• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರಾಶ್ರಿತರ ಕೇಂದ್ರದಲ್ಲಿ ಸ್ವಾವಲಂಬಿ ಬದುಕಿಗೆ ತೆಂಗಿನ ನಾರು ಮುನ್ನುಡಿ
ಜೈಲುಗಳಲ್ಲಿ ಕೈದಿಗಳಿಗೆ ಕೆಲಸ ಕೊಟ್ಟು ಕೂಲಿ ಹಣ ನೀಡುವ ಮಾದರಿಯಲ್ಲಿ ದಿನಕ್ಕೆ ನಾಲ್ಕು ಗಂಟೆ ಮ್ಯಾಟ್ ತಯಾರಿಕೆಗೆ ಕೆಲಸ ನೀಡಲಾಗುತ್ತಿದ್ದು, ನಾಲ್ಕು ಗಂಟೆ ಕೆಲಸಕ್ಕೆ ೩೮ ರು.ಗಳನ್ನು ನಿಗದಿ ಮಾಡಲಾಗಿದೆ. ಯಾರು ಎಷ್ಟು ಗಂಟೆಗಳ ಕಾಲ ಕೆಲಸ ನಿರ್ವಹಿಸುತ್ತಾರೋ ಎಂಬುದನ್ನು ಲೆಕ್ಕ ನೋಡಿಕೊಂಡು ಅಷ್ಟು ಹಣವನ್ನು ನಿರಾಶ್ರಿತರಿಗೆ ಖಾತೆಯನ್ನು ತೆರೆದು ಅದಕ್ಕೆ ಜಮಾ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಆರತಿಕೃಷ್ಣ ಮನವಿ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದ ವಿವಿಧೆಡೆ ಕಾಡಾನೆಗಳು ಮಿತಿಮೀರಿದ ಹಾವಳಿ ಉಂಟು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಐದು ಜನರ ಪ್ರಾಣ ಹಾನಿಯನ್ನೂ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
2 ಚಿರತೆಗಳ ದಾಳಿ: ೨೧ ಕುರಿಗಳು ಬಲಿ
ಎರಡು ಚಿರತೆಗಳ ಭೀಕರ ದಾಳಿಯಿಂದ ೨೧ ಕುರಿಗಳು ಬಲಿಯಾಗಿ, 6 ಕುರಿಗಳು ಗಾಯಗೊಂಡಿರುವ ಘಟನೆ ಮಲೇಬೆನ್ನೂರು ಸಮೀಪದ ಹೊಳೆ ಸಿರಿಗೆರೆ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿದೆ.
ನಕಲಿ ವೈದ್ಯರ ಮೇಲೆ ಎಫ್‍ಐಆರ್: ನೋಟಿಸ್‌ ಜಾರಿ
ನಾಲ್ಕು ದಿನಗಳ ಹಿಂದೆ ನಕಲಿ ವೈದ್ಯರೊಬ್ಬರ ಮೇಲೆ ದಾಳಿ ನಡೆಸಿ, ಕೆಲ ಆಸ್ಪತ್ರೆಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕೆಪಿಆರ್ ಸಕ್ಕರೆ ಕಾರ್ಖಾನೆ ತ್ಯಾಜ್ಯ ನೀರಿಗೆ ಬೆಳೆ ನಾಶ: ರೈತರ ಆಕ್ರೋಶ
ಅಫಜಲಪೂರ ತಾಲೂಕಿನ ಚೀಣಮಗೇರದ ಕೆಪಿಆರ್ ಸಕ್ಕರೆ ಕಾರ್ಖಾನೆ ರಾತ್ರಿ ವೇಳೆ ಕಾರ್ಖಾನೆಯ ತ್ಯಾಜ್ಯ ನೀರನ್ನು ರೈತರ ಜಮೀನಿಗೆ ಹರಿಯಲುಬಿಟ್ಟಿದೆ. ಪರಿಣಾಮವಾಗಿ ಜಮೀನಿನಲ್ಲಿನ ಬೆಳೆ ನಾಶವಾಗಿದೆ ಎಂದು ಚಿಣಮಗೇರ ಗ್ರಾಮದ ರೈತ ಮಹಾಂತಯ್ಯ ಸ್ವಾಮೀ ಕಣ್ಣೀರು ಹಾಕಿದ್ದಾರೆ.
ಮಾಜಿ ಸೈನಿಕನಿಗೆ ಸರ್ಕಾರದಿಂದ ಭೂಮಿ ಮಂಜೂರು ಮಾಡುವಂತೆ ಕೆಂಪೇಗೌಡ ಒಕ್ಕಲಿಗರ ಸಂಘದಿಂದ ಆಗ್ರಹ
ಅಂಗವಿಕಲ ಮಾಜಿ ಸೈನಿಕನೆಂಬ ಕರುಣೆಯೂ ಇಲ್ಲದೆ ಭೂಮಿ ನೀಡದೆ ಅವಮಾನಿಸುತ್ತಿದ್ದು, ಸೈನಿಕನು ಸೇವೆ ಸಲ್ಲಿಸಿ ೨೬ ವರ್ಷಗಳು ಕಳೆದರೂ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸರ್ಕಾರ ಈ ರೀತಿ ನಡೆಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ.
ನಿಗದಿತ ಸ್ಥಳದಲ್ಲೇ ವ್ಯಾಪಾರಸ್ಥರು ವಹಿವಾಟು ನಡೆಸಲು ಡಿವೈಎಸ್‌ಪಿ ಮುರಳೀಧರ್ ಸೂಚನೆ
ನಗರದ ಹಲವು ಭಾಗದ ರಸ್ತೆಗಳಲ್ಲಿ ವ್ಯಾಪಾರಿಗಳು ವಹಿವಾಟು ನಡೆಸಿ, ಅಳಿದುಳಿದ ಹೂವು, ಬಾಳೆದಿಂಡು, ಮಾವಿನ ಎಲೆ ಇನ್ನಿತರೆ ವಸ್ತುಗಳನ್ನು ಅಲ್ಲೇ ಬಿಟ್ಟು ಹೋಗುವುದರಿಂದ ಮಳೆ ನೀರಿನೊಂದಿಗೆ ಸೇರಿ ಚರಂಡಿ ತುಂಬುತ್ತದೆ. ಇದರಿಂದ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತದೆ.
ಶಿರಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಟಿ.ಬಿ.ಜಯಚಂದ್ರ
ನಗರವು ಉತ್ತರ ಕರ್ನಾಟಕದ ಹೆಬ್ಬಾಗಿಲಿನಂತಿದ್ದು, ಉತ್ತರ ಕರ್ನಾಟಕದ ಭಾಗದ ಜನರಿಗೆ ಅನುಕೂಲವಾಗಲು ಶಿರಾದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು. ಅದಕ್ಕಾಗಿ ಸುಮಾರು 50 ಎಕರೆ ಜಾಗ ಮೀಸಲಿಟ್ಟಿದ್ದೇನೆ ಎಂದರು.
ಪರಮೇಶ್ವರ್‌ ಸಿಎಂ ಆದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯ: ಸ್ವಾಮೀಜಿಗಳು
ತುಮಕೂರಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯಬೇಕು. ಇಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿದರೆ ಐಟಿ ಕಂಪನಿಗಳಿಗೆ ಜಾಗ ಒದಗಿಸಿದರೆ ಹೆಚ್ಚು ಬೆಳವಣಿಗೆಯನ್ನು ನಿರೀಕ್ಷಿಸಬಹುದು ಎಂದರು.
ಡಾ.ಜಿ. ಪರಮೇಶ್ವರ್ ಜನ್ಮದಿನಾಚರಣೆ, ಅನ್ನ ದಾಸೋಹ
ಕಾಂಗ್ರೆಸ್ ಒಬಿಸಿ ಘಟಕ ಜಿಲ್ಲಾಧ್ಯಕ್ಷ ಟಿ.ಎಚ್. ಅನಿಲ್‌ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸಚಿವರ ಅಭಿಮಾನಿಗಳು ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
  • < previous
  • 1
  • ...
  • 689
  • 690
  • 691
  • 692
  • 693
  • 694
  • 695
  • 696
  • 697
  • ...
  • 13519
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved