• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ರಾಜಕಾರಣ ಬದಿಗೊತ್ತಿ ಸಂಘಟಿತರಾಗಬೇಕು: ಶಾಸಕ ಎಚ್.ಟಿ.ಮಂಜು
ಶಾಸಕನಾಗಿ ನಾನು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ವಿದ್ಯಾವಂತರಿದ್ದಾರೆ. ಅವರಿಗೆ ಉದ್ಯೋಗ ಕಲ್ಪಿಸುವ ಗುರಿಯೊಂದಿಗೆ ಯಾವುದಾದರೊಂದು ಬೃಹತ್ ಕೈಗಾರಿಕೆ ತರುವತ್ತ ಪ್ರಯತ್ನಿಸುತ್ತಿದ್ದೇನೆ. ಈ ಬಗ್ಗೆ ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಸಚಿವರೂ ಆದ ನಮ್ಮ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪ್ರಸ್ತಾಪಿಸಿದ್ದೇನೆ.
ಮಕ್ಕಳಿಗೆ ಶಿಕ್ಷಣ ಕೊಟ್ಟು ಉನ್ನತ ಹುದ್ದೆ ಸಿಗುವಂತೆ ಮಾಡಿ
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಪೂರ್ಣಗೊಂಡ ಬಳಿಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಉದ್ಘಾಟಿಸುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಅಭಯ ನೀಡಿದರು.
ರಾಮನ ಉದಾತ್ತ ಗುಣಗಳ ಅನಾವರಣ
ಮಹರ್ಷಿ ವಾಲ್ಮೀಕಿ ತಮ್ಮ ರಾಮಾಯಣದಲ್ಲಿ ರಾಮನ ಉದಾತ್ತ ಗುಣಗಳನ್ನು ಚಿತ್ರಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಅನರ್ಹ ಮತದಾರರು ಪಟ್ಟಿಯಿಂದ ಕೈಬಿಡಲು ವಿಶೇಷ ಸಮಗ್ರ ಪರಿಷ್ಕರಣೆ : ಡಾ.ಕುಮಾರ
ಮತದಾರರು ತಮ್ಮ ಎಲ್ಲಾ ದಾಖಲೆಗಳು ಸರಿ ಇದೆ ಎಂದು ಧೃಢೀಕರಿಸಿ ಕೊಡಬೇಕು. ಮತದಾರರ ನಮೂನೆಯನ್ನು ಹಿಂದಿರುಗಿಸದೆ ಹೋದರೆ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗುತ್ತದೆ. ಮನೆಯಲ್ಲಿ ಇಲ್ಲದೆ ಹೊರಗಡೆ ಇರುವವರು ಆನ್ ಲೈನ್ ಮೂಲಕ ಸಹ ದೃಢೀಕರಿಸಿ ವಿವರ ಸಲ್ಲಿಸಬಹುದು.
ದೇಗುಲಕ್ಕೆ ಬಂದ ಮಹಿಳೆ ಮೇಲೆ ಮತ್ತೆ ಕೋತಿಗಳ ದಾಳಿ: ಗಾಯ
ಕೋತಿ ದಾಳಿಯಿಂದ ಗಾಯಗೊಂಡ ಮಹಿಳೆ ತಲೆಗೆ ಕರ್ಚಿಪು ಸುತ್ತಿಕೊಂಡು ನೋವು ಅನುಭವಿಸುತ್ತಾ ಹೋಗುತ್ತಿರುವ ದೃಶ್ಯ ಮನಕಲಕುವಂತಿತ್ತು. ಆದರೆ, ಗಾಯಗೊಂಡ ಭಕ್ತೆಯ ಮಾಹಿತಿ ಲಭ್ಯವಾಗಲಿಲ್ಲ.
ಭಾರತಕ್ಕೆ ವಿಶ್ವ ಶ್ರೇಷ್ಠ ಸ್ಥಾನಮಾನ ತಂದುಕೊಟ್ಟ ಮಹರ್ಷಿ ವಾಲ್ಮೀಕಿ: ಡಾ.ಎಸ್.ವಿ.ಲೋಕೇಶ್
ಭಾರತೀಯ ಸಂಸ್ಕೃತಿಗೆ ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವ ಶ್ರೇಷ್ಠ ಸ್ಥಾನಮಾನ ತಂದುಕೊಟ್ಟವರು ಆದಿಕವಿ ಮಹರ್ಷಿ ವಾಲ್ಮೀಕಿ ಅವರು. ವಿಶ್ವದ ಎಲ್ಲಾ ಶ್ರೇಷ್ಠ ಗ್ರಂಥಗಳಿ ಗಿಂತಲೂ ಅತ್ಯಂತ ಶ್ರೇಷ್ಠ ಹಾಗೂ ಪುರಾತನ ಮಹಾಕಾವ್ಯ ರಾಮಾಯಣವಾಗಿದೆ.
ರಾಮಾಯಣ ಕೃತಿ ಮೂಲಕ ವಾಲ್ಮೀಕಿ ಶ್ರೇಷ್ಠ ಮೌಲ್ಯಗಳ ಸಂದೇಶ ಸಾರಿದ್ದಾರೆ: ಚೇತನಾ ಯಾದವ್
ತಮ್ಮ ಕಾವ್ಯದ ಮೂಲಕ ಜೀವನದ ಮೌಲ್ಯಗಳು ಹಾಗೂ ಬದುಕಿನ ಶ್ರೇಷ್ಠತೆಯನ್ನು ಸಮಾಜಕ್ಕೆ ನೀಡಿದ್ದಾರೆ. ನಾವುಗಳು ಧೃಡವಾಗಿ ನಿಂತರೆ ಏನನ್ನಾದರೂ ಸಾಧಿಸಬಹುದು ಎಂದು ಸಮಾಜಕ್ಕೆ ತಿಳಿಸಿದ್ದಾರೆ. ಅವರ ಆದರ್ಶಗಳು ಇವತ್ತಿನ ಪೀಳಿಗೆಗಳಿಗೆ ಬಹುಮುಖ್ಯವಾಗಿದೆ.
ವಾಲ್ಮೀಕಿಯವರ ತತ್ವ, ಆದರ್ಶ, ಚಿಂತನೆಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ವಾಲ್ಮೀಕಿ ಸಾಮಾನ್ಯರಾಗಿ ಜನಿಸಿ ಅಸಾಮಾನ್ಯ ಸಾಧನೆ ಮಾಡಿದವರು. ಅವರು ರಚಿಸಿರುವ ಬೃಹತ್ ವಾಲ್ಮೀಕಿ ರಾಮಾಯಣ ಗ್ರಂಥ ಇಂದಿಗೂ ಎಲ್ಲರ ಮನೆ ಹಾಗೂ ಮನಗಳಲ್ಲಿ ಚಿರಪರಿಚಿತ. ಶ್ಲೋಕ ಮತ್ತು ಕೃತಿಗಳನ್ನು ರಚಿಸುವ ಮೂಲಕ ಸಂಸ್ಕೃತಿ, ಸಂಸ್ಕಾರ, ಪರಂಪರೆ, ಜೀವನದ ಮೌಲ್ಯ ಮತ್ತು ಮಾನವೀಯತೆ ಜಗತ್ತಿಗೆ ಸಾರಿದ್ದಾರೆ.
ತೇಜಸ್ವಿಯವರ ಬದುಕು, ಬರಹ ವಿಸ್ಮಯದಿಂದ ಕೂಡಿದೆ: ಜಯಂತ್ ಕಾಯ್ಕಿಣಿ
ಹೊಸ ತಲೆಮಾರಿನ ಓದುಗರು ಪಶ್ಚಿಮ ಘಟ್ಟ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ಪೂರ್ಣ ಬರಹಗಳನ್ನು ಹೆಚ್ಚಾಗಿ ಓದುತ್ತಿದ್ದಾರೆ. ಕತೆ, ಕಾವ್ಯ, ಕಾದಂಬರಿಯಂತಹ ಸೃಜನಶೀಲ ಬರಹಗಳನ್ನು ಓದುವವರ ಸಂಖ್ಯೆ ತೀರಾ ಕಡಿಮೆ. ಇಂದಿನ ಯುವಜನರಿಗೆ ಆಯ್ಕೆ ಸಂಕಟಗಳಿವೆ. ತೇಜಸ್ವಿಯವರ ಕತೆಗಳನ್ನು ತಮ್ಮ ಕಿಟಕಿ ತೆರೆದು ನೋಡಬೇಕಿದೆ.
ವಾಲ್ಮೀಕಿ ಮಹರ್ಷಿ ಭಾರತೀಯ ಸಂಸ್ಕೃತಿ ಪ್ರತಿನಿಧಿ: ಶಾಸಕ ಎಚ್.ಟಿ.ಮಂಜು
ಕೆ.ಆರ್.ಪೇಟೆ ಪಟ್ಟಣದ ಟಿ.ಬಿ.ಬಡಾವಣೆಯ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ, ತಾಲೂಕಿನ ಅಕ್ಕಿಹೆಬ್ಬಾಳು ಮತ್ತು ಕುಪ್ಪಹಳ್ಳಿ ಗ್ರಾಮಗಳ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ ಅನುದಾನದ ಕೊರತೆಯಿಂದ ಅಪೂರ್ಣವಾಗಿವೆ. ಇವುಗಳನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ ತರಲು ಶ್ರಮಿಸುತ್ತಿದ್ದೇನೆ.
  • < previous
  • 1
  • ...
  • 712
  • 713
  • 714
  • 715
  • 716
  • 717
  • 718
  • 719
  • 720
  • ...
  • 14689
  • next >
Top Stories
150 ದಿನವೂ ತುಂಬಿ ತುಳುಕುತ್ತಿದೆ ಕೆಆರ್‌ಎಸ್‌
ಆ ಸ್ಯಾಂಡಲ್‌ವುಡ್‌ ನಟಿ ನನಗೆ ಮಾತ್ರವಲ್ಲ, ಮೂವರಿಗೆ ವಂಚಿಸಿದ್ದಾರೆ : ನಿರ್ಮಾಪಕ ಅರವಿಂದ್‌
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved