• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚಲುವಯ್ಯ
ದೇವರಹಿಪ್ಪರಗಿ: ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ಗಳಲ್ಲಿರುವ ಎಲ್ಲ ಸದಸ್ಯರು ಅ.30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಪಂ ಇಒ ಭಾರತಿ ಚಲುವಯ್ಯ ತಿಳಿಸಿದ್ದಾರೆ.
ಗೋಡಂಬಿ ಬೆಳೆದು ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪೂರ
ಲೋಕಾಪುರ ಪಟ್ಟಣ ಸಮೀಪದ ಪಾಲ್ಕಿಮಾನೆ ಗ್ರಾಮದ ಉದಪುಡಿ ಫಾರ್ಮ್ಸ್ ಗೋಡಂಬಿ ಬೆಳೆಯ ಕ್ಷೇತ್ರಕ್ಕೆ ಭೇಟಿ ಮತ್ತು ಗೋಡಂಬಿ ಪ್ರಥಮ ಉತ್ಪನ್ನವನ್ನು ಸಚಿವ ಆರ್‌.ಬಿ. ತಿಮ್ಮಾಪೂರ ಬಿಡುಗಡೆಗೊಳಿಸಿದರು.
ವಿಘಟಿತ ತಂತ್ರಗಳಿಗೆ ಹಿಂದುತ್ವ ನಾಶವಾಗದು: ಡಾ.ಅಜಯ ಕುಲಕರ್ಣಿ
ಶತಮಾನಗಳ ಹಿಂದೆ ಛಿದ್ರವಾಗಿದ್ದ ಹಿಂದೂ ಸಮಾಜವನ್ನು ಏಕತ್ರಗೊಳಿಸಿ ಒಂದೇ ಸೂತ್ರದಡಿ ತರಲು ಸಂಘಟನೆ ಆರಂಭಿಸಲು ಡಾ,ಹೆಡಗೆವಾರ್ ಮುಂದಾದಾಗ ಅಪಹಾಸ್ಯಕ್ಕೀಡಾಗಿದ್ದರು. ಆದರೆ ಇಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೋಟ್ಯಂತರ ಸ್ವಯಂ ಸೇವಕರನ್ನು ಹೊಂದಿರುವ ವಿಶ್ವದ ದೊಡ್ಡ ಸೇವಾ ಸಂಘಟನೆಯಾಗಿದೆ ಆರ್‌ಎಸ್‌ಎಸ್ ಪ್ರಾಂತ ಪ್ರಮುಖ ಡಾ.ಅಜಯ ಕುಲಕರ್ಣಿ ಹೇಳಿದರು.
ನಕಲಿ ಮತದಾನ ಮಾಡಿಸುವವರೇ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ
ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆಂಬುದನ್ನು ಸಮೀಕ್ಷೆ ನಡೆಸಿ ಅವರಿಗೆ ಮಾತ್ರ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲಿದೆ. ಯಾರು ಸ್ಪರ್ಧಿಸುತ್ತಾರೆಂಬುದು ಈಗಲೇ ಚರ್ಚೆ ಮಾಡುವುದು ಬೇಡ. ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ಶಾಸಕರ ಸ್ವಾರ್ಥಕ್ಕಾಗಿ ರಸ್ತೆ ಅಗಲೀಕರಣ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ತೆರವು ಗೊಳಿಸಿರುವ 140 ಕ್ಕೂ ಹೆಚ್ಚು ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಅಶೋಕಗೌಡ ಪಾಟೀಲ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ಐದನೇ ದಿನಕ್ಕೆ ಕಾಲಿಟ್ಟಿತ್ತು.
ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸ್ಥಾನ ಲಿಂಗಾಯತರಿಗೆ
ಲಿಂಗಾಯತ ಸಮಾಜದವರನ್ನು ಬ್ಯಾಂಕಿನ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಅರಬಾವಿ ಶಾಸಕ ಮತ್ತು ಬೆಮೂಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಿಸಿದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ಆರೋಗ್ಯ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸಮುದ್ರ ಮಂಥನದ ಸಮಯದಲ್ಲಿ ಅಮೃತ ಕಲಶದೊಂದಿಗೆ ಪ್ರತ್ಯಕ್ಷರಾಗಿ ಮಾನವ ಕುಲಕ್ಕೆ ಆಯುರ್ವೇದದ ಅಮೂಲ್ಯ ಜ್ಞಾನವನ್ನು ಧನ್ವಂತರಿ ದೇವರು ನೀಡಿದ್ದಾರೆ. ಧನ್ವಂತರಿ ದೇವರು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯವೆಂದು ಸಾರಿದ್ದಾರೆ ಎಂದು ತಾಳಿಕೋಟಿಯ ಪಾರಂಪರಿಕ ವೈದ್ಯ ಮೊಹಮ್ಮದ ಮಕಾನದಾರ ಹೇಳಿದರು.
ಸುಂದರ ಕೊಡಗು ಅಭಿಯಾನಕ್ಕೆ ವಿವಿಧ ಸಂಘ ಸಂಸ್ಥೆಗಳಿಂದ ಚಾಲನೆ
ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದಲ್ಲಿ ಸೋಮವಾರಪೇಟೆ ಭಾಗದ ಹತ್ತಾರು ಸಂಘ ಸಂಸ್ಥೆಗಳು ಕೈ ಜೋಡಿಸಿದೆ.
ಕೊಡಗಿನ ಕಾವೇರಿ ಮನೆ ಚಂದನ್ ಗೆ ಯುಎನ್‌ ಬುಕ್‌ ಆಫ್‌ ರೆಕಾರ್ಡ್‌ ಪ್ರಶಸ್ತಿ
ಡೆಲ್ಲಿಯ ಯು ಎನ್‌ ಸಂಸ್ಥೆ ವಿಶೇಷ ಪ್ರತಿಭೆಯನ್ನು ಗುರುತಿಸಿ ನೀಡುವ ಯು ಎನ್‌ ಬುಕ್‌ ಆಫ್‌ ರೆಕಾರ್ಡ್ ಪ್ರಶಸ್ತಿಯನ್ನು ಕೊಡಗಿನ ಕಾವೇರಿ ಮನೆ ಚಂದನ್‌ ಅವರಿಗೆ ನೀಡಲಾಯಿತು
ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಪ್ರಥಮ
ಜಿಲ್ಲಾ ಮಟ್ಟದಲ್ಲಿ ಕುಶಾಲನಗರ ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 14263
  • next >
Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved