ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗವಿಕಲನ ಬಾಳಿಗೆ ನರೇಗಾ ಬೆಳಕು
ಫಕೀರಪ್ಪ ದುಡಿಯುವ ಉತ್ಸಾಹ, ಹುಮ್ಮಸ್ಸಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ನಿರೇರೆದಿದ್ದು, ಕಳೆದ 3 ವರ್ಷದಿಂದ ವಿಕಲಚೇತನರಿಗೆ ಇರುವ ಪ್ರತ್ಯೇಕ ಉದ್ಯೋಗ ಚೀಟಿಯ ಸೌಲಭ್ಯ ಪಡೆದುಕೊಂಡು ನರೇಗಾ ಕಾಮಗಾರಿಯಲ್ಲಿ ಸಕ್ರಿಯ ಕೂಲಿಕಾರರಾಗಿ ಕೆಲಸ ಮಾಡುತ್ತಿದ್ದಾರೆ.
ಬೆಳೆ ದೃಢೀಕರಣದ ವೇಳೆ ರೈತರಿಗೆ ತಾರತಮ್ಯ
ರೈತರ ಜಮೀನಿನ ಉತಾರದಲ್ಲಿ ಬೆಳೆ ನಮೂದ ಮಾಡಿದ್ದು, ತಾರತಮ್ಯವಾಗಿದ್ದು, ಸರ್ಕಾರದ ಯೋಜನೆಯಿಂದ ರೈತರು ವಂಚಿತರಾಗಿದ್ದಾರೆ ಎಂದು ಲೋಕಾಯುಕ್ತ ಡಿಎಸ್ಪಿ ವಿಜಯಕುಮಾರ ಬಿರಾದಾರ್ ಕಡತ ಪರಿಶೀಲನೆ ಮಾಡಿ ತಿಳಿಸಿದರು.
ಸಂಪತ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಗಣಪತಿ ಬಂಧನ
ಹತ್ಯೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದ್ದು, ಕೇಸಿಗೆ ಸಂಬಂಧಿಸಿದಂತೆ ಹಾನಗಲ್ ಗ್ರಾಮದ ಸಂಗೀತ, ಆಕೆಯ ಪತಿ ಕಿರಣ್ ಮತ್ತು ಚೌಡ್ಲು ಗ್ರಾಮದ ಪಿ.ಎಂ.ಗಣಪತಿ ಅವರು ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ತಿರಂಗಾ ಯಾತ್ರೆ ಮೂಲಕ ಸೈನಿಕರಿಗೆ ಬಿಜೆಪಿ ಅಭಿನಂದನೆ
ವಿದ್ಯಾರ್ಥಿಗಳು ಬೃಹತ್ ಆಕಾರದ ತ್ರಿವರ್ಣ ಧ್ವಜ ಹಿಡಿದು ಯಾತ್ರೆಯಲ್ಲಿ ಭಾಗಹಿಸಿದ್ದರು. ಪ್ರಾಣ ಬಿಟ್ಟೆವೂ ಕಾಶ್ಮೀರ ಬಿಡೆವೂ, ಭಾರತ ಮಾತಾಕೀ ಜೈ, ಒಂದೇ ಮಾತರಂ, ದೇಶ ಭಕ್ತ ಸೈನಿಕರಿಗೆ ಜೈ, ವೀರ ಸೈನಿಕರಿಗೆ ಜೈ ಎಂಬ ಘೋಷಣೆ ಕೂಗಿದರು.
ಬಾಲಕಿ ಸಾವಿನ ಸತ್ಯ ವರದಿಯಿಂದ ಗೊತ್ತಾಗಲಿದೆ: ಛಲವಾದಿ ನಾರಾಯಣಸ್ವಾಮಿ
ಬಾಲಕಿ ಖುಷಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಶವದ ಮರಣೋತ್ತರ ಪರೀಕ್ಷೆಯನ್ನು ಪೂರ್ಣಗೊಂಡು ವೈದ್ಯಕೀಯ ವರದಿ ಸಿದ್ಧವಿದೆ.
ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕಾರಿಪುರ ಅಭಿವೃದ್ಧಿ: ಡಾ.ಚನ್ನಸಿದ್ದರಾಮ ಸ್ವಾಮೀಜಿ
ಶರಣರಿಗೆ ಜನ್ಮ ನೀಡಿದ ಶಿಕಾರಿಪುರ ತಾಲೂಕು ಧಾರ್ಮಿಕ, ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದು ಜಗದ್ಗುರು ಪಂಚಾಚಾರ್ಯ ಗುರುಕುಲ ಸಂಸ್ಥೆಯ ಅಧ್ಯಕ್ಷ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಸಹಕರಿಸಿ
ಬೀದರ್ : ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗಳಿಗೆ ಭೆಟ್ಟಿ ನೀಡುವ ಸಿಬ್ಬಂದಿಗಳಿಗೆ ಸಹಕಾರ ನೀಡಿ ಅವರ ಸೂಚನೆ ಅನುಸಾರ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ನಿಯಂತ್ರಣಕ್ಕಾಗಿ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕ್ರಪ್ಪ ಬೊಮ್ಮಾ ತಿಳಿಸಿದರು.
ಬೇಲೂರಿನಲ್ಲಿ ಆಪರೇಶನ್ ಅಭ್ಯಾಸ್ ಯಶಸ್ವಿ
ಆಪರೇಷನ್ ಅಭ್ಯಾಸ ಯುದ್ಧದ ಸಂದರ್ಭದಲ್ಲಿ ತೊಂದರೆಯಾದಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಜನರಿಗೆ ಮತ್ತು ಜಾನುವಾರಗಳಿಗೆ ಯಾವುದೇ ಪ್ರಾಣ ಹಾನಿಯಾಗದಂತೆ ತಡೆಗಟ್ಟಲು ಈ ಅಣುಕು ಪ್ರದರ್ಶನ ಮಾಡಲಾಯಿತು. ಒಂದು ಕಿಲೋಮೀಟರ್ ದೂರ ವ್ಯಾಪ್ತಿಯಲ್ಲಿ ಆಸ್ಪತ್ರೆ ಸ್ಥಾಪಿಸಿ, ಪ್ರಾಣಿಗಳಿಗೆ ಆಶ್ರಯ ಕೇಂದ್ರವನ್ನು ಮಾಡಿ ಅಲ್ಲಿ ಜಾನುವಾರುಗಳಿಗೆ ಮತ್ತು ಸಾಕು ಪ್ರಾಣಿಗಳಿಗೆ ಹೇಗೆ ಚಿಕಿತ್ಸೆ ಕೊಡಲಾಗುತ್ತದೆ? ಆರೋಗ್ಯ ಇಲಾಖೆಯವರು ಸಿದ್ಧತೆಗಳನ್ನು ಮಾಡಿಕೊಂಡಿರುವ ಕ್ರಮವನ್ನು ಅಣುಕು ಪ್ರದರ್ಶನದ ಮೂಲಕ ಪ್ರದರ್ಶಿಸಲಾಯಿತು.
ಸರ್ಕಾರಕ್ಕೆ ಎರಡು ವರ್ಷ: ವಿಜಯನಗರದದಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಲೀಂ ಅಹ್ಮದ್
ದೇಶದ ವಿಷಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದೇವೆ. ಅವರೇ ರಾಜಕಾರಣ ಮಾಡುತ್ತಿದ್ದಾರೆ. ಇಷ್ಟು ಬೇಗ ಯಾರ ಮಾತು ಕೇಳಿ ಯುದ್ಧ ನಿಲ್ಲಿಸಿದ್ದು? ಎಷ್ಟು ಸರಿ ಎಂದು ಪ್ರಧಾನಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು.
ನಾರದ ಮುನಿ ಮೂಲ ಉದ್ದೇಶ ಲೋಕಕಲ್ಯಾಣ
ನಾರದರು ಮೇಲ್ನೋಟಕ್ಕೆ ದೇವಿದಾನವರ ಮಧ್ಯೆ ಪರಸ್ಪರ ಜಗಳ ಹಚ್ಚುತ್ತಾರೆ, ಚಾಂಡಿ ಹೇಳುತ್ತಾರೆ ಎಂದೆನಿಸಿದರೂ ಅವರ ಮೂಲ ಉದ್ದೇಶ ಲೋಕಕಲ್ಯಾಣವೇ ಆಗಿರುತ್ತಿತ್ತು.
< previous
1
...
700
701
702
703
704
705
706
707
708
...
12054
next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್.ಕೆ.ಪಾಟೀಲ್ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ