• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ

ವಿಚ್ಛೇದನ ಮಂಜೂರಾಗಿದೆ ಹಾಗೂ ವಿಚ್ಛೇದಿತ ಪತ್ನಿ ಉದ್ಯೋಗ ಮಾಡುತ್ತಾ ವೇತನ ಪಡೆಯುತ್ತಿದ್ದಾರೆ ಎಂಬ ಕಾರಣದಿಂದ ತನ್ನ ಅಪ್ರಾಪ್ತ ಮಗುವಿಗೆ ಜೀವನಾಂಶ ಪಾವತಿಸುವ ಶಾಸನಬದ್ಧ ಕರ್ತವ್ಯದಿಂದ ತಂದೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆದೇಶಿಸಿರುವ ಹೈಕೋರ್ಟ್‌

ಪಠ್ಯದಲ್ಲಿ ಮಹರ್ಷಿ ವಾಲ್ಮೀಕಿ ಪಾಠ ಸೇರ್ಪಡೆ : ಸಿದ್ದು
ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೋ, ಸಮುದಾಯಕ್ಕೆ ಹೆಚ್ಚಿನ ಅವಕಾಶ ಸಿಗುವಂತೆ ಮಾಡುತ್ತಾರೋ ಅವರ ಪರವಾಗಿ ಸಮುದಾಯದವರು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಿಲ್ಲಿಯಲ್ಲಿ ಕಾಂತಾರ-1 ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಎಚ್‌ಡಿಕೆ
ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ದೆಹಲಿಯ ನೆಹರೂ ಪ್ಲೇಸ್‌ನಲ್ಲಿರುವ ಚಿತ್ರಮಂದಿರದಲ್ಲಿ ‘ಕಾಂತಾರ: ಚಾಪ್ಟರ್‌ 1’ ಕನ್ನಡ ಚಲನಚಿತ್ರವನ್ನು ವೀಕ್ಷಿಸಿದರು.
ವಾಲ್ಮೀಕಿ ಗ್ರಂಥಗಳು ಮುಂದಿನ ಪೀಳಿಗೆಗೂ ತಲುಪಿಸಿ
ಆದಿಕವಿ ವಾಲ್ಮೀಕಿ ರಚಿಸಿದ ರಾಮಾಯಣ ಸೇರಿದಂತೆ ಹಲವಾರು ಅಮೂಲ್ಯ ಗ್ರಂಥಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಬೆಸ್ಕಾಂನಲ್ಲಿ ಭ್ರಷ್ಟ ಅಧಿಕಾರಿಗಳ ವಜಾಗೊಳಿಸಿ ಬಂಧಿಸಿ
ನಗರದ ಬೆಸ್ಕಾಂ ವಿಭಾಗೀಯ ಕಚೇರಿ ಉಗ್ರಾಣದ ₹೩.೮೫ ಕೋಟಿ ಹಗರಣಕ್ಕೆ ಸಂಬಂಧಿತ ಅಧಿಕಾರಿಗಳನ್ನು ತಕ್ಷಣ ಸೇವೆಯಿಂದ ವಜಾ ಮಾಡಿ, ಬಂಧಿಸಬೇಕು. ಅಲ್ಲದೇ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ನಾಗರಾಜ್ ಭಂಡಾರಿ ಹರಿಹರದಲ್ಲಿ ಆಗ್ರಹಿಸಿದರು.
ವಾಲ್ಮೀಕಿ ಜಯಂತಿಯಲ್ಲಿ ಭಾಗಿಯಾದ ಶಾಸಕಿ ರೂಪಕಲಾ
ನಾರದ ಮುನಿಗಳು ವಾಲ್ಮೀಕಿ ಕಣ್ಣು ತೆರೆಸುವಲ್ಲಿ ಸಫಲರಾಗುತ್ತಾರೆ. ವಾಲ್ಮೀಕಿ ರಾಮ- ಲಕ್ಷ್ಮಣರಿಗೆ ಮಾರ್ಗದರ್ಶಕರಾಗುತ್ತಾರೆ ಮತ್ತು ಶ್ರೀರಾಮನ ಕಷ್ಟ- ಸುಖಗಳನ್ನು ಕಂಡಂಥ ವಾಲ್ಮೀಕಿ ರಾಮಾಯಣ ಮಹಾಕಾವ್ಯವನ್ನು ಬರೆಯುತ್ತಾರೆ .
ಯುವಜನರು ದುಶ್ಚಟಗಳಿಂದ ದೂರವಿರಬೇಕು: ಶರಣಪ್ಪ ಸಲಹೆ
ಯುವ ಸಂಪನ್ಮೂಲ ದೇಶದ ಆಸ್ತಿಯಾಗಿದೆ. ಈ ರಾಷ್ಟ್ರೀಯ ಸಂಪತ್ತು ಸಂರಕ್ಷಣೆ ನಿಟ್ಟಿನಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳಿಂದ ದೂರವಿರುವಂತೆ ವ್ಯಾಪಕ ಜಾಗೃತಿ ಜೊತೆಗೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಜಿಲ್ಲಾಡಳಿತಗಳ ಸಮನ್ವಯದೊಂದಿಗೆ ಮಂಡಳಿ ಕಾರ್ಯನಿರ್ವಹಿಸಲಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ ಮಹಾನ್ ದಾರ್ಶನಿಕ: ರಾಜಣ್ಣ
ಚನ್ನಪಟ್ಟಣ: ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿ ಈ ಆಧುನಿಕ ಕಾಲದಲ್ಲಿಯೂ ಪ್ರಾತಃಸ್ಮರಣೀಯರಾಗಿ ಜನಮಾನಸದಲ್ಲಿ ಆಸೀನರಾಗಿದ್ದಾರೆ ಎಂದು ಶ್ರೀ ಕಾಶಿ ವಿಶ್ವನಾಥಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಟ್ರಸ್ಟ್ ಅಧ್ಯಕ್ಷ ರಾಂಪುರ ರಾಜಣ್ಣ ತಿಳಿಸಿದರು.
ರಾಮಾಯಣ ಮೌಲ್ಯವನ್ನು ಅಳವಡಿಸಿಕೊಳ್ಳೋಣ
ಜಗತ್ತಿನ ಮಹಾಕಾವ್ಯಗಳಲ್ಲಿ ಒಂದಾಗಿರುವ ರಾಮಾಯಣದಂತಹ ಪವಿತ್ರಗ್ರಂಥ ಸೃಷ್ಠಿಸುವ ಮೂಲಕ ಮಹರ್ಷಿ ವಾಲ್ಮೀಕಿ ಇಡೀ ಜಗತ್ತಿಗೆ ರಾಮರಾಜ್ಯದ ಪರಿಕಲ್ಪನೆಯನ್ನು ನೀಡಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ತಿಳಿಸಿದರು.
ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ
ನಗರದ ಹೊರವಲಯದ ಯಡಬೆಟ್ಟದ ಬಳಿ ೮೦ ಎಕರೆ ಪ್ರದೇಶದಲ್ಲಿ ೩೦ ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಕೃಷಿ ಮಹಾವಿದ್ಯಾಲಯದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ ಮತ್ತು ಗ್ರಂಥಾಲಯ ಕಟ್ಟಡಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಉದ್ಘಾಟನೆ ಮಾಡಿದರು.
  • < previous
  • 1
  • ...
  • 711
  • 712
  • 713
  • 714
  • 715
  • 716
  • 717
  • 718
  • 719
  • ...
  • 14689
  • next >
Top Stories
150 ದಿನವೂ ತುಂಬಿ ತುಳುಕುತ್ತಿದೆ ಕೆಆರ್‌ಎಸ್‌
ಆ ಸ್ಯಾಂಡಲ್‌ವುಡ್‌ ನಟಿ ನನಗೆ ಮಾತ್ರವಲ್ಲ, ಮೂವರಿಗೆ ವಂಚಿಸಿದ್ದಾರೆ : ನಿರ್ಮಾಪಕ ಅರವಿಂದ್‌
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved