• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಜೇಂದ್ರಗಡ ಪುರಸಭೆಯಿಂದ ಬೀದಿ ನಾಯಿಗಳ ಕಾರ್ಯಾಚರಣೆ
ಗಜೇಂದ್ರಗಡ ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಅಸುನೀಗಿದ ಆರೋಪದ ಹಿನ್ನೆಲೆ ಸ್ಥಳೀಯ ಪುರಸಭೆ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಿ ೨೦೦ಕ್ಕೂ ಅಧಿಕ ಬೀದಿ ನಾಯಿಗಳನ್ನು ದೂರದ ಗುಡ್ಡದಲ್ಲಿ ಬಿಟ್ಟು ಬಂದಿದ್ದಾರೆ.
ಗ್ರಾಚ್ಯುಟಿ ಜಾರಿಗೊಳಿಸಲು ಆಗ್ರಹ
ನಿವೃತ್ತರಾಗಿರುವ ಅನೇಕರು ಮರಣ ಹೊಂದಿದ್ದಾರೆ, ಇನ್ನೂ ಕೆಲವರು ವಯೋ ಸಹಜ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ
ಹಿರೇಕೆರೂರು, ರಟ್ಟೀಹಳ್ಳಿಯ 900 ಫಲಾನುಭವಿಗಳಿಗೆ ಹಕ್ಕುಪತ್ರ: ಯು.ಬಿ. ಬಣಕಾರ
ಮೇ 20ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಹಿರೇಕೆರೂರು ಪಟ್ಟಣದಲ್ಲಿ ಶಾಸಕ ಯು.ಬಿ. ಬಣಕಾರ ಪೂರ್ವಭಾವಿ ಸಭೆ ನಡೆಸಿದರು. ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕುರಿತು ಮಾಹಿತಿ ನೀಡಿದರು.
ಭೀಮಗಡ ವನ್ಯಧಾಮ ಸ್ವಾಗತ ಕಮಾನು ಲೋಕಾರ್ಪಣೆ
ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಭೀಮಗಡ ವನ್ಯಧಾಮಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕ ವಿಠ್ಠಲ ಹಲಗೇಕರ ಅವರು ತಾಲೂಕಿನ ಶಿರೋಲಿ ಗ್ರಾಮದ ಬಳಿ ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿಯಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಾಣಗೊಂಡ ಭೀಮಗಡ ವನ್ಯಧಾಮದ ಸ್ವಾಗತ ಕಮಾನನ್ನು ಲೋಕಾರ್ಪಣೆಗೊಳಿಸಿದರು.
ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ : ಸಂಸದ ಬಿ. ವೈ ರಾಘವೇಂದ್ರ
ಕಾಂಗ್ರೆಸ್ ಪಕ್ಷದ ಮುಖಂಡರು ಈ ದೇಶದ ಪ್ರಜೆ ಎನ್ನುವುದನ್ನು ಮರೆತು ಶತ್ರು ರಾಷ್ಟ್ರ ಪಾಕಿಸ್ತಾನದ ಪರವಾದ ವಕ್ತಾರರ ರೀತಿ ಹೇಳಿಕೆ ನೀಡುತ್ತಿರುವುದು ಅತ್ಯಂತ ಬಾಲಿಷವಾಗಿದ್ದು, ಇದರಿಂದ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ
ವಾರಕ್ಕೊಮ್ಮೆ ನೀರಿನ ಗುಣಮಟ್ಟ ಪರಿಶೀಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ನೀರನ್ನು ನೀರಿನ ಮೂಲದಲ್ಲಿ ಪರಿಶೀಲಿಸುವುದರ ಜೊತೆಗೆ ಅದರ ವಿತರಣಾ ಬಿಂದುವಿನಲ್ಲೂ ಸಹ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅವರು ನಗರಸಭೆ ವ್ಯಾಪ್ತಿಯಲ್ಲಿ ಪ್ರತಿದಿನ ಪರಿಶೀಲಿಸಬೇಕು. ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳು ವಾರಕೊಮ್ಮೆ ಮಾದರಿಗಳನ್ನು ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಬೇಕು.
ನಗರದಲ್ಲಿ ಬಿದ್ದ ಮರ, ರೆಂಬೆ-ಕೊಂಬೆ ತ್ವರಿತವಾಗಿ ತೆರವುಗೊಳಿಸಿ : ತುಷಾರ್‌ ಗಿರಿನಾಥ್‌
ವಿಪತ್ತು ನಿರ್ವಹಣೆಯಡಿ ಕೈಗೊಂಡಿರುವ ರಾಜಕಾಲುವೆ ಕಾಂಕ್ರೀಟಿಕರಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿಯ ಆಡಳಿತಾಧಿಕಾರಿ ತುಷಾರ್‌ ಗಿರಿನಾಥ್‌ ಸೂಚಿಸಿದ್ದಾರೆ.
ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್‌ ಸಮಾವೇಶ: ಶೆಟ್ಟರ್‌
ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಕಾಂಗ್ರೆಸ್‌ ಶಾಸಕರೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳುತ್ತಿದ್ದಾರೆ. ಇಂಥ ಸಮಯದಲ್ಲಿ 2 ವರ್ಷವಾಗಿದೆ ಎಂದು ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಸಮಾವೇಶ? ಜಾಹೀರಾತಿಗಾಗಿ ಹಣ ಪೋಲು ಮಾಡುತ್ತಿದ್ದಾರೆ.
ಪಾಕ್‌ ವಿರುದ್ಧ ಹೋರಾಟದಲ್ಲಿ ಕೈ ನಿಲುವು ಏನು? : ಶೋಭಾ
ಪಾಕಿಸ್ತಾನದ ವಿರುದ್ಧದ ಹೋರಾಟದಲ್ಲಿ ತನ್ನ ನಿಲುವು ಏನೆಂಬುದನ್ನು ಕಾಂಗ್ರೆಸ್ ಸ್ಪಷ್ಟ ಮಾಡಬೇಕು ಎಂದು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಎತ್ತಿನಹೊಳೆ ರಸ್ತೆ ಕಾಮಗಾರಿಗೆ ಕ್ರಿಯಾಯೋಜನೆ ಸಿದ್ಧ: ಶಾಸಕ ಶ್ರೀನಿವಾಸ್
ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸಿದ್ಧವಿದೆ. ಈ ಹಿಂದೆ ಬಿಜೆಪಿ ಸರ್ಕಾರ ಸ್ಥಳೀಯ ಚುನಾವಣೆಯನ್ನು ಎರಡು ವರ್ಷ ಮುಂದೂಡಿತ್ತು. ಆಗ ಮಾತನಾಡದ ಶಾಸಕ ಕೃಷ್ಣಪ್ಪ ಅವರು, ಇಂದು ತಾಕತ್ತಿಲ್ಲ ಎಂದು ಕಾಂಗ್ರೆಸ್ ಅನ್ನು ಟೀಕಿಸುತ್ತಾರೆ. ಮೈತ್ರಿ ಮಾಡಿಕೊಂಡ ಹಿನ್ನೆಲೆ ಬಿಜೆಪಿ ಮಾಡಿದ ತಪ್ಪಿನ ಬಗ್ಗೆ ಮಾತನಾಡುತ್ತಿಲ್ಲ ಎಂದು ಟಾಂಗ್ ನೀಡಿದರು.
  • < previous
  • 1
  • ...
  • 694
  • 695
  • 696
  • 697
  • 698
  • 699
  • 700
  • 701
  • 702
  • ...
  • 12054
  • next >
Top Stories
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved