• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಜನಾಡಿ ಗುಡ್ಡ ಕುಸಿತ ದುರಂತ: ಸಂತ್ರಸ್ತೆಗೇ ತನಿಖಾಧಿಕಾರಿ ನೋಟಿಸ್‌!
ಮಂಜನಾಡು ಗುಡ್ಡ ಕುಸಿತ ದುರಂತದಲ್ಲಿ ತನಿಖೆ ನಡೆಸಲು ನಾಳೆ ಬರುತ್ತೇವೆ ಎಂದು ವ್ಯಾಟ್ಸ್ ಅಪ್ ಮುಖಾಂತರ ತುರ್ತು ನೋಟಿಸ್ ನೀಡಿ ಅಶ್ವಿನಿ ಅವರೇ ʻಗುಡ್ಡ ಹೇಗೆ ಬಿತ್ತುʼ ಎಂದು ಸಾಕ್ಷ್ಯ ಹೇಳಲು ಸೂಚಿಸಿರುವ ಇಲಾಖೆ ಅಧಿಕಾರಿಗಳ ನಡೆ ಕುಟುಂಬಿಕರನ್ನು ಇನ್ನಷ್ಟು ಕೆರಳಿಸಿದೆ.
ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ
ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿ. ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಮಾಯಣದಲ್ಲಿ ಭಾರತೀಯ‌ ಸಂಸ್ಕೃತಿ, ಇತಿಹಾಸ, ಪರಂಪರೆ ಉಲ್ಲೇಖ: ಜಿಲ್ಲಾಧಿಕಾರಿ ವೆಂಕಟ್ ರಾಜಾ
ಮಹರ್ಷಿ ವಾಲ್ಮೀಕಿ ಬರೆದಿರುವ ರಾಮಾಯಣದಲ್ಲಿ ಭಾರತೀಯ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಕಾಣಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ : ವೇದವ್ಯಾಸ್‌ ಕಾಮತ್
ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ರಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ದೊಡ್ಡದು: ಪ್ರತಾಪ್‌ಸಿಂಹ ನಾಯಕ್‌
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.
ವಾಲ್ಮೀಕಿ ರಾಮಾಯಣದ ಮೂಲಕ ರಾಮರಾಜ್ಯದ ಪರಿಕಲ್ಪನೆ
ಮಹರ್ಷಿಗಳನ್ನು ಅಧ್ಯಯನ ಮಾಡುವ ಮೂಲಕ ನೈಜ ವ್ಯಕ್ತಿತ್ವ ಪ್ರಚಾರಪಡಿಸುವ ಅಗತ್ಯವಿದೆ
ತೋಳನಕೆರೆಯಲ್ಲೀಗ ಸ್ಪೆಷಲ್‌ ಬೋಟಿಂಗ್ ಸದ್ದು!
ಸುಮಾರು 32.64 ಎಕರೆ ವಿಸ್ತೀರ್ಣ ಹೊಂದಿರುವ ತೋಳನಕೆರೆಯನ್ನು ಸ್ಮಾರ್ಟ್‌ ಸಿಟಿ ಯೋಜನೆಯ ಅಡಿ ಸುಮಾರು ₹29.29 ಕೋಟಿ ವೆಚ್ಚದಲ್ಲಿ ತೋಳನಕೆರೆಯನ್ನು ಅಭಿವೃದ್ಧಿಪಡಿಸುವುದರೊಂದಿಗೆ ಜನರ ಮನರಂಜನೆಗಾಗಿ ಹಲವು ಸೌಲಭ್ಯ ಕಲ್ಪಿಸಲಾಗಿದೆ.
ಕೊಟ್ಟೂರು ಅಂಚೆ ಕಚೇರಿಗಿಲ್ಲ ಹೊಸ ಕಟ್ಟಡ ಭಾಗ್ಯ
ನೂತನ ಕಟ್ಟಡಕ್ಕೆ ಸ್ಥಳಾಂತರವಾಗಲು ಜಿಲ್ಲಾ ಅಧೀಕ್ಷಕರು ಧಾರವಾಡದ ಪಿಎಂಜೆಗೆ ಪತ್ರ ಬರೆದಿದ್ದಾರೆ. ಅವರು ಬೆಂಗಳೂರು ಮತ್ತು ನವದೆಹಲಿಯ ಕೇಂದ್ರ ಕಚೇರಿಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದರು. ಆದರೆ, ಈ ವರೆಗೂ ಮಾತ್ರ ಅಧಿಕಾರಿಗಳು ಅನುಮತಿ ನೀಡದೆ ಇರುವುದರಿಂದ ಸ್ಥಳಾಂತರ ವಿಳಂಬವಾಗಿದೆ.
ವಾಲ್ಮೀಕಿ ಮಹರ್ಷಿ ಜೀವನವೇ ಸಮಾಜಕ್ಕೆ ಮಾದರಿ; ಕಾವ್ಯಾರಾಣಿ
ವಾಲ್ಮೀಕಿಯವರ ಜೀವನದ ಅವರ ಬದಲಾವಣೆ, ಆ ಬಳಿಕ ಅಳವಡಿಸಿಕೊಂಡ ಆದರ್ಶ ನಮಗೆ ಮಾರ್ಗದರ್ಶನ
ವಾಲ್ಮೀಕಿ ಆದರ್ಶಗಳಿಂದ ನಾವು ಸ್ಪೂರ್ತಿ ಪಡೆಯೋಣ: ತಹಸೀಲ್ದಾರ
ಮಹಾಕವಿ ವಾಲ್ಮೀಕಿಯವರು ರಾಮಾಯಣ ಬರೆಯುವ ಮೂಲಕ ನಮ್ಮ ದೇಶದ ಸಂಸ್ಕೃತಿ ಮತ್ತು ಪರಂಪರೆ ಎತ್ತಿ ಹಿಡಿದಿದ್ದಾರೆ.
  • < previous
  • 1
  • ...
  • 688
  • 689
  • 690
  • 691
  • 692
  • 693
  • 694
  • 695
  • 696
  • ...
  • 14674
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved