• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹದಗೆಟ್ಟ ವ್ಯವಸ್ಥೆ; ಹತೋಟಿ ಇರದ ಔರಾದ್ ಪಪಂ!
ರಸ್ತೆ ತುಂಬೆಲ್ಲಾ ತ್ಯಾಜ್ಯ, ಚರಂಡಿ ನೀರು ರಸ್ತೆ ತುಂಬೆಲ್ಲಾ ಆವರಿಸಿಕೊಂಡು ಮೂಗು ಮುಚ್ಚುವ ದುರ್ನಾತ ವಾಸನೆ, ಸತತ ಮಳೆಯಿಂದಾಗಿ ತುಂಬಿಕೊಂಡ ಚರಂಡಿಗಳಿಂದಾಗಿ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಜನಜೀವನದ ಅಸ್ತವ್ಯಸ್ತಗೊಳಿಸುತ್ತಿರುವ ಘಟನೆ ನಿರಂತರವಾಗಿ ಪಟ್ಟಣದಲ್ಲಿ ನಡೆಯುತ್ತಿದೆ.
ಹಬ್ಬಗಳ ಆಚರಣೆ ನಮ್ಮ ಧಾರ್ಮಿಕ ಭಾವನೆಯನ್ನು ಗೌರವಿಸುವಂತಿರಲಿ: ಆಶಾ ರಾಥೋಡ
ಹಬ್ಬಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ಶಾಂತಿಯುತವಾಗಿ ಗೌರಿ-ಗಣೇಶ ಹಬ್ಬವನ್ನು ಆಚರಿಸಿ. ಸರ್ಕಾರದ ನಿರ್ದೇಶನದಂತೆ ಹಬ್ಬಗಳು ಪ್ರತಿಯೊಂದು ಧಾರ್ಮಿಕ ಭಾವನೆ ಗೌರವಿಸುವಂತಿರಬೇಕು ಎಂದು ಪಿಎಸ್ಐ ಆಶಾ ರಾಥೋಡ ಹೇಳಿದರು.
ಹಳೇ ಕುಂದುವಾಡ ಮುಖ್ಯ ರಸ್ತೆ ವಿವಾದ ಸುಖಾಂತ್ಯ
ಹಳೇ ಕುಂದುವಾಡ ಗ್ರಾಮದ ಮುಖ್ಯ ರಸ್ತೆ ಜಾಗದ ವಿವಾದ ಇದೀಗ ತೀವ್ರ ಸ್ವರೂಪ ಪಡೆದಿದೆ. ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳ ತಂಡ ಗುರುವಾರ ಸ್ಥಳ ಪರಿಶೀಲನೆಗೆ ಬಂದ ವೇಳೆ ಸಂಚಾರ ಬಂದ್ ಮಾಡಿದ ವ್ಯಕ್ತಿ, ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಪಾಲಿಕೆ ಆಯುಕ್ತರು ವಿವಾದ ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾದರು.
ಇಂದಿನಿಂದ ಅಗ್ನಿವೀರ ಸೇನಾ ನೇಮಕಾತಿ ರ್‍ಯಾಲಿ
ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆ.8 ರಿಂದ ಆರಂಭವಾಗಲಿದ್ದು, ಶುಕ್ರವಾರದಿಂದ ಆ.22 ವರೆಗೆ ಹಾಗೂ ಆ.25ಕ್ಕೆ ಶಾರಿರೀಕ ದೇಹದಾರ್ಡ್ಯ ಪರೀಕ್ಷೆ ಮತ್ತು 26ಕ್ಕೆ ವೈದ್ಯಕೀಯ ಪರೀಕ್ಷೆ ನಡೆಯಲಿವೆ. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ.
ಕಾಂಗ್ರೆಸ್ ಪಕ್ಷದವರಿಗೆ ಬಡಜನರ ಬಗ್ಗೆ ಅನುಕಂಪವಿಲ್ಲ
ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿ ಅಹೋರಾತ್ರಿ ಧರಣೆ ನಡೆಸುವ ಸಂದರ್ಭದಲ್ಲಿ ಮೈನ್ಸ್ ಲಾರಿಗಳು ಸಮಯ ಮೀರಿ ಓಡಾಟವನ್ನು ಪ್ರಶ್ನಿಸಿ ತಡೆದ ಬಿಜೆಪಿ ಕಾರ್ಯಕರ್ತರು.
ಕ್ಷೇತ್ರದಲ್ಲಿ ಮಾಡಬೇಕಾದ ಕೆಲಸ ಬಹಳಷ್ಟಿದೆ
ಉಪ್ಪರಿಗೇನಹಳ್ಳಿ ಗ್ರಾಮದ ಹತ್ತಿರ 5 ಕೋಟಿ ರು.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಚೆಕ್‍ಡ್ಯಾಂಗೆ ಬಾಗಿನ ಅರ್ಪಿಸಿದ ಶಾಸಕ ಡಾ.ಎಂ.ಚಂದ್ರಪ್ಪ.
ರಸ್ತೆ ಮೇಲೆ ಎಚ್ಚರಿಕೆಯಿಂದ ಚಾಲನೆ ಮಾಡಿ
ಪಿಎಸ್ಐ ಮಾರುತಿ ಹೇಳಿಕೆ । ಆಟೋ ಚಾಲಕರಿಗೆ ಸಂಚಾರಿ ನಿಯಮಗಳ ಕಡ್ಡಾಯ ಪಾಲನೆ
ಗುಂಪು ಸಂಘರ್ಷದ ಸುಳಿಗೆ ಸಿಕ್ಕಿ ನಲಗುತ್ತಿದೆ : ಕಾಂಗ್ರೆಸ್‌
ಮೊನ್ನೆ ಅವರು, ನಿನ್ನೆ ಇವರು ಎಲ್ಲರೂ ಕಾಂಗ್ರೆಸ್ಸಿಗರು ಇದು ಜಿಲ್ಲೆಯ ರಾಜಕೀಯ ವಲಯದಲ್ಲಿ ಬಿರುಸಿನ ಚರ್ಚೆಗೆ ನಾಂದಿ ಹಾಡಿರುವ ಹೊಸ ವಿಷಯವಾಗಿದೆ.
ಆ.10ರಿಂದ ಗುರುರಾಯರ 354ನೇ ಆರಾಧನೆ
ಇಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 354ನೇ ಆರಾಧನಾ ಮಹೋತ್ಸವ ಆ.10 ರಿಂದ 12ರವರೆಗೆ ನಡೆಯಲಿದೆ ಎಂದು ಮಠದ ವ್ಯವಸ್ಥಾಪಕ ದ್ವಾರಕನಾಥಾಚಾರ್ ಹಾಗೂ ವಿಚಾರಣಾಕರ್ತ ರಾಘವೇಂದ್ರರಾವ್ ಕುಲಕರ್ಣಿ ತಿಳಿಸಿದ್ದಾರೆ.
ಕ್ರೀಡೆಯಲ್ಲಿ ಸೋಲು ಗೆಲುವವನ್ನು ಸಮಾನವಾಗಿ ಸ್ವೀಕರಿಸಿ: ಸಾಬಣ್ಣ ವಗ್ಗರ್
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹನಿರ್ದೇಶಕ ಸಾಬಣ್ಣ ವಗ್ಗರ್ ಹೇಳಿದರು.
  • < previous
  • 1
  • ...
  • 695
  • 696
  • 697
  • 698
  • 699
  • 700
  • 701
  • 702
  • 703
  • ...
  • 13538
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved