ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಕರ್ಣದಲ್ಲಿ ನಾಳೆ ಹೂಳೆತ್ತುವ ಕಾರ್ಯ ಅರೆಬರೆ
ಗೋಕರ್ಣದ ಮೀನು ಮಾರುಕಟ್ಟೆಯ ಹತ್ತಿರದಿಂದ ಸ್ಮಶಾನ ಕಾಳಿ ಮಂದಿರದ ಬಳಿ ಸಂಗಮ ನಾಲಾ ಸೇರುವ ಹಳ್ಳದ ಹೂಳೆತ್ತುವ ಕಾಮಗಾರಿಯನ್ನು ಈ ವರ್ಷವೂ ಪೂರ್ಣಗೊಳಿಸದಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಮಳೆಗಾಲ ಪ್ರಾರಂಭವಾಗುವ ಸಮಯದಲ್ಲಿ ಆರಂಭಿಸಿ ಅರ್ಧಕ್ಕೆ ಬಿಡಲಾಗಿತ್ತು.
ಪಾಕ್ ದರಿದ್ರ ದೇಶ, ಅದಕ್ಕೆ ಬೇರೆ ಕೆಲಸವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಪೆಹಲ್ಗಾಮ್ ಘಟನೆಯನ್ನು ಖಂಡಿಸಬೇಕು. ಉಗ್ರರು ಮಾಡಿದ್ದು ಹೇಡಿತನದ ಕೃತ್ಯ, ಹುಡುಕಾಡಿ ಉಗ್ರರನ್ನು ಕೊಲ್ಲಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಆಕ್ರೋಶ ಹೊರಹಾಕಿದರು.
ಸಂಸ್ಕಾರ ಮತ್ತು ನೆಮ್ಮದಿಗಾಗಿ ಪುರಾಣ ಪ್ರವಚನ ಆಲಿಸಬೇಕು: ಬಸವಲಿಂಗ ಶ್ರೀ
ಉತ್ತಮ ಸಂಸ್ಕಾರ ಮತ್ತು ನೆಮ್ಮದಿಗಾಗಿ ಪ್ರವಚನ ಆಲಿಸಬೇಕು. ಪುರಾಣ ಮತ್ತು ಪ್ರವಚನಕ್ಕೆ ಹೆಚ್ಚಿನ ಆದ್ಯತೆ ನೀಡಿ ಇಂದಿನ ಯುವ ಪೀಳಿಗೆ ಮಾನವೀಯತೆ ಅಳವಡಿಸಿಕೊಳ್ಳಬೇಕು ನವಲಗುಂದ ಗವಿಮಠದ ಶ್ರೀ ಬಸವಲಿಂಗ ಮಹಾ ಸ್ವಾಮಿಗಳು ಹೇಳಿದರು.
ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಅಷ್ಟಾಕ್ಷರಿ ಯಾಗ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ,ಮಹಿಳಾ ಘಟಕ ಹಾಗು ಯುವ ವಿಪ್ರ ವೇದಿಕೆ ಸಹಯೋಗದಲ್ಲಿ ಸೋಮವಾರ ಪೂರ್ವಾಹ್ನ ದೇವಸ್ಥಾನದ ಶ್ರೀರಾಮಕೃಷ್ಣ ಸಭಾಮಂಟಪದಲ್ಲಿ ಶ್ರೀ ಅಷ್ಟಾಕ್ಷರಿ ಯಾಗ ನೆರವೇರಿತು.
ಉಡುಪಿ ಜಿಲ್ಲೆಯಲ್ಲಿ 7151 ಮಂದಿ ಗೃಹಲಕ್ಷ್ಮೀ ಯೋಜನೆ ವಂಚಿತರು!
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ವಿವಿಧ ಮಾಹಿತಿ, ಸಲಹೆ ಸೂಚನೆಗಳನ್ನು ನೀಡಿದರು.
ಪಾಕ್, ಬಾಂಗ್ಲಾ ಅಕ್ರಮ ನಿವಾಸಿಗಳನ್ನು ಹೊರದಬ್ಬಿ
ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳ ಜೊತೆಗೆ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನೂ ಪತ್ತೆ ಮಾಡಿ ಅವರ ದೇಶಕ್ಕೆ ಕಳುಹಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.
ಉಗ್ರರ ದಮನಕ್ಕೆ ಅತ್ಯುಗ್ರ ಶಿಕ್ಷೆಯಾಗಲಿ: ಬಸವಪ್ರಭು ಶ್ರೀ
ಪಹಲ್ಗಾಂನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡಿಟ್ಟುಕೊಂಡ ಉಗ್ರರು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಮಟ್ಟಹಾಕುವ ಜೊತೆಗೆ ಭಯೋತ್ಪಾದಕರಿಗೆ ಅತ್ಯಂತ ಕಠಿಣ ಶಿಕ್ಷೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಒತ್ತಾಯಿಸಿದ್ದಾರೆ.
ಆಳ್ವಾಸ್ ರೀಚ್ -2025 ರಜತ ಮಹೋತ್ಸವ: ರಾಷ್ಟ್ರೀಯ ವಿಚಾರಸಂಕಿರಣ
ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಸಮಾಜ ಕಾರ್ಯ ವಿಭಾಗದ ರಜತ ಮಹೋತ್ಸವ ಅಂಗವಾಗಿ ಕುವೆಂಪು ಸಭಾಂಗಣದಲ್ಲಿ ಶನಿವಾರ ‘ಸಾಮೂಹಿಕ ಅಭ್ಯುದಯಕ್ಕಾಗಿ ಸಮಾಜಕಾರ್ಯ’ ಹಳೆ ವಿದ್ಯಾರ್ಥಿಗಳು ಪ್ರಾಯೋಜಿತ ರಾಷ್ಟ್ರೀಯ ವಿಚಾರ ಸಂಕಿರಣ ನೆರವೇರಿತು.
ಆಟೋ ಟಿಪ್ಪರ್ ಚಾಲಕರ ಮೇಲೆ ನಿಗಾ ವಹಿಸಲು ನಿರ್ಣಯ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಸ್ತಿಕರ ಹೆಚ್ಚಿಸಿತ್ತು. ಎಸ್ಆರ್ ವ್ಯಾಲ್ಯೂನಂತೆ ಹೆಚ್ಚಿಸಿರುವ ಆಸ್ತಿಕರ ಸಿಕ್ಕಾಪಟ್ಟೆ ಹೆಚ್ಚಳವಾಗಿತ್ತು. ಇದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೆಸಿಸಿಐ ಕೂಡ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.
ಮುಂಬೈ ದಾಳಿ ಬಳಿಕ ನಡೆದ ಘೋರ ಘಟನೆ: ಡಾ.ನಿಂಗರಾಜ್ಗೌಡ
ದಾಳಿಕೋರರು ಪ್ರವಾಸಿಗರನ್ನ ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸಿ ಪುರುಷರನ್ನು ಗುರಿಯಾಗಿಸಿಕೊಂಡು ಹತ್ಯೆಗೈದಿದ್ದಾರೆ. ಇಸ್ಲಾಂನ ಕಲ್ಮಾ ಉಚ್ಛರಿಸಲು ವಿಫಲರಾದವರಿಗೆ ಗುಂಡಿಕ್ಕಿದ್ದಾರೆ. ದಾಳಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಸಂಪರ್ಕವಿರುವುದನ್ನು ಭಾರತೀಯ ತನಿಖಾ ಸಂಸ್ಥೆಗಳು ಪತ್ತೆಹಚ್ಚಿವೆ.
< previous
1
2
3
4
5
6
7
8
9
10
11
...
11029
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!