• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಡಿಕೇಶಿ ಇತಿಹಾಸ ಸೃಷ್ಟಿಸಿದ ನೆಲ: ಶಾಸಕ ರಾಜಣ್ಣ
ಮಿಡಿಗೇಶಿ ನೆಲದಲ್ಲಿ ಈ ಹಿಂದೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾಗ ನನ್ನ ಮನವಿಗೆ ಸ್ಪಂದಿಸಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ಭಾಗ್ಯ ಘೋಷಿಸಿದ್ದರು. ಅದು ಮುಂದುವರಿದು ಇಡೀ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವರವಾಯಿತು ಇದು ಮಿಡಿಗೇಶಿ ನೆಲದ ಗುಣ ಎಂದು ಶಾಸಕ ಕೆ.ಎನ್.ರಾಜಣ್ಣ ನೆನಪಿಸಿದರು.
ಪ್ರತಿಯೊಬ್ಬರೂ ರಕ್ತದಾನದ ಮೂಲಕ ಜೀವದಾನ ಮಾಡಿ: ಚನ್ನಬಸವಣ್ಣEveryone should donate life by donating blood: Channabasavanna
ಯಾವುದೇ ತಾರತಮ್ಯವಿಲ್ಲದೆ ನೀಡಬಹುದಾದ ಶ್ರೇಷ್ಠದಾನವೇ ರಕ್ತದಾನ ಇದರಿಂದ ಅಮೂಲ್ಯ ಜೀವವನ್ನು ಉಳಿಸಬಹುದು.
ಬಿಜೆಪಿಯ ಮತ ಕಳವು ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಎಚ್.ಡಿ.ತಮ್ಮಯ್ಯ
ಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರ್ಬಕೆ ಮಾಡಿಕೊಂಡಷ್ಟು ಯಾವ ಸರ್ಕಾರಗಳು ಮಾಡಿಕೊಂಡಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಬಿಐ, ಇಡಿ ಮತ್ತಿತರೆ ಅನೇಕ ಸ್ವಾಯತ್ತ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಶಾಸಕ ಎಚ್‌.ಡಿ.ತಮ್ಮಯ್ಯ ಕಿಡಿಕಾರಿದರು.
ಪಶ್ಚಿಮಘಟ್ಟ ಪರಿಸರ ಪೂರ್ವಿಕರ ಉಡುಗೊರೆ: ಶಾಸಕ ಎಚ್.ಡಿ.ತಮ್ಮಯ್ಯ
ಪೂರ್ವಿಕರು ನಮ್ಮ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿರುವ ಸುಂದರವಾದ ಪರಿಸರವನ್ನು ನಮಗೆ ಉಡುಗೊರೆಯಾಗಿ ಉಳಿಸಿಕೊಟ್ಟಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು.
ವಾಲ್ಮೀಕಿ ಹೆಸರಲ್ಲಿ ರಾಜ್ಯ ಸರ್ಕಾರದಿಂದ ಲೂಟಿ: ವಿಪ ಸದಸ್ಯ ಸಿ.ಟಿ.ರವಿ
ಬಿಜೆಪಿ ಸರ್ಕಾರವು ವಾಲ್ಮೀಕಿ ಜಯಂತಿ ಮತ್ತು ಅಭಿವೃದ್ದಿ ನಿಗಮ ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಹೆಸರಿನಲ್ಲಿ ಹಗರಣ, ಅನುದಾನ ಲೂಟಿ ಮಾಡಿ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಕೊಡಲಿಪೆಟ್ಟು ಹಾಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದರು.
ಸೃಜನಶೀಲತೆಯೊಂದಿಗೆ ಬೋಧಿಸಬೇಕು: ಶಿಕ್ಷಕರಿಗೆ ವಾಗ್ಮಿ ಹಿರೇಮಗಳೂರು ಕಣ್ಣನ್‌ ಸಲಹೆOrator Hiremagaluru Kannan''''s advice to teachers: Teach with creativity
ಕನ್ನಡ ಭಾಷೆಗೆ ಕ್ರಿಸ್ಚಿಯನ್ ಮಿಷನರಿಗಳು ಅಪಾರ ಕೊಡುಗೆಯನ್ನು ನೀಡಿವೆ. ಕಿಟೆಲ್ ಮತ್ತು ಬಿ.ಎಲ್. ರೈಸ್ ಕನ್ನಡ ಭಾಷೆಗೆ ಕೊಟ್ಟಿರುವ ಕೊಡುಗೆಯಿಂದ ಕನ್ನಡ ಭಾಷೆ ಇರುವವರೆಗೂ ಅವರು ಬದುಕಿರುತ್ತಾರೆ ಎಂದು ತಿಳಿಸಿದರು.
ಕುರುಬ ಸಮಾಜ ಯಾರ ತಟ್ಟೆಗೂ ಕೈಹಾಕಿಲ್ಲ, ಹಾಕುವುದೂ ಇಲ್ಲ: ಬಿ. ಸುಬ್ರಹ್ಮಣ್ಯ
ಕೋರ್ಟ್ಹಾಲ್ನಲ್ಲಿ ಸಿಜೆಐ ಮೇಲೆ ಶೂ ಎಸೆದಿದ್ದಲ್ಲದೇ ನನಗೆ ಈ ಬಗ್ಗೆ ಪಶ್ಚಾತಾಪವಾಗಲಿ, ವಿಷಾದವಾಗಲಿ ಇಲ್ಲ ಎಂದು ದರ್ಪ ತೋರಿದ್ದಾರೆ. ಇಂತಹವರನ್ನ ಗಲ್ಲಿಗೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಾರ್ಕೋನಹಳ್ಳಿ ದುರಂತ: 2 ಶವ ಪತ್ತೆ ಇನ್ನಿಬ್ಬರಿಗಾಗಿ ಹುಡುಕಾಟ
ಮಾರ್ಕೋನಹಳ್ಳಿ ಜಲಾಶಯದ ಕೆರೆಯ ಕೋಡಿಯಲ್ಲಿ ಆಟವಾಡಲು ಹೋಗಿದ್ದ ಒಂದೇ ಕುಟುಂಬದ 6 ಮಂದಿ ನೀರಿನ ರಭಸಕ್ಕೆ ಮಂಗಳವಾರ ಸಂಜೆ ಕೊಚ್ಚಿ ಹೋದ ಪ್ರಕರಣದಲ್ಲಿ ಬುಧವಾರ ಮತ್ತಿಬ್ಬರ ಮೃತ ದೇಹಗಳು ಸಿಕ್ಕಿದ್ದು, ಇನ್ನಿಬ್ಬರ ಮೃತ ದೇಹಗಳ ಪತ್ತೆಗೆ ಕಾರ್ಯಾಚರಣೆ ಗುರುವಾರ ನಡೆಯಲಿದೆ.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಎನ್ನೆಸ್ಸೆಸ್‌ ದಿನಾಚರಣೆ
ನಾವು ಕಾಡು ಉಳಿಸಿ ಬೆಳೆಸುವುದರ ಜತೆಗೆ ಗ್ರಾಮೀಣ ಭಾಗದಲ್ಲಿ ಜನರ ಸೇವೆ ಮತ್ತು ಸವಲತ್ತು ಕುರಿತು ಅರಿವು ಮೂಡಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಪಥದತ್ತ ಹೋಗಲು ಸಹಕಾರಿ ಆಗಬೇಕು .
ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ

ಮಹರ್ಷಿ ವಾಲ್ಮೀಕಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬದುಕನ್ನು ಬದಲಿಸುವಂತಹ ಮಹಾಕಾವ್ಯವನ್ನು ರೂಪಿಸಿದರು. ಅವರ ಮೌಲ್ಯಗಳು, ಅವರ ರಚನೆಗಳನ್ನು ಜನರಿಗೆ ತಿಳಿಸಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಮೂಲಕ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರ ಸ್ಥಾಪನೆ ಮಾಡಲಾಗುವುದು.

  • < previous
  • 1
  • ...
  • 697
  • 698
  • 699
  • 700
  • 701
  • 702
  • 703
  • 704
  • 705
  • ...
  • 14689
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved