• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಬಿ.ಹೊಸೂರು ಗ್ರಾಮದ ಸರ್ಕಾರಿ ಗೋಮಾಳ ಜಾಗವನ್ನು ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕಾಯ್ದಿರಿಸಲಾಗಿದ್ದು, ೨೦ ಗುಂಟೆಯನ್ನು ರಸ್ತೆಗೆ ಕಾಯ್ದಿರಿಸುವ ಬಗ್ಗೆ ಆರ್‌ಟಿಸಿಯಲ್ಲಿ ಹಾಗೂ ನಕಾಶೆಯಲ್ಲಿ ಇಂಡೀಕರಣ ಮಾಡಲಾಗಿದೆ.
ಎನ್‌ಎಸ್‌ಎಸ್‌ನಿಂದ ನಾಯಕತ್ವ ಗುಣ ಬೆಳವಣಿಗೆ: ಡಾ.ಕೆ.ಎಂ.ಹರಿಣಿಕುಮಾರ್
ಜಿಲ್ಲೆಯಲ್ಲಿ ಬಯೋ ಎಥೆನಾಲ್‌ಗೆ ರೈತರು ಹೆಚ್ಚು ಒತ್ತುಕೊಡಬೇಕು. ಎಥೆನಾಲ್ ಬಳಕೆ ಮಾಡಲು ಜಿಲ್ಲೆ ಸೂಕ್ತವಾಗಿದೆ. ರೈತರು ಎಥೆನಾಲ್ ಮಾಡುವುದರಿಂದ ಅವರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರಿಂದ ಸದ್ಯಕ್ಕೆ ಆಹಾರ ಮತ್ತು ಮೇವು ಸಿಗುತ್ತಿದೆ. ಬಯೋ ಪೆಟ್ರೋಲ್, ಬಯೋ ಡೀಸಲ್, ವಿದ್ಯುಚ್ಛಕ್ತಿ ರೈತರಿಂದ ಬರಬೇಕು.
ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಸಬಲೀಕರಣ: ಗಂಗಾಧರ್
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ ಆರ್ಥಿಕ ಶಕ್ತಿ ತುಂಬುತ್ತಿವೆ. ಹಳ್ಳಿಗಳಲ್ಲಿ ಮೈಕ್ರೋಫೈನಾನ್ಸ್ ಹಾವಳಿಗಳು ಸಾಮಾನ್ಯ ವ್ಯಕ್ತಿಗಳ ಶೋಷಣೆ ಮಾಡುತ್ತಿವೆ. ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಿಗ್ರಹಿಸಬೇಕು.
ದೊಡ್ಡಬ್ಯಾಡರಹಳ್ಳಿ ಸಹಕಾರ ಸಂಘಕ್ಕೆ ಗೊಬ್ಬರ ಪೂರೈಕೆಗೆ ಮನವಿ
ಪಾಂಡವಪುರ ತಾಲೂಕು ದೊಡ್ಡ ಬ್ಯಾಡರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗೊಬ್ಬರ ಪೂರೈಸುವಂತೆ ಒತ್ತಾಯಿಸಿ ಅಧ್ಯಕ್ಷರು-ಸದಸ್ಯರು ಕೆಎಸ್‌ಸಿಎಂಎಫ್‌ನ ಶಾಖಾ ವ್ಯವಸ್ಥಾಪಕ ವೈ.ಎನ್.ತೇಜಸ್ ಮನವಿ
ಹೊಸಬೂದನೂರು ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಪಿ.ರವಿಕುಮಾರ್
ಗ್ರಾಮೀಣಾಭಿವೃದ್ಧಿಯೇ ನನ್ನ ಮುಖ್ಯಗುರಿಯಾಗಿದ್ದು, ಕೋಟ್ಯಂತರ ರುಪಾಯಿ ಅನುದಾನವನ್ನು ಸರ್ಕಾರದ ಮಟ್ಟದಲ್ಲಿ ಮಂಜೂರು ಮಾಡಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಹೊಸಬೂದನೂರು ಗ್ರಾಮದ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.
ವರುಣನ ಆರ್ಭಟಕ್ಕೆ ಮನೆಗೆ ನುಗ್ಗಿದ ನೀರು
ಚೀಲಗಾನಹಳ್ಳಿ ಗ್ರಾಮ ಸೇರಿದಂತೆ ಹಲವೆಡೆ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯಲ್ಲಿದ್ದ ದವಸ ಧಾನ್ಯ ನೀರು ಪಾಲಾಗಿದೆ.
ತಾಪಂ ಇ.ಒ.ಗಳ ಕಾನೂನುಬಾಹಿರ ನಿಯೋಜನೆ ಸಲ್ಲದು
ತಾಲೂಕು ಪಂಚಾಯಿತಿ ಇ.ಒ.ಗಳಾಗಿ ನಿಯಮಬಾಹಿರವಾಗಿ ನಿಯೋಜನೆಗೊಂಡ ಇಬ್ಬರೂ ಅಧಿಕಾರಿಗಳನ್ನು 7 ದಿನದೊಳಗೆ ಹುದ್ದೆಯಿಂದ ಬಿಡುಗಡೆಗೊಳಿಸಿ, ಮಾತೃಇಲಾಖೆಗೆ ವಾಪಸ್‌ ಕಳಿಸಬೇಕು. ಇಲ್ಲದಿದ್ದರೆ ಪಿಸಿಆರ್‌, ಪಿಐಎಲ್‌ ದಾಖಲಿಸುವುದಾಗಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಕುಂದೂರು ಬಿ.ಪ್ರಸನ್ನಕುಮಾರ ಎಚ್ಚರಿಸಿದ್ದಾರೆ.
ಅಂಚೆ ಕಚೇರಿಗೆ ಹಿಡಿದಿದೆ ಸರ್ವರ್ ಡೌನ್ ಗ್ರಹಣ!
ದಾವಣಗೆರೆ ಪ್ರಧಾನ ಅಂಚೆ ಕಚೇರಿ ಸೇರಿದಂತೆ ಯಾವುದೇ ಅಂಚೆ ಕಚೇರಿಗಳಲ್ಲೂ ಕೆಲಸ, ಕಾರ್ಯಗಳು ಸರಾಗವಾಗಿ ಸಾಗುತ್ತಿಲ್ಲ. ಕಾರಣ ಸರ್ವರ್ ಡೌನ್... ಸರ್ವರ್‌ ಡೌನ್‌. ಈ ಸಮಸ್ಯೆಯಿಂದ ಜನಸಾಮಾನ್ಯರು, ವಿದ್ಯಾರ್ಥಿಗಳು, ನೌಕರಸ್ಥರು, ವಕೀಲರಿಗೆ ಇನ್ನಿಲ್ಲದಂತಹ ತೊಂದರೆ ಆಗುತ್ತಿದೆ.
ಪಾವಗಡ ಪುರಸಭೆಗೆ ಜೆಡಿಎಸ್ ಮುತ್ತಿಗೆ ಯತ್ನ, ಪ್ರತಿಭಟನೆ
ಹೆಸರು ಬದಲಾವಣೆಯ ಹುನ್ನಾರ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಅಕ್ರಮ ಮತ್ತು ಅಸ್ತಿಯ ಇ ಖಾತೆಗೆ ಸಾವಿರಾರು ರು.ಗಳ ಲಂಚ ಹಾಗೂ ವಿಳಂಬದ ವಿರುದ್ಧ ಜೆಡಿಎಸ್‌ನಿಂದ ಪ್ರತಿಭಟನೆ ನಡೆಸಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗೆ ಶೀಘ್ರ ಪುನರ್ವಸತಿ ಕಲ್ಪಿಸಿ
ಜಿಲ್ಲೆಯಲ್ಲಿ ಅಧಿಕೃತವಾಗಿ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಸದಸ್ಯರಿಗೆ ಪುನರ್ವಸತಿ ಕಲ್ಪಿಸಲು ಮುಂದಾಗುವಂತೆ ರಾಜ್ಯ ಸರ್ಕಾರಕ್ಕೆ ಸಫಾಯಿ ಕರ್ಮಚಾರಿ ಕಾವಲು ಸಮಿತಿ ರಾಜ್ಯ ಸಂಚಾಲಕ ಡಾ. ಕೆ.ಬಿ.ಓಬಳೇಶ ಒತ್ತಾಯಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 12834
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved