಕೆರೆ ಅವರ ಬದುಕನ್ನು ತರೀಕೆರೆ ಪರಿಸರ ರೂಪಿಸಿದೆ ಎಂದು ಸಾಹಿತಿ, ಪುರಸಭೆ ಸದಸ್ಯ ಟಿ.ದಾದಾಪೀರ್ ಅಭಿಪ್ರಾಯ ಪಟ್ಟರು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಟಾಪ್ ೧೦ ರೊಳಗೆ ಬರಲು ಶ್ರಮಿಸಿ: ಡಾ.ಆಕಾಶ್
ಜಿಲ್ಲೆಯಲ್ಲಿ ೨೦೨೫ ರ ಫಲಿತಾಂಶ ಕಡಿಮೆಯಾಗಿದ್ದು, ೨೦೨೬ ರ ಎಸ್ಸೆಸ್ಸೆಲ್ಸಿ ಫಲಿತಾಂಶ ಟಾಪ್ ೧೦ ರೊಳಗೆ ತರಲು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆಕಾಶ್ ಹೇಳಿದರು.
ವಿವಾಹಿತನ ಕಿರುಕುಳ: ಯುವತಿ ಆತ್ಮಹತ್ಯೆ
ಮಗಳ ಮೊಬೈಲ್ ನಂ ಕೊಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿದ ತಪ್ಪಿಗೆ ಮಗಳನ್ನೇ ಕಳೆದುಕೊಂಡ‌ ತಂದೆಯ ಮನಕಲಕುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಗ್ಯಾರಹಳ್ಳಿಯಲ್ಲಿ ನಡೆದಿದೆ.
ಪೊಲೀಸರಿಂದ ಡ್ರಗ್ಸ್ ದಾಳಿ ಮುಂದುವರಿಕೆ- 3 ಡ್ರಗ್ಸ್ ಪೆಡ್ಲರ್ ಗಳ ಬಂಧನ
ನಗರದ ಬಹುತೇಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸಹ ಉದ್ಯಾನವನ, ಆಟದ ಮೈದಾನ, ಹೊಟೇಲ್, ಹಾಸ್ಟೆಲ್, ಲಾಡ್ಜ್‌ ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ
ನಾಳೆ- ನಾಡಿದ್ದು ಗೀತೋತ್ಸವ- ರಾಜ್ಯ ಮಟ್ಟದ ಸುಗಮ ಸಂಗೀತ ಸಮ್ಮೇಳನ
ಇದೇ ವೇಳೆ ಪ್ರೇಮಕವಿ ಬಿ.ಆರ್. ಲಕ್ಷ್ಮಣ ರಾವ್, ಹಿರಿಯ ಯಕ್ಷಗಾನ ಕಲಾವಿದ ಡಾ.ನಾ. ದಾಮೋದರ ಶೆಟ್ಟಿ ಅವರಿಗೆ ಕಾವ್ಯಾಶ್ರೀ ಪ್ರಶಸ್ತಿ, ರತ್ನವಾಲಾ ಪ್ರಕಾಶ್ ಮತ್ತು ಕೆ.ಎಸ್. ಸುರೇಖಾ ಅವರಿಗೆ ಭಾವಶ್ರೀ ಪ್ರಶಸ್ತಿಯನ್ನು ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಪ್ರದಾನ ಮಾಡುವರು
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved