ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಶ್ರಯ ಇಲ್ಲದ ವಲಸೆ ಕಾರ್ಮಿಕರಸ್ಥಿತಿ ದಯನೀಯ: ಜಿಲ್ಲಾಧಿಕಾರಿಗೆ ಸಿಐಟಿಯು ಮನವಿ
ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಒತ್ತಾಯಿಸಿ ಸಿಐಟಿಯು ನಿಯೋಗ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ನಾಮಫಲಕ ಅನಾವರಣ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ಅಭಿವೃದ್ಧಿಗೆ ಶಾಸಕ ಬಸವರಾಜ ರಾಯರಡ್ಡಿ ₹ 9 ಕೋಟಿ ಅನುದಾನ ತಂದಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಿ ಮಾದರಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ.
ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಗೆ ಚಾಲನೆ
ಡಿ.ಶಿವಪ್ಪ ಅವರ ಮೊಮ್ಮಗ ವಿಶಾಲ್ ಶಿವಪ್ಪ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಧ್ವಜಾರೋಹಣ ನೇರವೇರಿಸಿ ಚೆಂಡನ್ನು ಒದೆಯುವ ಮೂಲಕ 10 ದಿನಗಳ ಪಂದ್ಯಾವಳಿಯನ್ನು ಉದ್ಘಾಟಿಸಿದರು.
ಬಸವಣ್ಣನವರ ವಿಚಾರಧಾರೆ ಸಾರ್ವಕಾಲಿಕ ಸತ್ಯದರ್ಶನ: ಡಾ.ಎಸ್. ಎನ್. ಆನಂದ್
ಕಡೂರು, ಬಸವಣ್ಣನವರನ್ನು ಪೂಜಿಸುವುದಕ್ಕಿಂತ ಅವರ ವಿಚಾರಧಾರೆಗಳನ್ನು ಅರ್ಥೈಸಿಕೊಂಡು ಅಳವಡಿಸಿಕೊಂಡಲ್ಲಿ ನಮ್ಮ ಬದುಕು ಸಾರ್ಥಕದ ಎಲ್ಲೆ ಮುಟ್ಟಲು ಸಾಧ್ಯ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಎನ್.ಆನಂದ್ ಹೇಳಿದರು.
ಗಾಳಿ ಮಳಗೆ ವೀಳ್ಯದೆಲೆ ತೋಟ ನಾಶ
ಸಾಲ ಮಾಡಿ ವೀಳ್ಯೆದೆಲೆ ತೋಟ ಮಾಡಿದ್ದೇವೆ. ಎಲೆಗಳನ್ನು ಕಟಾವು ಮಾಡಿ ಮಾರುಕಟ್ಟೆಗೆ ಹಾಕಬೇಕು ಎನ್ನುವಷ್ಟರಲ್ಲಿ ಗಾಳಿ ಮಳೆಗೆ ತೋಟಗಳು ಆಹುತಿಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಹಲವು ಮನೆಗಳ ಮೇಲೆ ಹಾಕಿದ್ದ ಸಿಮೆಂಟ್ ಶೀಟ್ಗಳು ಸಹ ಗಾಳಿಗೆ ಹಾರಿ ಹೋಗಿವೆ.
ಉತ್ತಮ ಭವಿಷ್ಯಕ್ಕಾಗಿ ಉನ್ನತ ಶಿಕ್ಷಣ ಪಡೆಯಿರಿ
ವಿದ್ಯಾರ್ಥಿಗಳು ಜ್ಞಾನ ಸಂಪಾದಿಸುವ ಜೊತೆಗೆ ಜೀವನದಲ್ಲಿ ಯಶಸ್ಸು ಗಳಿಸುವಂತಾಗಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಬಿ.ಹೊಸಮನಿ ಹೇಳಿದರು.
ಪಿಯು ಮಂಡಳಿಯ ಮಾರ್ಗಸೂಚಿಯಲ್ಲಿ ಮಾರ್ಪಾಡಿಗೆ ಕುಪ್ಮಾ ಸರ್ಕಾರಕ್ಕೆ ಮನವಿ
ಕೊಡಿಯಾಲ್ ಬೈಲ್ನ ಖಾಸಗಿ ಹೊಟೇಲ್ನಲ್ಲಿ ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಮಾವೇಶ ನಡೆಯಿತು. ಕುಪ್ಮ ರಾಜ್ಯ ಸಮಿತಿಯ ಅಧ್ಯಕ್ಷ ಡಾ. ಮೋಹನ್ ಆಳ್ವರು ಸಮಾವೇಶ ಉದ್ಘಾಟಿಸಿದರು.
18ರಂದು ಬೇವಿನಹಳ್ಳಿ ದೊಡ್ಡತಾಂಡ ಸರ್ಕಾರಿ ಶಾಲೆ ಶತಮಾನೋತ್ಸವ: ಮಹಾಂತೇಶ ನಾಯ್ಕ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ದೊಡ್ಡ ತಾಂಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 100 ವರ್ಷ ತುಂಬಿದೆ. ಈ ಹಿನ್ನೆಲೆ ಮೇ 18ರಂದು ಬೇವಿನಹಳ್ಳಿ ದೊಡ್ಡ ತಾಂಡದಲ್ಲಿ ಶಾಲಾ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಂಡಾ ಮುಖಂಡ ಮಹಾಂತೇಶ್ ನಾಯ್ಕ ಹೇಳಿದ್ದಾರೆ.
23ಕ್ಕೆ ಡಿಸಿಎಂ ಕೊಲ್ಹಾರಕ್ಕೆ: ವ್ಯವಸ್ಥೆ ಪರಿಶೀಲಿಸಿದ ಡಿಸಿ
ಅಧಿಕಾರಿಗಳೊಂದಿಗೆ ಸಕಲ ರೀತಿಯ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಭೂಬಾಲನ್
ಕಾಂಗ್ರೆಸ್ ಸರ್ಕಾರದ ಸಾಧನೆಕಾರ್ಯಕ್ರಮವನ್ನು ಯಶಸ್ವಿಗೊಳಿಸಿ
ಗುರುಮಠಕಲ್: ಮೇ 20 ರಂದು ಹೊಸಪೇಟದಲ್ಲಿ ನಡೆಯುವ ಕಾಂಗ್ರೆಸ್ ಸರಕಾರದ 2ನೇ ವರ್ಷದ ಸಾಧನೆಯ ಕುರಿತು ಕಾರ್ಯಕ್ರಮಕ್ಕೆ ಯಾದಗಿರಿ ಮತ್ತು ಗುರುಮಠಕಲ್ದಿಂದ ಹೆಚ್ಚಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂಖಾನ್ ಕಾರ್ಯಕರ್ತರಿಗೆ ಕರೆ ನೀಡಿದರು.
< previous
1
...
701
702
703
704
705
706
707
708
709
...
12054
next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್.ಕೆ.ಪಾಟೀಲ್ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ