• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಹಳ್ಳಿ ಗ್ರಾಪಂಗೆ ರಾಮಾಂಜಿನಮ್ಮ ಅಧ್ಯಕ್ಷೆ
ತಾಲೂಕಿನ ಚಿಕ್ಕಹಳ್ಳಿ ಗ್ರಾಪಂಗೆ ಚುನಾವಣೆ ನಡೆದು ಕಾಂಗ್ರೆಸ್‌ ಬೆಂಬಲಿತರಾದ ರಾಮಾಂಜಿನಮ್ಮ ಗೋಪಿ ಅವರು ಗ್ರಾಪಂನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಾವು, ಹಲಸು ಕೃಷಿಗೆ ಅಗತ್ಯ ಉತ್ತೇಜನ: ಸಚಿವ ಕೆ.ಎಚ್.ಮುನಿಯಪ್ಪ
ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.
ಮೂರು ಶಾಲೆಗಳಲ್ಲಿ ಕನ್ನಡಪ್ರಭ ಪತ್ರಿಕೆಯ ವಿದ್ಯಾರ್ಥಿ ಮಿತ್ರ ಬಿಡುಗಡೆ

ಕನ್ನಡಪ್ರಭ ಪತ್ರಿಕೆಯು ವಿದ್ಯಾರ್ಥಿಗಳಿಗಾಗಿ ಹೊರತಂದಿರುವ ಕನ್ನಡಪ್ರಭ ವಿದ್ಯಾರ್ಥಿ ಮಿತ್ರ ಪತ್ರಿಕೆಯನ್ನು ಮೈಸೂರಿನ ನಾರಿಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಸಿ.ಎಸ್. ಮುರಳೀಧರ್ತಾಲೂಕಿನ ತಡಿಮಾಲಂಗಿ, ತಲಕಾಡು ಮತ್ತು ಮೇದಿನಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಡುಗಡೆ ಮಾಡಿದರು.

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗಾಗಿ 2 ವರ್ಷದಲ್ಲಿ 6.57 ಲಕ್ಷ ಹೂಡಿಕೆ ಒಪ್ಪಂದ : ಎಂ.ಬಿ.ಪಾಟೀಲ್‌

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗಾಗಿ ಕಳೆದೆರಡು ವರ್ಷಗಳಲ್ಲಿ 6.57 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆಗೆ 115 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದ್ದು, ಅದರಿಂದ 2.32 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. 

ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ
೧೬೯ ಭಾರತೀಯರು, ೫೩ ಬ್ರಿಟನ್, ೭ ಪೋರ್ಚಗೀಸ್, ಓರ್ವ ಕೆನಡಾ ಪ್ರಜೆ ಸೇರಿದ್ದಾರೆ. ಹಾಸ್ಟೇಲ್‌ ಮೇಲೆ ವಿಮಾನ ಬಿದ್ದ ಕಾರಣ ಅಲ್ಲಿದ್ದ ಜನ ಸಾವನ್ನಪ್ಪಿರುವುದು ದುಃಖಕರ ಸಂಗತಿಯಾಗಿದೆ.
ಅಂತಾರಾಷ್ಟ್ರೀಯ ‘ಗ್ರೀನ್ ಆಸ್ಕರ್’ ಸೆಲ್ಕೋ ಮಡಿಲಿಗೆ : ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ
ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 2025ನೇ ಸಾಲಿನ ಪ್ರತಿಷ್ಠಿತ ‘ಆಶ್ಡೆನ್ ಪ್ರಶಸ್ತಿ’ಯ ಗೌರವ ಸಂದಿದೆ. ‘ಗ್ರೀನ್ ಆಸ್ಕರ್’ ಎಂದೇ ಕರೆಯಲಾಗುವ ಈ ಅಂತಾರಾಷ್ಟ್ರೀಯ ಪ್ರಶಸ್ತಿ ಸೆಲ್ಕೋಗೆ 3ನೇ ಬಾರಿ ಲಭಿಸಿದಂತಾಗಿದೆ.
16ರಿಂದ ಅತಿಸಾರ ಭೇದಿ ತಡೆಗೆ ಆಂದೋಲನ: ಜಿಲ್ಲಾಧಿಕಾರಿ
ಅತಿಸಾರಭೇದಿ ಮತ್ತು ದಡಾರ್‌ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧ್ಯಕ್ಷತೆಯಲ್ಲಿ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಿತು.
ಭಕ್ತರ ನಿಷ್ಕಲ್ಮ ಶ ಭಕ್ತಿಗೆ ರಾಯರು ಒಲಿಯುತ್ತಾರೆ
ಆಸ್ಪತ್ರೆ, ಪೊಲೀಸ್ ಠಾಣೆ ನಿರ್ಮಾಣ ಮಾಡಿದಾಗ ಶಾಂತಿ ನೆಲೆಸುವುದಿಲ್ಲ ಇದರಿಂದ ಸಮಾಜಕ್ಕೆ ಹೆಚ್ಚು ಅಪಾಯಕಾರಿ. ದೇವಾಲಯದಿಂದ ಸಮಾಜದಲ್ಲಿ ಶಾಂತಿ ನೆಲೆಸಲಿದೆ ಎಂದು ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಯಾವ ವ್ಯಕ್ತಿ ನಿಷ್ಕಲ್ಮ ಶವಾಗಿ ದೇವರ ಧ್ಯಾನವನ್ನು ಮಾಡುತ್ತಾರೆ ಅಂತವರಿಗೆ ಅಂತರಂಗದಲ್ಲಿ ದೇವರನ್ನು ಕಾಣಬಹುದು, ಸಾಕಷ್ಟು ಮಂದಿ ರಾಘವೇಂದ್ರ ಸ್ವಾಮಿಯನ್ನು ಕಂಡಿದ್ದಾರೆ. ಭಕ್ತರ ನಿಷ್ಕಲ್ಮ ಶ ಭಕ್ತಿಗೆ ರಾಯರು ಒಲಿಯುತ್ತಾರೆ ಎಂದರು.
ಹೊನ್ನಾವರದಲ್ಲಿ ಮುಂದುವರಿದ ಮಳೆ
ಪಾದಚಾರಿಗಳಿಗೆ, ವಿದ್ಯಾರ್ಥಿಗಳಿಗೆ ನಡೆದುಕೊಂಡು ಹೋಗುವಾಗ ರಸ್ತೆಯ ಎಡಭಾಗದಲ್ಲಿ ಕಿರಿಕಿರಿ ಎನ್ನುವಂತಾಗಿದೆ.
ಗುಂಪು ಮನೆ ಫಲಾನುಭವಿಗಳಿಗೆ ಸರ್ಕಾರದಿಂದ 4 ಲಕ್ಷ ಹೆಚ್ಚುವರಿ ಹಣ
ಮೈಸೂರು: ಗುಂಪು ಮನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು 4 ಲಕ್ಷ ರೂ. ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿದೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್‌. ಶ್ರೀವತ್ಸ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 11845
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved