• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲೆಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ
ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ 150-ಎರಲ್ಲಿ ಕೆ.ಬಿ ಕ್ರಾಸ್‌ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೆಲುಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಮಾಡಿ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ವಕೀಲ ಶೂ ಎಸೆತಕ್ಕೆ ಖಂಡನೆ
ಶೋಷಿತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಮನುವಾದಿ ಮನಸ್ಥಿತಿ ವಕೀಲ ಶೂ ಎಸೆದಿರುವ ಘಟನೆ ಅತ್ಯಂತ ಹೇಯ ಕೃತ್ಯ. ಇಡೀ ದೇಶವೇ ನಾಚಿಕೆಯಿಂದ ತಲೆ ತಗ್ಗಿಸುವ ಸಂಗತಿ.
ಕಾವೇರಿ ನದಿ ತೀರದಲ್ಲಿ ರೆಸಾರ್ಟ್, ಹೋಂ ಸ್ಟೇಗಳಿಂದ ಜಾಗ ಒತ್ತುವರಿ
ಶ್ರೀರಂಗಪಟ್ಟಣ ಬಂಗಾರದೊಡ್ಡಿ ನಾಲೆ ಬಳಿಯ ಕಾವೇರಿ ನದಿ ತೀರದಲ್ಲಿ ರೆಸಾರ್ಟ್, ಹೋಂ ಸ್ಟೇ ಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಜೆಸಿಬಿ ಯಂತ್ರದ ಮೂಲಕ ತೆರವು.
ಅ.28 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ: ಡಾ.ಕುಮಾರ
ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಯಶಸ್ವಿ, ಅರ್ಥಪೂರ್ಣವಾಗಿ ಆಚರಿಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕೆಲಸ ಮಾಡಬೇಕು.
ಪೌಷ್ಟಿಕ ಆಹಾರ ಸೇವನೆ ಗರ್ಭಿಣಿಯರು, ಹದಿಹರೆಯದ ಹೆಣ್ಣು ಮಕ್ಕಳಿಗೆ ಸಹಕಾರಿ: ನಂಜಮ್ಮಣಿ
ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಬೇಕರಿ ಉತ್ಪನ್ನ ಮತ್ತು ಜಂಕ್ ಪುಡ್ ಬಳಕೆ ಕೈ ಬಿಡಬೇಕು. ದಿನನಿತ್ಯದ ಆಹಾರದಲ್ಲಿ ಬೆಲ್ಲ, ಬೇಯಿಸಿದ ಕೋಳಿಮೊಟ್ಟೆ, ವಿವಿಧ ಬಗೆಯ ಸೊಪ್ಪು ತರಕಾರಿ ಸೇರಿದಂತೆ ನಾರಿನಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಬೇಕು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ; ಹಲವು ಸಾಮಾಜಿಕ ಕಾರ್ಯ
ಪುತ್ರ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬದ ಪ್ರಯುಕ್ತ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬದ ದಿನದಂದೆ ದೆಹಲಿಯಲ್ಲಿನ ಸಭೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕ್ಷೇತ್ರದಲ್ಲಿ ಲಭ್ಯರಿಲ್ಲ. ಇದಕ್ಕೆ ಕ್ಷಮೆ ಕೋರುತ್ತೇನೆ.
ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿ ಅಂಡರ್ ಪಾಸ್, ಸರ್ವೀಸ್ ರಸ್ತೆಗಳ ನಿರ್ಮಾಣ ಅವೈಜ್ಞಾನಿಕ
ಕೆ.ಆರ್.ಪೇಟೆ ತಾಲೂಕಿನ ಹಾದು ಹೋಗಿರುವ ಬೆಂಗಳೂರು-ಜಲಸೂರು ರಾಜ್ಯ ಹೆದ್ದಾರಿಯಲ್ಲಿ ಕೆಶಿಪ್‌ನವರು ನಿರ್ಮಿಸಿರುವ ಅಂಡರ್ ಪಾಸ್ ಗಳು ಮತ್ತು ಸರ್ವೀಸ್ ರಸ್ತೆಗಳು ಸಂಪೂರ್ಣ ಅವೈಜ್ಞಾನಿಕವಾಗಿರುವುದರಿಂದ ಸುಗಮ ಸಂಚಾರ ಮಾಡಲು ರೈತರು ಮತ್ತು ವಾಹನ ಸವಾರರಿಗೆ ದೊಡ್ಡ ಸಮಸ್ಯೆ ಎದುರಾಗಿದೆ.
ಶೋಷಿತ ಸಮುದಾಯಗಳ ಸಮಸ್ಯೆಗೆ ಸ್ಪಂದಿಸುವಂತೆ ಆಗ್ರಹ
ಮಂಡ್ಯ ತಾಲೂಕು ಎಲೆಚಾಕನಹಳ್ಳಿ ಗ್ರಾಮದ ಸ.ನಂ.73, 62ರ 35 ಎಕರೆ ತೋಟ ಇನಾಂ ಭೂಮಿಯನ್ನು 21ಜನ ದಲಿತರಿಂದ ವಂಚಿಸಿ, ಕರ್ನಾಟಕ ಗೃಹ ಮಂಡಳಿಗೆ ಅಕ್ರಮ ಭೂ-ಸ್ವಧೀನ ಮಾಡಿರುವ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಈ ಕೂಡಲೇ ರದ್ದುಪಡಿಸಲು (ಡೀ ನೋಟಿಫೈ) ಆದೇಶಿಸಿಲು ಅನುವಾಗುವಂತೆ ಆಗ್ರಹ
ಸಿಜೆಐ ಗವಾಯಿ ಮೇಲಿನ ಶೂ ದಾಳಿ ಖಂಡಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಹಿರಿಯ ವಕೀಲರೊಬ್ಬರು ಶೂ ಎಸೆದು ಅವಮಾನ ಮಾಡಿದ ಘಟನೆ ಖಂಡಿಸಿ, ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಬುಧವಾರ ಆಕ್ರೋಶ ವ್ಯಕ್ತಪಡಿಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಧರಣಿ ನಡೆಸಿದರು.ಸಂಘಟನೆಯವರು ಸರ್ಕಾರದಿಂದ ನ್ಯಾಯಾಂಗದ ಗೌರವವನ್ನು ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಇಂತಹ ಧಾರ್ಮಿಕ ಅಂಧಭಕ್ತಿಯ ಹೆಸರಿನಲ್ಲಿ ನಡೆಯುವ ಹಿಂಸಾತ್ಮಕ ನಡವಳಿಕೆಗಳನ್ನು ತಡೆಗಟ್ಟಬೇಕೆಂದು ಒತ್ತಾಯಿಸಿದರು.
ನ.28 ರಿಂದ ಮೂರು ದಿನ ಬೃಹತ್‌ ಕೃಷಿ ಮೇಳ: ಡಾ.ಹರಿಣಿಕುಮಾರ್
ಕೃಷಿ ಮೇಳದ ವಸ್ತು ಪ್ರದರ್ಶನದಲ್ಲಿ ಒಟ್ಟು ೩೫೦ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ 100 ಹೈಟೆಕ್ ಮಳಿಗೆಗಳು, 220 ಸಾಮಾನ್ಯ, 30 ಸ್ವ-ಸಹಾಯಕ ಸಂಘ, ರೈತ ಉತ್ಪಾದಕ ಕಂಪನಿ ಮತ್ತು ನರ್ಸರಿಯವರಿಗೆ ಮಳಿಗೆಗಳನ್ನು ಮೀಸಲಿರಿಸಲಾಗಿದೆ.
  • < previous
  • 1
  • ...
  • 690
  • 691
  • 692
  • 693
  • 694
  • 695
  • 696
  • 697
  • 698
  • ...
  • 14687
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved