• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ ತಾಲೂಕು: ಭಾನುವಾರವರೆಗೆ ಶೇ.90 ಗಣತಿ ಸಾಧನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದಿನದಿಂದ ದಿನಕ್ಕೆ ಚುರುಕುಗೊಂಡು ವೇಗ ಪಡೆದಿದೆ. ಭಾನುವಾರದ ಅಂತ್ಯಕ್ಕೆ ತಾಲೂಕಿನಾದ್ಯಂತ ಶೇ.90ರಷ್ಟು ಗಣತಿ ಕಾರ್ಯ ಆಗಿದೆ ಎಂದು ತಹಸೀಲ್ದಾರ್ ಕೆ.ಎಂ. ಗುರು ಬಸವರಾಜ್ ಹರಿಹರದಲ್ಲಿ ಹೇಳಿದ್ದಾರೆ.
ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ಜಲಸಮಾಧಿ?
ಜಲಾಶಯದ ಹಿನ್ನೀರಿನಲ್ಲಿ ಆಡುವ ವೇಳೆ ರಭಸವಾಗಿ ನೀರು ಹರಿದ ಪರಿಣಾಮ 6 ಮಂದಿ ಕೊಚ್ಚಿ ಹೋಗಿದ್ದು ಈ ಪೈಕಿ ಇಬ್ಬರ ಶವ ಪತ್ತೆಯಾಗಿರುವ ಘಟನೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮಂಗಳವಾರ ನಡೆದಿದೆ.
11ರಂದು ಬಂಜಾರ ಜನಪ್ರತಿನಿಧಿಗಳಿಗೆ ಸನ್ಮಾನ, ಮಾಹಿತಿ ವಿನಿಮಯ ಕಾರ್ಯಕ್ರಮ
ತಾಲೂಕಿನ ಬಂಜಾರ (ಲಮಾಣಿ) ಸಮಾಜದ ನಾಯಕರು, ಡಾವ್‌ಗಳು, ಕಾರಬಾರಿಗಳು, ಸಂಘದ ಮಾಜಿ ಅಧ್ಯಕ್ಷರು, ಹೊನ್ನಾಳಿ ವಿಭಾನಸಭಾ ವ್ಯಾಪ್ತಿಯ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸನ್ಮಾನ ಸಮಾರಂಭ ಜೊತೆಗೆ ಸಮಾಜದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಗಳ ಕುರಿತು ಮಾಹಿತಿ ವಿನಿಯಮ ಕಾರ್ಯಕ್ರಮವನ್ನು ಅ.11ರಂದು ಹಿರೇಕಲ್ಮಠದ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಬೆಳಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಬಂಜಾರ (ಲಮಾಣಿ) ಸೇವಾ ಸಂಘ ಅಧ್ಯಕ್ಷ ರವಿ ನಾಯ್ಕ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಚಿವ ಮಧುಗೆ ಬಿಎಸ್‌ವೈ ಕುಟುಂಬದ ಸರ್ಟಿಫಿಕೇಟ್‌ ಬೇಕಿಲ್ಲ: ಮಯೂರ್ ದರ್ಶನ್ ಉ
ತಂದೆಯ ಹಾದಿಯಲ್ಲಿ ಹೋರಾಟ, ಪಾದಯಾತ್ರೆ ಮೂಲಕ ತಾಲೂಕಿನ ನೀರಾವರಿ ಯೋಜನೆಗೆ ಅಡಿಗಲ್ಲು ಹಾಕಿದ ಸಚಿವ ಮಧು ಬಂಗಾರಪ್ಪನವರಿಗೆ ಯಡಿಯೂರಪ್ಪ ಕುಟುಂಬದ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಪುರಸಭಾ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರ.ಕಾ ಮಯೂರ್ ದರ್ಶನ್ ಉಳ್ಳಿ ತಿಳಿಸಿದರು.
ರಾಜ್ಯಾದ್ಯಂತ ಸಂಭ್ರಮದ ಸೀಗೆ ಹುಣ್ಣಿಮೆ ಆಚರಣೆ
ಆಶ್ವೀಜ ಶುದ್ಧ ಹುಣ್ಣಿಮೆ ನಿಮಿತ್ತ ಮಂಗಳವಾರ ರಾಜ್ಯಾದ್ಯಂತ ಸಡಗರ, ಸಂಭ್ರಮದಿಂದ ಸೀಗೆ ಹುಣ್ಣಿಮೆ ಹಬ್ಬವನ್ನು ಆಚರಿಸಲಾಯಿತು. ಅದರಲ್ಲೂ ವಿಶೇಷವಾಗಿ, ಉತ್ತರ ಕರ್ನಾಟಕ ಭಾಗದಲ್ಲಿ, ಗ್ರಾಮೀಣ ಭಾಗಗಳಲ್ಲಿ ಹಬ್ಬದ ಆಚರಣೆಯ ರಂಗು ಮೇರೆ ಮೀರಿತ್ತು.
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ, ವಾಲ್ಮೀಕಿ ಶಾಖಾಮಠ ಸ್ಥಾಪನೆ
ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯನ್ನು ನಿರ್ಮಿಸಿರುವ ಅರುಣ ಯೋಗಿರಾಜ್ ಅವರ ಕೈಯಿಂದಲೇ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನು ಕೆತ್ತಿಸಲಾಗುತ್ತಿದೆ. ₹1.10 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಪುತ್ಥಳಿಯನ್ನು ಎಸ್ಪಿ ವೃತ್ತದಲ್ಲಿ ಬೃಹತ್ ಕಾರ್ಯಕ್ರಮದ ಮೂಲಕ ಪ್ರತಿಷ್ಠಾಪಿಸಲಾಗುವುದು.
ಮಹರ್ಷಿ ವಾಲ್ಮೀಕಿಯಂತೆ ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ
ವಾಲ್ಮೀಕಿ ಇಡೀ ವಿಶ್ವಕ್ಕೆ ರಾಮಾಯಣ ಮಹಾಕಾವ್ಯ ನೀಡಿ, ಸರ್ವ-ಧರ್ಮಿಯರಿಗೂ ಪೂಜ್ಯರಾಗಿದ್ದಾರೆ. ಅವರ ಜೀವನದ ಪಾಠವು ಬದುಕಿನ ಬದಲಾವಣೆಗೆ ನಾಂದಿ ಆಗಬೇಕು. ವಾಲ್ಮೀಕಿ ನೀಡಿರುವ ರಾಮಾಯಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್‌ ನೀಡಿರುವ ಸಂವಿಧಾನವು ನಮ್ಮ ಸಾಧನೆಗೆ ದಾರಿಯಾಗಬೇಕು.
ಪ್ರಿಯಕರನಿಂದ ಮಹಿಳೆಯ ಮೇಲೆ ದೌರ್ಜನ್ಯ
ಅಣ್ಣಿಗೇರಿಯ ನಾವಳ್ಳಿಯ ಮಹಿಳೆಯೊಂದಿಗೆ ಮದುವೆಗೂ ಮುಂಚೆ ಶಿರಹಟ್ಟಿಯ ಸುರೇಶ ಶಾರಪ್ಪ ಗುಡೆನ್ನವರ (32) ಅನೈತಿಕ ಸಂಬಂಧ ಇಟ್ಟುಕೊಂಡಿದ್ದ, ಮದುವೆ ನಂತರವೂ ಆ ಸಂಬಂಧವನ್ನು ಮುಂದುವರಿಸಲು ಸುರೇಶ ಒತ್ತಾಯಪಡಿಸುತ್ತಿದ್ದ ಎನ್ನಲಾಗಿದೆ.
ಮಕ್ಕಳಿಗೆ ಬರಲಿ ಶರಣ-ಶರಣೆಯರ ನಡೆ, ನುಡಿ
ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರು, ಪಾಲಕರು ಹಾಗೂ ಸಮಾಜದ ಪಾತ್ರ ದೊಡ್ಡದು. ಮಕ್ಕಳ ನಾಳಿನ ಉತ್ತಮ ಭವಿಷ್ಯಕ್ಕಾಗಿ ಬಾಲ್ಯದಿಂದಲೇ ಒಳ್ಳೆಯ ಸಂಸ್ಕೃತಿ, ಸಂಸ್ಕಾರ ಬೆಳೆಸಬೇಕು.
ಮನುಷ್ಯತ್ವದ ಗುಣ ಅಳವಡಿಸಿಕೊಂಡ ಸಮಾನ ಮನಸ್ಕರು
ಪರಿಸರವನ್ನು ಉಳಿಸುವುದೆಂದರೆ ನಮ್ಮನ್ನು ನಾವು ಉಳಿಸಿಕೊಂಡಂತೆ. ಮನುಷ್ಯನಿಗೂ ನಿಸರ್ಗಕ್ಕೂ ಅವಿನಾಭಾವ ಸಂಬಂಧವಿದೆ. ಜೀವ ವೈವಿಧ್ಯತೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯ ನಿರಂತರವಾಗಿ ತೊಡಗಬೇಕಿದೆ.
  • < previous
  • 1
  • ...
  • 709
  • 710
  • 711
  • 712
  • 713
  • 714
  • 715
  • 716
  • 717
  • ...
  • 14689
  • next >
Top Stories
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್‌, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved