ಮಂಡ್ಯದಲ್ಲಿ ಮಾಜಿ ಸೈನಿಕರು, ವಿದ್ಯಾರ್ಥಿಗಳಿಂದ ತಿರಂಗ ಯಾತ್ರೆಹಿಂದೂ ಮಹಿಳೆಯರ ಸಿಂಧೂರವನ್ನು ಅಳಿಸಿಹಾಕಿದ್ದ ಕಾರಣಕ್ಕೆ ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚಾರಣೆ ನಡೆಸಿ ನೂರಕ್ಕು ಹೆಚ್ಚು ಮಂದಿ ಉಗ್ರರನ್ನು ಹತ್ಯೆ ಮಾಡಿದೆ. ಪಾಕಿಸ್ತಾನದಲ್ಲಿ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲಿನ ಸೇನಾ ನೆಲೆಗಳನ್ನೂ ಸಹ ಹೊಡೆದು ಹಾಕಿದೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶವಾಗಿದೆ.