• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣೆ
ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಗಣ್ಯರು ತಿಳಿಸಿದರು.
ಶಕ್ತಿ ಯೋಜನೆಯಡಿ ಗದಗ ಜಿಲ್ಲೆಯಲ್ಲಿ 9.33 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಸ್ತ್ರೀಯರಲ್ಲಿ ಆತ್ಮವಿಶ್ವಾಸ ಬೆಳೆಸಿ, ಆರ್ಥಿಕ ಸ್ವಾವಲಂಬನೆಗೆ ಹಾದಿ ಹಾಕುವಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಕ್ರಾಂತಿಕಾರಿ ಹೆಜ್ಜೆಯಾಗಿದೆ.
ಸಮೀಕ್ಷೆ ವೇಳೆ ಮೀಸಲಾತಿ ಲಾಭ ಪಡೆಯಲು ನುಸುಳಿದರೆ ಹೋರಾಟ
ಪರಿಶಿಷ್ಟರಲ್ಲದ ಹಲವು ಜಾತಿಗಳು ಒಳಮೀಸಲಾತಿಗಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ನೀಡಿ ಪ.ಜಾತಿಗೆ ನುಸುಳುವ ಮೂಲಕ ಮೀಸಲಾತಿ ಲಾಭ ಪಡೆಯಲು ಹುನ್ನಾರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಎಚ್ಚರಿಸಿದರು. ಈ ನಿಟ್ಟಿನಲ್ಲಿ ಸಮೀಕ್ಷೆ ಅವಧಿಯನ್ನು ಇನ್ನಷ್ಟು ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.
ಅನಂತಸ್ವಾಮಿ, ರಾಜು ಹೆಸರಿನಲ್ಲಿ ಪ್ರಶಸ್ತಿ- 6ನೇ ರಾಜು ಗಾನಲಹರಿ ಕಾರ್ಯಕ್ರಮ
ತಿನ್‌ ಸುಗಮ ಸಂಗೀತದ ಜೊತೆ ಜೊತೆಗೆ ಇತರೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಳ್ಳಬೇಕು. ಅದರಲ್ಲೂ ಸುಗಮ ಸಂಗೀತ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು
ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಜಗಳೂರಿನಲ್ಲಿ ರೈತ ಸಂಘದಿಂದ ರಸ್ತೆ ತಡೆ
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರು. ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಶನಿವಾರ ಜಿಲ್ಲೆಯ 11 ಸ್ಥಳಗಳಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲಾಯಿತು
ಅರಣ್ಯ ಇಲಾಖೆ ಸಿಬ್ಬಂದಿಗೆ ದಿಗ್ಬಂಧನ ಹಾಕಿ ರೈತರ ಪ್ರತಿಭಟನೆ
ಮಾನವ-ಕಾಡು ಪ್ರಾಣಿಗಳ ಸಂಘರ್ಷಕ್ಕೆ ಅರಣ್ಯ ಇಲಾಖೆ ಕೂಡಲೇ ಪರಿಹಾರ ನೀಡಬೇಕು. ಕಾಡಾನೆ ಹಾವಳಿ ತಡೆಗೆ ಕ್ರಮವಹಿಸಬೇಕು
ಬಮೂಲ್ ಚುನಾವಣಾ ಅಖಾಡಕ್ಕೆ ಡಿಕೆಸು ಎಂಟ್ರಿ!

  ಬಮೂಲ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಇದೇ ಮೊದಲ ಬಾರಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಹಾಲಿನ ರಾಜಕಾರಣ ರಂಗೇರುವಂತೆ ಮಾಡಿದೆ.

ಯೋಧರಲ್ಲಿ ಆತ್ಮಸ್ಥೈರ್ಯಕ್ಕೆ ತಿರಂಗಾ ಯಾತ್ರೆ: ಎಂ.ಪಿ.ರೇಣುಕಾಚಾರ್ಯ
.ದೇಶದ ಹೆಮ್ಮೆಯ ಯೋಧರಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಬಿಜೆಪಿ ವತಿಯಿಂದ ಮೇ 20ರಂದು ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರದ ಸರಕ್ಷೆತೆ ಏಕತೆ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪೌರಕಾರ್ಮಿಕರಿಗೆ ಸ್ವಚ್ಛತೆ ಹಾಗೂ ಡೆಂಘೀ ನಿಯಂತ್ರಣ ಕುರಿತು ತರಬೇತಿಗೆ ಚಾಲನೆ
ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಮನುಷ್ಯರಿಗೆ ಕಚ್ಚುವುದರಿಂದ ಎಚ್ಚರಿಕೆ ವಹಿಸಬೇಕು. ಸ್ವಚ್ಛತೆ ಕಾಪಾಡಬೇಕು. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು.
ಹೊಸಹಳ್ಳಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಉಜ್ಜನಿ ಹೊಸಹಳ್ಳಿಯ ಇತಿಹಾಸ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
  • < previous
  • 1
  • ...
  • 710
  • 711
  • 712
  • 713
  • 714
  • 715
  • 716
  • 717
  • 718
  • ...
  • 12077
  • next >
Top Stories
ಪಹಲ್ಗಾಂ ಕೈಬಿಟ್ಟ ಎಸ್‌ಸಿಒ ಜಂಟಿ ಹೇಳಿಕೆಗೆ ಸಹಿ : ಭಾರತ ತಿರಸ್ಕಾರ
ರೈಲ್ವೆ ಹಳಿ ಮೇಲೆ ಕಾರು ಚಾಲನೆ: 15 ರೈಲುಗಳಸಂಚಾರದಲ್ಲಿ ವ್ಯತ್ಯಯ
ಪತನಗೊಂಡ ಏರಿಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಮಾಹಿತಿ ಸಂಗ್ರಹ ಯಶಸ್ವಿ
ಮತ್ತೆ ದಾಳಿ ಮಾಡಿದ್ರೆ ಹುಷಾರ್‌ : ಅಮೆರಿಕಕ್ಕೆ ಖಮೇನಿ ಎಚ್ಚರಿಕೆ!
ಅಮೆರಿಕ ವೀಸಾ ಬೇಕಿದ್ರೆ 5 ವರ್ಷದ ಜಾಲತಾಣಗಳ ಮಾಹಿತಿ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved