• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಾನ ಮಾಡಿ ಪ್ರಾಣ ಉಳಿಸಿ ಎಂದ ಶಾಸಕ ಸಿಮೆಂಟ್ ಮಂಜು
ಸಮಯಕ್ಕೆ ಸರಿಯಾಗಿ ರಕ್ತ ಸಿಗದ ಕಾರಣ ಪ್ರತಿವರ್ಷ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಷ್ಟೆ ಮುಂದುವರಿದರೂ, ರಕ್ತಕ್ಕೆ ಪರ್ಯಾಯವಿಲ್ಲ. ರಕ್ತವನ್ನು ಕೃತಕವಾಗಿ ತಯಾರಿಸಲು ಅಸಾಧ್ಯ. ಮನುಷ್ಯ ಮಾತ್ರ ಮತ್ತೊಬ್ಬ ಮನುಷ್ಯನಿಗೆ ರಕ್ತದಾನವನ್ನು ಮಾಡಿ ಜೀವ ಉಳಿಸಬಹುದು. ರಕ್ತದಾನ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ನಿಯಮಿತ ರಕ್ತದಾನವು ದೇಹದಲ್ಲಿ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದ ಹರಿವನ್ನು ಹೆಚ್ಚಿಸುತ್ತದೆ ಎಂದರು.
ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಗುದ್ದಾಟಕ್ಕೆ ತೆರೆ
ಕಳೆದ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿಯಲ್ಲಿ ಒಂದಿಷ್ಟು ಗೊಂದಲಗಳು ಏರ್ಪಟ್ಟಿದ್ದ ಪರಿಣಾಮ ಆಡಳಿತ ಮಂಡಳಿ ಕಚೇರಿಗೆ ಬೀಗ ಹಾಕಿ ಎರಡೂ ಬಣದವರೂ ಪ್ರವೇಶಿಸದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದರು. ಇಂದು ನಿರ್ಬಂಧ ತೆರವುಗೊಂಡ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಬೀಗ ತೆರೆದು ಕಚೇರಿ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಆರ್‌. ಟಿ. ದೇವೇಗೌಡ ಹಾಗೂ ಕಾರ್ಯದರ್ಶಿ ಜಗದೀಶ್ ಚೌಡುವಳ್ಳಿ ಅವರು, ದಿನಾಂಕ ೧೧-೦೧-೨೦೨೫ರಂದು ೨೦ಜನ ನಿರ್ದೇಶಕರ ಬೆಂಬಲದೊಂದಿಗೆ ಸರ್ವಾನುಮತದಿಂದ ೫ ವರ್ಷಗಳ ಅವಧಿಗೆ ನಾವು ಅಧ್ಯಕ್ಷರು-ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದು, ಇದುವರೆಗೂ ಸಹಕಾರ ಸಂಘದ ರಿಜಿಸ್ಟರ್ ಅವರಿಂದ ಆಗಲೀ, ನ್ಯಾಯಾಲಯದಿಂದಾಗಲೀ ಅಥವಾ ಸರ್ಕಾರದಿಂದಾಗಲೀ ನಮ್ಮ ಆಡಳಿತ ಮಂಡಳಿಯನ್ನು ಪದಚ್ಯತಿಗೊಳಿಸಿರುವುದಾಗಿ ತೀರ್ಪು ಅಥವಾ ಆದೇಶ ಅಧಿಕೃತವಾಗಿ ಪ್ರಕಟವಾಗಿರುವುದಿಲ್ಲ.
ಎಸ್‌ ಎಂ ಕೃಷ್ಣ ನಗರದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಗಿ ಪಡೆದು ಮಾರಾಟ ಮಾಡುವ ಸಂದರ್ಭದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸೂಚಿಸಿದ್ದಾರೆ. ಪರವಾನಗಿ ಪಡೆಯದೆ ಕಾನೂನು ಬಾಹಿರವಾಗಿ ಪಟಾಕಿ ಮಾರಾಟ ಮಾಡುವುದು ಕಂಡುಬಂದಲ್ಲಿ ತಕ್ಷಣ ಪ್ರಕರಣ ದಾಖಲಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಗಿ ಪಡೆಯುವವರು ಎ.ಬಿ.ಸಿ.ಪೌಡರ್ ನಿರ್ವಹಣೆ ಬಗ್ಗೆ ಅಂಗಡಿ ಮಳಿಗೆ ತೆರೆಯುವ ಮುಂಚೆ ಕಡ್ಡಾಯವಾಗಿ ಅಗ್ನಿಶಾಮಕ ಇಲಾಖೆಯಿಂದ ತರಬೇತಿ ಪಡೆಯುವಂತೆ ತಿಳಿಸಿದರು.
ಇಂದಿನಿಂದ ಶ್ರೀ ಹಾಸನಾಂಬೆ ದೇವಿ ದರ್ಶನ
ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇಂದಿನಿಂದ (ಅ.9) ಪ್ರಾರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಅ.23ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಭಕ್ತರಿಗೆ ಅ.10ರಿಂದ ಅ.23ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅ.೧೦ರಿಂದ ಅ.೧೭ ರವರೆಗೆ ಬೆ.೧೦ ರಿಂದ ಮ.೦೧ ಗಂಟೆಯವರೆಗೆ ಮಾತ್ರ ಶಿಷ್ಟಾಚಾರ ದರ್ಶನಕ್ಕೆ ಅವಕಾಶವಿರುತ್ತದೆ. ಅ.18ರಿಂದ ಅ.22ರವರೆಗೆ ಯಾವುದೇ ರೀತಿಯ ಶಿಷ್ಟಾಚಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.
ದುಶ್ಚಟಗಳಿಗೆ ದಾಸನಾದರೆ ಸಂಸಾರ ಹಾಳು
ಹಳೇಬೀಡಿನ ಶ್ರೀಬನಶಂಕರಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯಿತಿ ಹಳೇಬೀಡು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮದ ಸಾನ್ನಿಧ್ಯವನ್ನು ವಹಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ. ಇಂದು ಗಾಂಧಿ ಜಯಂತಿ ಪ್ರಯುಕ್ತ ಆ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ. ಮನುಷ್ಯ ಸಹಜವಾಗಿ ದುಶ್ಚಟಕ್ಕೆ ಬಿದ್ದರೆ ಅವನ ಸಂಸಾರ ಬೀದಿ ಪಾಲು ಎಂದು ತಿಳಿಸಿದರು.
ಉಚಿತ ಆರೋಗ್ಯ ಶಿಬಿರದಲ್ಲಿ ಕಲರ್ ಥೆರಪಿ
ಯಾವುದೇ ಅಡ್ಡಪರಿಣಾಮವಿಲ್ಲದೆ ಬಣ್ಣ ಹಾಗೂ ವಿವಿಧ ಬಗೆಯ ಧಾನ್ಯಗಳನ್ನು ಬಳಸಿ ಬೀಜ ಥೆರಪಿಯ ಮೂಲಕ ರೋಗಗಳನ್ನು ಗುಣಪಡಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಾಧ್ಯ ಎಂದು ಬಸವ ಅಕಾಡೆಮಿಯ ಹೀಲರ್‌ ಸಾ.ಸು ವಿಶ್ವನಾಥ್ ಹೇಳಿದರು. ರಾಜ್ಯಾದ್ಯಂತ ಬಣ್ಣ ಥೆರಪಿಯ ಕುರಿತು ಜಾಗೃತಿ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಮೈಗ್ರೇನ್, ಹೃದಯ ಸಂಬಂಧಿತ ಸಮಸ್ಯೆ, ಥೈರಾಯ್ಡ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆ ಸಹ ಈ ವಿಧಾನದಿಂದ ಪರಿಹಾರ ದೊರೆಯುತ್ತಿದೆ ಎಂದರು.
ಸಂಸ್ಕರಿಸಿದ ಆಹಾರ ಬೆಳೆಯುವ ಮಕ್ಕಳಿಗೆ ಮಾರಕ
ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ತಂದೆತಾಯಿ ಅರಿಯಬೇಕಿದೆ. ತರಕಾರಿ, ಸೊಪ್ಪು, ಕಾಳು, ಹಣ್ಣು, ಹಾಲು, ಮೊಸರು, ತುಪ್ಪ ಸೇವಿಸಬೇಕು ಹಾಗೂ ಕಡಿಮೆ ಪೌಷ್ಠಿಕಾಂಶವುಳ್ಳ ತಿನಿಸುಗಳು ಆರೋಗ್ಯಕ್ಕೆ ಮಾರಕ ಎಂದು ತಿಳಿಸಬೇಕಿದೆ. ಇದರ ಜೊತೆಗೆ ದೈಹಿಕ ಕಸರತ್ತು ಮಾಡದೇ ಇರುವುದರಿಂದಲೂ ಸಮಸ್ಯೆ ಉಂಟಾಗಿದೆ. ಮಕ್ಕಳಲ್ಲಿ ಮೊಬೈಲ್ ಬಳಕೆ ಕಡಿತ ಗೊಳಿಸಿ, ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗೆ ಪ್ರೇರೆಪಿಸುವುದು ಬಹು ಮುಖ್ಯವಾಗಿದೆ.
ಕೆಎಸ್‌ಆರ್‌ಟಿಸಿ ಲಾಭದಲ್ಲಿದ್ದು, ಶೀಘ್ರದಲ್ಲೇ 900 ಬಸ್‌ಗಳ ಖರೀದಿ: ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದರಿಂದಾಗಿ ಮಹಿಳಾ ಉದ್ಯೋಗದಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಾಲ್ಮೀಕಿ, ಮದಕರಿ ನಾಯಕ ಜಯಂತ್ಯುತ್ಸವ: 13ರಂದು ಸಿದ್ಧತಾ ಸಭೆ
ಜಗಳೂರು ಪಟ್ಟಣದ ಹೋ.ಚಿ.ಬೋರಯ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.13ರಂದು ಪ್ರಸ್ತುತ ವರ್ಷ ವಾಲ್ಮೀಕಿ ಜಯಂತಿ ಮತ್ತು ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ ಆಚರಿಸಲು ನಾಯಕ ಸಂಘದ ಗೌರವಾಧ್ಯಕ್ಷ, ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಎಚ್.ಪಿ.ರಾಜೇಶ್ ಸಮ್ಮುಖ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ನಾಯಕ ಸಂಘ ಅಧ್ಯಕ್ಷ ನಾಗರಾಜ್ ಹೇಳಿದರು.
ನ್ಯಾಯಾಧೀಶರ ಶೂ ಎಸೆಯಲು ಯತ್ನಿಸಿದ್ದು ಖಂಡನೀಯ
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಾಧೀಶರ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಖಂಡಿಸಿ ಪಟ್ಟಣದ ನ್ಯಾಯಾಲಯದ ಮುಂಭಾಗ ತಾಲೂಕು ವಕೀಲರ ಸಂಘದ ವತಿಯಿಂದ ಬುಧವಾರ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ವಕೀಲರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 691
  • 692
  • 693
  • 694
  • 695
  • 696
  • 697
  • 698
  • 699
  • ...
  • 14687
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved