• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
9 ದಿನವೂ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿ: ಡಾ.ಮಂತರ್‌ ಗೌಡ
ಖಾಸಗಿ ಬಸ್‌ ನಿಲ್ದಾಣದಲ್ಲಿ ಆಯೋಜಿಸಿದ್ದ ಆಯುಧ ಪೂಜೋತ್ಸವದ ಸಮಾರೋಪ ಸಮಾರಂಭವನ್ನು ಶಾಸಕರು ಉದ್ಘಾಟಿಸಿದರು.
ಸೋಮೇಶ್ವರ ದೇವಾಲಯದಲ್ಲಿ ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ತೆರೆ
ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ತೆರೆ ಕಂಡಿತು. 10 ದಿನಗಳ ಶ್ರೀ ಪಾರ್ವತಿಗೆ ವಿಶೇಷ ಪೂಜೆ ನೆರವೇರಿತು.
ಸೋಮವಾರಪೇಟೆ: ಗಾಂಧಿ ಜಯಂತಿ ಆಚರಣೆ
ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ನಡೆಸಲಾಯಿತು. ಗಣ್ಯರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪುರಸಭೆಯೊಂದಿಗೆ ಕೈಜೋಡಿಸಿದಲ್ಲಿ ಸ್ವಚ್ಛ ಕಾವೇರಿ ನಿರ್ಮಾಣ: ಉದಯಕುಮಾರ್
ಸಾರ್ವಜನಿಕರು ಸಂಘ ಸಂಸ್ಥೆಗಳು ಪುರಸಭೆಯೊಂದಿಗೆ ಕೈಜೋಡಿಸಿದಲ್ಲಿ ಕುಶಾಲನಗರದಲ್ಲಿ ಸ್ವಚ್ಛ ಪಟ್ಟಣ ಮತ್ತು ಸ್ವಚ್ಛ ಕಾವೇರಿ ನಿರ್ಮಾಣ ಸಾಧ್ಯ ಎಂದು ಪುರಸಭೆ ಅಧಿಕಾರಿ ಉದಯಕುಮಾರ್‌ ಹೇಳಿದರು.
ಕುಶಾಲನಗರ: ಸ್ವಚ್ಛತಾ ಕಾರ್ಯಕ್ರಮ
ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಲಯನ್ಸ್‌ ಕುಶಾಲನಗರ ಸಹಯೋಗದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನ್ಯಾಯಮೂರ್ತಿಗಳ ಮೇಲಿನ ದಾಳಿ ಸಂಭ್ರಮ ಖಂಡನೀಯ: ಪ್ರದೀಪ್ ಬೇಲಾಡಿ
ನ್ಯಾಯಾಲಯದ ಕಲಾಪ ನಡೆಯುತ್ತಿರುವ ಸಂದರ್ಭದಲ್ಲೇ ದೇಶದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಪ್ರಯತ್ನ ಮಾಡಿರುವುದು ಅತ್ಯಂತ ದುಃಖದ ಸಂಗತಿ. ಇದು ಕೇವಲ ವ್ಯಕ್ತಿಯ ಮೇಲಿನ ದಾಳಿ ಅಲ್ಲ, ಭಾರತದ ನ್ಯಾಯಾಂಗದ ಮೇಲಿನ ಕೋಮುವಾದಿ ಶಕ್ತಿಗಳ ನೇರ ದಾಳಿ. ಪ್ರಜಾಪ್ರಭುತ್ವ ರಾಷ್ಟ್ರದ ಘನತೆಗೆ ಈ ಘಟನೆ ಕಪ್ಪು ಚುಕ್ಕೆ ಹಚ್ಚಿದೆ ಎಂದು ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.
ಪುತ್ತೂರು ವಿವೇಕಾನಂದ ಕಾಲೇಜ್‌:11ರಂದು ‘ವಿವೇಕ ವಿಜಯ’ ವಿಶೇಷ ಉಪನ್ಯಾಸ
ಸ್ವಾಮಿ ವಿವೇಕಾನಂದ ಅವರ ಉಪನ್ಯಾಸದ ೧೩೨ನೇ ವರ್ಷದ ಆಚರಣೆಯ ಹಿನ್ನಲೆಯಲ್ಲಿ ಪುತ್ೂತರು ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ೧೧ರಂದು ‘ವಿವೇಕ ವಿಜಯ’ ವಿಶೇಷ ಉಪನ್ಯಾಸಗಳ ಕಾರ್ಯಕ್ರಮ ನಡೆಯಲಿದೆ.
ಮಣಿಪಾಲ ಮಾಹೆಯಲ್ಲಿ 12.84 ಕೋಟಿ ವೆಚ್ಚದ ಸಿಎಆರ್ ಆರಂಭ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಯಿಂದ 12.84 ಕೋಟಿ ರು. ಅನುದಾನದಲ್ಲಿ ಆರಂಭಿಸಲಾಗಿರುವ ಈ ಕೇಂದ್ರಕ್ಕೆ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಇದರ ಉಪಶಾಮಕ ಔಷಧ ಮತ್ತು ಸಹಾಯಕ ಆರೈಕೆ ವಿಭಾಗದ ಪ್ರಾಧ್ಯಾಪಕರಾದ ಡಾ. ನವೀನ್ ಸಾಲಿನ್ಸ್ ಅವರು ಮುಖ್ಯಸ್ಥರಾಗಿ ಮತ್ತು ಡಾ. ಅರುಣ್ ಘೋಷಾಲ್ ಸಹಾಯಕರಾಗಿರುತ್ತಾರೆ.
ಕಾಪು: 11ರಂದು ಬೃಹತ್‌ ಉದ್ಯೋಗ ಮೇಳ
ಐಟಿಐ, ಸ್ನಾತಕೋತ್ತರ, ಎಂಬಿಎ, ಎಂಜಿನಿಯರಿಂಗ್, ಇನ್ನಿತರ ಪದವೀಧರ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಐಟಿ, ಬಿಟಿ, ಆಟೋಮೊಬೈಲ್, ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕ್ ಲೋನ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೇಜ್‌ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನರ್ಸಿಂಗ್ ಇತ್ಯಾದಿ ಕ್ಷೇತ್ರಗಳ ಉದ್ಯೋಗಾವಕಾಶಗಳಿಗೆ ಈ ಮೇಳದಲ್ಲಿ ಆಯ್ಕೆ ನಡೆಯಲಿದೆ.
ರಾಷ್ಟ್ರಮಟ್ಟದ ‘ಸಾಗರ ನೌಕಾಯಾನ ದಂಡಯಾತ್ರೆ’ಗೆ ಚಾಲನೆ
‘ಯುವ ನಾವಿಕರು - ಬಲಿಷ್ಠ ಸಮುದ್ರ ರಕ್ಷಕರು’ ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ದೇಶದ 16 ಎನ್‌ಸಿಸಿ ನಿರ್ದೇಶನಾಲಯಗಳ ಕೆಡೆಟ್‌ಗಳು ಸ್ಪರ್ಧಿಸಲಿದ್ದಾರೆ.
  • < previous
  • 1
  • ...
  • 702
  • 703
  • 704
  • 705
  • 706
  • 707
  • 708
  • 709
  • 710
  • ...
  • 14689
  • next >
Top Stories
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್‌, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್‌ಲ್ಲಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved