• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಯಲ್ಲಿ ಪಂಚಾಯಿತಿಗಳ ಪಾತ್ರ ಮಹತ್ವದ್ದು: ಸಚಿವ ಎಚ್.ಕೆ. ಪಾಟೀಲ
ಜಿಲ್ಲೆಯು ಹಲವಾರು ಮಹತ್ವದ ಯೋಜನೆ ಹಾಗೂ ಯೋಚನೆಗಳಿಗೆ ಸರ್ಕಾರಕ್ಕೆ ಮಾರ್ಗದರ್ಶಿಯಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಶುದ್ಧ ಕುಡಿಯುವ ನೀರು ಸಿಗಬೇಕೆಂದು ಸರ್ಕಾರದ ಆಶಯವಾಗಿತ್ತು.
ಕ್ರಮಬದ್ಧ ಅಧ್ಯಯನ ಗುರಿ ಸಾಧನೆಗೆ ಸಹಕಾರಿ
ಪದವಿ ಹಂತದಲ್ಲಿಯೇ ಹೆಚ್ಚಿನ ಪರಿಶ್ರಮದ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವುದು ಸೂಕ್ತವಾಗಿದೆ
ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನ-ಕಮಡೊಳ್ಳಿ ಟೀಕೆ
ಕಂದಾಯ ಇಲಾಖೆಯ 5 ನೌಕರರು ಒಂದೇ ವಾರದಲ್ಲಿ ಲೋಕಾಯುಕ್ತ ಬಲೆಗೆ ಬೀಳುವ ಮೂಲಕ ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನವನ್ನೇ ಮಾಡಿದಂತಾಗಿದೆ ಎಂದು ಉದ್ಯಮಿ, ಸಮಾಜ ಸೇವಕ ಸಿದ್ದಲಿಂಗಣ್ಣ ಕಮಡೊಳ್ಳಿ ಹರಿಹಾಯ್ದರು.
ಅಕ್ಟೋಬರ್‌ 31ರವರೆಗೆ ಆಪ್ಕಿ ಪೂಂಜಿ ಆಪ್ಕಾ ಅಧಿಕಾರ ಅಭಿಯಾನ
ಜಿಲ್ಲೆಯ ಬ್ಯಾಂಕುಗಳ ಖಾತೆಗಳಲ್ಲಿನ ಹಕ್ಕು ಪಡೆಯದ ಠೇವಣಿಗಳ ಇತ್ಯರ್ಥಕ್ಕಾಗಿ ಆಪ್ಕಿ ಪೂಂಜಿ, ಆಪ್ಕಾ ಅಧಿಕಾರ್(ನಿಮ್ಮ ಹಣ, ನಿಮ್ಮ ಹಕ್ಕು) ಅಭಿಯಾನವನ್ನು ಹಮ್ಮಿಕೊಳ್ಳುವ ಕುರಿತು ಬ್ಯಾಂಕುಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ನಿರ್ದೇಶನ ನೀಡಿದರು.
ಧಾರವಾಡದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಶುರು
ಹಬ್ಬದ ಅಂಗವಾಗಿ ಒಂದು ವಾರ ಮುಂಚೆಯೇ ಧಾರವಾಡ ಮಾರುಕಟ್ಟೆ ಹಬ್ಬದ ವಸ್ತುಗಳಿಂದ ತುಂಬಿದೆ. ಹೊಸ ಬಟ್ಟೆ, ಹೂ, ಹಣ್ಣು, ಆಕಾಶ ಬುಟ್ಟಿ, ಹಣತೆ, ಪಟಾಕಿ ಸೇರಿ ಇತರೆ ವಸ್ತುಗಳನ್ನು ಖರೀದಿ ಜೋರಾಗಿದೆ.
ಕೆಪಿಸಿಸಿ ಕಚೇರಿ ತಲುಪಿದ ಅನ್ಸಾರಿ ಆಡಿಯೋ ಬಾಂಬ್
ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಆಡಿಯೋ ಹರಿಬಿಟ್ಟಿದ್ದರು.
ಅಕ್ರಮ ಮರಳುದಂಧೆ, ಅಧಿಕಾರಿಗಳ ಎತ್ತಂಗಡಿಗೆ ರಾಯರಡ್ಡಿ ಪತ್ರ
ತುಂಗಭದ್ರಾ ನದಿಯ ಸುಮಾರು ೮೫ ಕಿಮೀ ಪ್ರದೇಶದಲ್ಲಿ ಅನಧಿಕೃತವಾಗಿ ಪ್ರತಿದಿನ ೧೦೦ರಿಂದ ೧೫೦ ಟ್ರಕ್ ಮರಳು ಹಾಗೂ ಜಲ್ಲಿ ಹೊರರಾಜ್ಯಗಳಿಗೆ ಸಾಗಾಟ
ರೊಚ್ಚಿಗೆದ್ದ ರೈತರು, ಅಂತು, ಇಂತು ಕೆರೆ ನೀರು ಬಂತು
ರೈತರ ಹೋರಾಟದ ಬಳಿಕ ಕೆರೆ ತುಂಬಿಸುವುದಕ್ಕೆ ಮುಂದಾದ ರೈತರು, ಪಂಪಸೆಟ್ ಶುರು
ಮುಳಗುಂದ ಪ್ರವಾಸಿ ತಾಣವಾಗಿಸಲು ಕ್ರಮ: ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ
ಐತಿಹಾಸಿಕ ಸ್ಥಳವಾಗಿರುವ ಮುಳಗುಂದದಲ್ಲಿ ಅಬ್ಬಿಗೇರಿ ಕೆರೆಯಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿದ್ದೇವೆ. ಈ ಬೋಟಿಂಗ್‌ ವ್ಯವಸ್ಥೆ ಗ್ರಾಮಸ್ಥರ ಆಕರ್ಷಣೀಯವಾಗಿದೆ. ಇದೊಂದು ಪ್ರವಾಸಿಗರಿಗೆ ದೋಣಿಯಲ್ಲಿ ವಿಹರಿಸಿ ಕೆಲಸಮಯ ಕಾಲ ಕಳೆಯುವುದಕ್ಕೆ ಅತ್ಯಂತ ಸಂತೋಷದ ತಾಣವಾಗಲಿದೆ.
ಗಣಿಜಿಲ್ಲೆ ಬಳ್ಳಾರಿಯಲ್ಲಿ ಬೆಣಕಿನ ಹಬ್ಬದ ಸಂಭ್ರಮ; ವಸ್ತುಗಳ ಖರೀದಿ ಜೋರು
ಗಣಿಜಿಲ್ಲೆ ಬಳ್ಳಾರಿಯಲ್ಲಿ ದೀಪಾವಳಿ ಸಂಭ್ರಮ ಕಳೆಕಟ್ಟಿದ್ದು, ವಿವಿಧ ವಸ್ತುಗಳ ಖರೀದಿಯ ಭರಾಟೆ ಕಂಡು ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 14192
  • next >
Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved