• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಬುದ್ಧತೆ ಉತ್ತಮ ನಾಯಕತ್ವಕ್ಕೆ ಅತಿ‌ ಮುಖ್ಯ: ಜಿ.ಎಸ್.ನಾರಾಯಣ ರಾವ್
ಸಮಾಜದ ನಾಯಕನಾಗಲು ಉತ್ತಮ ಕೌಶಲ್ಯತೆ ಹಾಗೂ ಪ್ರಬುದ್ಧತೆ ಬೇಕಾಗಿದ್ದು, ಸಂಸ್ಕಾರವೆಂಬುದು ಅತಿ ಮುಖ್ಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಕೆರೆಯಂಗಳದಲ್ಲಿ ವ್ಯಕ್ತಿಯೋರ್ವನ ಕೊಲೆ
ಕೊಲೆಯಾದ ವ್ಯಕ್ತಿ ಚಿರಂಜೀವಿ (25) ಈತ ಕೆಂಗೇರಿ ಹೋಬಳಿ ಹೆಮ್ಮಿಗೆಪುರ ಗ್ರಾಮದವನಾಗಿದ್ದು, ಈ ಹಿಂದೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದನು.
ಪ್ರತಿ ಮನೆಗೆ ಬಿಜೆಪಿ ಮತಗಳವು ತೋರಿಸಿ: ಆಸಂದಿ ಕಲ್ಲೇಶ್
ಮತಗಳ್ಳತನದ ಮೂಲಕ ದೇ ಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಬುಡಮೇಲು ಮಾಡುತ್ತಿದೆ. ಈ ಅಕ್ರಮದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜನಜಾಗೃತಿ ಮೂಡಿಸಬೇಕು ಎಂದು ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಸಂದಿ ಕಲ್ಲೇಶ್ ಹೇಳಿದರು.
ಗ್ರಾಮೀಣ ಭಾಗದಲ್ಲಿ ಮೂಲಸೌಕರ್‍ಯ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎಸ್.ಆನಂದ್
ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅನೇಕ ಮೂಲಭೂತ ಸೌಕರ್ಯಗಳು ಇನ್ನು ತಲುಪಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನರ ಅಭಿವೃದ್ದಿಗಾಗಿ ಸದಾ ಬದ್ಧ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ
ಜಿಲ್ಲಾದ್ಯಂತ ಯಾವುದೇ ಭಾಗದಲ್ಲಿ ಪಟಾಕಿ ದುರಂತಗಳು ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸಿ, ವಾಯುಮಾಲಿನ್ಯ ತಡೆಯಬೇಕು ಎಂದು ಸಲಹೆ ನೀಡಿದರು.
ಸಿಜೆಐ ಮೇಲೆ ಶೂ ಎಸೆತ ಯತ್ನ ಖಂಡಿಸಿ ಕಲಾಪ ಬಹಿಷ್ಕಾರ
ದೇವನಹಳ್ಳಿಯ ನ್ಯಾಯಾಲಯದ ಮುಂದೆ ತಮ್ಮ ಸಹೋದ್ಯೋಗಿಗಳ ಜೊತೆಗೂಡಿ ಒಂದು ದಿನದ ಮಟ್ಟಿಗೆ ಕಲಾಪದಿಂದ ಹೊರಗುಳಿದು ಪ್ರತಿಭಟಿಸಿ ಅವರು ಮಾತನಾಡಿದರು.
ಮತಗಳ್ಳತನದಿಂದ ಮೋದಿ ಸರ್ಕಾರ ಅಧಿಕಾರ: ರವಿಶಂಕರ್
ಕಳೆದ ಲೋಕ ಸಭಾ ಚುನಾವಣೆಯಲ್ಲಿ ಮತ ಕಳ್ಳತನದಿಂದ ಮೋದಿ ನೇತ್ರತ್ವದಲ್ಲಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಆರ್.ರವಿಶಂಕರ್ ಆರೋಪಿಸಿದರು.
ಮಾಂಡವ್ಯ ನಗರ ಗೃಹ ನಿರ್ಮಾಣ ಸಹಕಾರ ಸಂಘದ ಅಭಿವೃದ್ಧಿಗೆ ಬದ್ಧ
ಹೊಸ ಬಡಾವಣೆಗಳ ನಿರ್ಮಾಣ ವೇಳೆ ವಿಶಾಲ ರಸ್ತೆಗಳು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ ವೈಜ್ಞಾನಿಕವಾಗಿ ರಚನೆಯಾದಾಗ ನಗರದ ಸೌಂದರ್ಯ ಹೆಚ್ಚುತ್ತದೆ. ತಾಂತ್ರಿಕತೆ ಬೆಳೆದಂತೆಲ್ಲಾ ಅದನ್ನು ಬಡಾವಣೆಗಳ ನಿರ್ಮಾಣದಲ್ಲಿ ಅಳವಡಿಸಿಕೊಳ್ಳಬೇಕು.
ನ್ಯೂನತೆಗಳ ಸರಿಪಡಿಸದ ಕಾರಣಕ್ಕೆ ಬಿಗ್ ಬಾಸ್ ಮನೆಗೆ ಬೀಗ
ಕಿರುತೆರೆಯ ಬಿಗ್ ಬಾಸ್ ಮನೆಯಲ್ಲಿ ಅನೇಕ ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಆದ್ದರಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬೆಂಗಳೂರಿನ ಸ್ಕಾಟಿನೆಂಟ್ ಟೆಕ್ನಾಲಜೀಸ್ ಸಂಸ್ಥೆಯ ನಡುವೆ ಶೈಕ್ಷಣಿಕ ವೃತ್ತಾಭಿವೃದ್ಧಿ ಸಹಯೋಗಕ್ಕಾಗಿ ಪರಸ್ಪರ ಒಪ್ಪಂದಕ್ಕೆ ಸಹಿ ಮಾಡಲಾಯಿತು.
  • < previous
  • 1
  • ...
  • 694
  • 695
  • 696
  • 697
  • 698
  • 699
  • 700
  • 701
  • 702
  • ...
  • 14689
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved