• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾರೋಹಳ್ಳಿ ಶಾಲೆಗೆ 6 ಕೊಠಡಿ ನಿರ್ಮಾಣ
ಪ್ರೌಢಶಾಲೆಗೆ ಅಗತ್ಯವಿರುವ ಕೊಠಡಿಗಳನ್ನು ಕೊಟ್ಟಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮಧ್ಯಾಹ್ನದ ಬಿಸಿಯೂಟಕ್ಕೆ ದಾಸೋಹ ಭವನ ಕಟ್ಟಿರುವುದರಿಂದ ಪೋಷಕರು ಸಂತಸಗೊಂಡಿದ್ದಾರೆ
50ನೇ ವಾರ್ಡ್‌ ನಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ
ಹಲವಾರು ವರ್ಷಗಳಿಂದ ಬಾಕ್ಸ್ ಡ್ರೈನ್ ಕ್ಲೀನ್ ಮಾಡದೆ ಮನೆಯಲ್ಲಿ ವಾಸವಿರಲು ಸಾಧ್ಯವಾಗುತ್ತಿಲ್ಲ
ಅಂಬಲಿ ಮಠಕ್ಕೆ ಸ್ವಾಮೀಜಿಗಳ ನೇಮಕ, ಜಮೀನು ವ್ಯಾಜ್ಯ ಸುಖಾಂತ್ಯ
ಚರ್ಚೆ ನಡೆಸಿದ ಸ್ವಾಮೀಜಿ, ಮುಖಂಡರು ಮತ್ತು ಗ್ರಾಮಸ್ಥರು ಮಠಕ್ಕೆ ನೂತನ ಶ್ರೀಗಳನ್ನು ನೇಮಕ ಮಾಡುವ ಪರಮಾಧಿಕಾರವನ್ನು ಕುಂದೂರು ಮಠದ ಸ್ವಾಮೀಜಿಗಳಿಗೆ ವಹಿಸಲು ನಿರ್ಧರಿಸಿ,
ವಿ. ಶ್ರೀನಿವಾಸಪ್ರಸಾದ್‌ ವ್ಯಕ್ತಿತ್ವ ಸಮಾಜಕ್ಕೆ ಆದರ್ಶಪ್ರಾಯ
ತಾವು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದತೆ ಕಾಪಾಡಿಕೊಳ್ಳುವ ಮೂಲಕ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದರು
ಬದುಕು ಅಧೋಗತಿಗೆ ದೂಡುವ ಪರಿಸ್ಥಿತಿ ನಿರ್ಮಾಣ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಂಡ ಸರ್ಕಾರವಾಗಿದ್ದು, ಇತ್ತೀಚಿಗೆ ಯೂರಿಯಾ ಹಗರಣ ಸಹ ಸೇರ್ಪಡೆ
ಡಿಜಿಟಲ್ ತಂತ್ರಜ್ಞಾನದಿಂದ ಕಾರು ತಯಾರಿಕಾ ವ್ಯವಸ್ಥೆಯಲ್ಲಿ ಸುಧಾರಣೆ
ರಾಮನಗರ: ಡಿಜಿಟಲ್ ತಂತ್ರಜ್ಞಾನ ವಾಹನ ತಯಾರಿಕೆ ಕ್ಷೇತ್ರಕ್ಕೂ ವಿಸ್ತರಣೆಯಾಗಿದೆ. ವಾಹನ ತಯಾರಿಕಾ ಸಂಸ್ಥೆಗಳು ಗ್ರಾಹಕರ ವಾಹನಗಳನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ಗಮನ ಕೇಂದ್ರೀಕರಿಸಿ ತಯಾರಿಕಾ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಕಂಡುಕೊಳ್ಳುವ ದಿನಗಳು ದೂರವಿಲ್ಲ ಎಂದು ಏರೋಸ್ಪೇಸ್ ಎಂಜಿನಿಯರ್ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಡಾ.ಎಸ್.ಸೋಮನಾಥ ಹೇಳಿದರು.
ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಎಡೀಸಿ ಮಂಗಳ ಸೂಚನೆ
ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳ ಆಯೋಜಿಸಿ ಬಹುಮಾನ ವಿತರಿಸಲಾಗುವುದು.
ಪಿಡಿಒಗಳು ಯಾರದೊ ಕಂಟ್ರೋಲ್‌ನಲ್ಲಿ ಕೆಲಸ ಮಾಡಬೇಡಿ
ರಾಮನಗರ: ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆಸಕ್ತಿ ಇದ್ದರೆ ಕೆಲಸ ಮಾಡಿ. ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ. ಯಾರದೊ ಕಂಟ್ರೋಲ್ ನಲ್ಲಿ ಕೆಲಸ ಮಾಡಬೇಡಿ ಎಂದು ಶಾಸಕ ಇಕ್ಬಾಲ್ ಹುಸೇನ್ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದ ವೈಫಲ್ಯತೆ ವಿರೋಧಿಸಿ ೧೧ರಂದು ಡೀಸಿ ಕಚೇರಿಗೆ ಮುತ್ತಿಗೆ: ಮಾಜಿ ಸಂಸದ ಎಸ್.ಮುನಿಸ್ವಾಮಿ
ಸಚಿವ ಮಹಾದೇವಪ್ಪ ಮತ ಬ್ಯಾಂಕ್‌ಗಾಗಿ ಸುಳ್ಳು ಹೇಳುವ ಮೂಲಕ ಇತಿಹಾಸ ತಿರುಚುವ ಪ್ರಯತ್ನ ಮಾಡಿರುವ ಹಿಂದೆ ಸಿದ್ದರಾಮಯ್ಯರ ತಂತ್ರಗಾರಿಕೆ ಇದೆ, ಸಿದ್ದರಾಮಯ್ಯರ ಬಾಯಲ್ಲಿ ಬರುವುದನ್ನು ಮಹಾದೇವಪ್ಪರ ಬಾಯಲ್ಲಿ ಹೇಳಿಸಿದ್ದಾರೆ, ಹಾಗಾಗಿ ಮಹಾದೇವಪ್ಪ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.
ಧರ್ಮಸ್ಥಳ ಕೆಲಕಾಲ ಉದ್ವಿಗ್ನ, ಲಾಠಿಚಾರ್ಜ್‌

 ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ನಾಲ್ವರು ಯೂಟ್ಯೂಬರ್‌ಗಳ ಮೇಲೆ  ಹಲ್ಲೆ ನಡೆಸಿದ್ದಾರೆ. ಈ ವೇಳೆ    ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಮತ್ತೊಂದೆಡೆ, ಏಷ್ಯಾನೆಟ್‌ ಸುವರ್ಣನ್ಯೂಸ್‌ ವರದಿಗಾರನ ಮೇಲೆ ಸೌಜನ್ಯ ಪರ ಹೋರಾಟಗಾರರು ಹಲ್ಲೆ ಮಾಡಿದ್ದಾರೆ.

  • < previous
  • 1
  • ...
  • 691
  • 692
  • 693
  • 694
  • 695
  • 696
  • 697
  • 698
  • 699
  • ...
  • 13519
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved