• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಸಂದ್ರ ಡೇರಿಗೆ ನೂತನ ಅಧ್ಯಕ್ಷರು-ಉಪಾಧ್ಯಕ್ಷರ ಆಯ್ಕೆ
ಹಿಂದಿನ ಅಧ್ಯಕ್ಷ ಸಿ.ಎಚ್.ರವಿ, ಉಪಾಧ್ಯಕ್ಷ ಈ.ರಾಜು ಅವರುಗಳ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಸಿ.ಟಿ.ಲೋಕೇಶ್ ಹಾಗೂ ಸಿ.ಎಸ್.ನಟರಾಜು ಹೊರತುಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವಾಲ್ಮೀಕಿ ರಚಿಸಿದ ರಾಮಾಯಣ ಸೂರ್ಯ, ಚಂದ್ರ, ಭೂಮಿ ಇರುವರೆಗೂ ಅಮರ: ಪರಶುರಾಮ ಸತ್ತಿಗೇರಿ
ವಾಲ್ಮೀಕಿ ಶೂದ್ರ ಸಮುದಾಯದಲ್ಲಿ ಜನಿಸಿದರೂ ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯ ಗ್ರಂಥವನ್ನು ವಿಶ್ವಕ್ಕೆ ನೀಡಿದ್ದಾರೆ. ರಾಮಾಯಣ ಕೇವಲ ಕಥೆಯಲ್ಲ ನಮ್ಮ ನೈತಿಕ ಮೌಲ್ಯಗಳು, ಧರ್ಮ ಮತ್ತು ಸತ್ಯದ ಮಾರ್ಗಗಳನ್ನು ಕಲಿಸುವ ಮಹಾನ್ ಗ್ರಂಥವಾಗಿದೆ.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಎಸ್.ರೇವಣ್ಣರಿಗೆ ಬೀಳ್ಕೊಡುಗೆ
ಹಿರಿಯ- ಕಿರಿಯ ಸಹೋದ್ಯೋಗಿಗಳು ಕಾಲೇಜಿನ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ನೆನಪಿಸಿಕೊಂಡರು. ವಿದ್ಯಾರ್ಥಿಗಳ ಓದಿನ ಬಗ್ಗೆ ಅವರಿಗಿದ್ದ ಕಾಳಜಿ ಮೆಚ್ಚಿಕೊಂಡರು. ಸಹೋದ್ಯೋಗಿಗಳ ಜತೆ ಒಡನಾಟವನ್ನು ಹಲವರು ಕೃತಜ್ಞತೆಯಿಂದ ನೆನಪಿಸಿಕೊಂಡು ಭಾವುಕರಾದರು.
ಶಾಸಕ ಚವ್ಹಾಣ್‌ ನೇತೃತ್ವದಲ್ಲಿ ಅ.10ರಂದು ಜೆಸ್ಕಾಂ ಸಭೆ
ಗುಲ್ಬರ್ಗಾ ವಿದ್ಯುತ್‌ ಪ್ರಸರಣ ಕಂಪನಿಯ ಔರಾದ್‌ ಉಪ ವಿಭಾಗ ವ್ಯಾಪ್ತಿಯಲ್ಲಿ ನಿರ್ಲಕ್ಷತನ, ಬೇಜವಾಬ್ದಾರಿ, ಕರ್ತವ್ಯ ನಿಯಮಾವಳಿಗಳ ಉಲ್ಲಂಘನೆ ಹಾಗೂ ಕೇಂದ್ರ ಸ್ಥಾನ ಬಿಟ್ಟು ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳ ವಾಸ್ತವ್ಯದ ಕುರಿತು ''''ಕನ್ನಡಪ್ರಭ''''ದಲ್ಲಿ ಕಳೆದೆರಡು ವಾರಗಳಿಂದ ಪ್ರಕಟಗೊಂಡ ಸರಣಿ ವರದಿಯಿಂದ ಎಚ್ಚೆತ್ತುಕೊಂಡ ಶಾಸಕ ಪ್ರಭು ಚವ್ಹಾಣ್‌ ಇಲಾಖೆಯ ಸಭೆ ನಡೆಸಲು ಮಹೂರ್ತ ಫಿಕ್ಸ್‌ ಮಾಡಿದ್ದಾರೆ.
ರಾಮಾಯಣ ಕೃತಿ ಆದರ್ಶಪ್ರಾಯ, ಸಮಾಜದ ಪ್ರತಿಬಿಂಬ: ಬಸವರೆಡ್ಡಪ್ಪ ರೋಣದ
ವಾಲ್ಮಿಕಿ ರಚಿಸಿದ ರಾಮಾಯಣ ಕೃತಿಯೂ ಸಮಾಜಕ್ಕೆ ಮಾದರಿಯಾಗಿದೆ. ಸಮಾಜದಲ್ಲಿ ರಾಜರು, ಸೈನಿಗರು, ಸಾಮಾನ್ಯ ಪ್ರಜೆಗಳು ಹೇಗಿರಬೇಕು, ಯಾವರೀತಿ ಜೀವನ ನಡೆಸಬೇಕು, ಗುರು-ಹಿರಿಯರು, ಪೋಷಕರನ್ನು ಹೇಗೆ ಗೌರವಿಸಬೇಕು ಎನ್ನುವ ಸಾಕಷ್ಟು ಸದ್ಗುಣಗಳ ಬಗ್ಗೆ ಅರಿವು ಮೂಡಿಸಿದ್ದಾರೆ.
ಹಾಸನಾಂಬೆ ದೇಗುಲದಿಂದ ಮಾಧ್ಯಮದವರನ್ನು ದೂರ ಇಟ್ಟ ಜಿಲ್ಲಾಡಳಿತ
ಮಂಗಳವಾರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ವೇಣುಕುಮಾರ್‌ ಅಧ್ಯಕ್ಷತೆಯಲ್ಲಿ ಪ್ರೆಸ್‌ ಕ್ಲಬ್‌ನಲ್ಲಿ ಸಭೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹೋಗಿ ಮೌನ ಪ್ರತಿಭಟನೆ ಮಾಡಲಾಯಿತು.
ಸಿಜೆಐ ಮೇಲಿನ ಶೂ ಎಸೆತ ಯತ್ನ ಖಂಡಿಸಿ ಪ್ರತಿಭಟನೆ
ಭಾರತದ ಸಂವಿಧಾನ ಮತ್ತು ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ತತ್ವಗಳನ್ನು ಎತ್ತಿಹಿಡಿಯುವ ಭಾರತದ ಮುಖ್ಯ ನ್ಯಾಯಮೂರ್ತಿ ಅವರ ಮೇಲೆಯೇ ದಾಳಿ ಮಾಡುತ್ತಾರೆಂದರೆ ಜನಸಾಮಾನ್ಯರ ಪಾಡೇನು? ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ದೇಶದಲ್ಲಿ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರ ಉಳಿಸಲು ವಾಲ್ಮೀಕಿ, ಮಹನೀಯರ ಕೊಡುಗೆ ಇದೆ: ಜಿ.ಆದರ್ಶ
ರಾಮಾಯಣದ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿತ್ವ ಮೌಲ್ಯಗಳನ್ನು ನೀಡಿರುವ ಮಹರ್ಷಿ ವಾಲ್ಮೀಕಿ ಅವರು ಸಮಾಜದ ಸುಸ್ಥಿರತೆಗೆ ಕಾರಣರಾಗಿದ್ದಾರೆ. ಸಂಸ್ಕೃತದಲ್ಲಿ ಮೊಟ್ಟ ಮೊದಲು ರಚಿಸಿರುವ ರಾಮಾಯಣವೆಂಬ ಮಹಾಗ್ರಂಥದ ಚರಿತ್ರೆಯನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಗುರಿಸಾಧನೆಗೆ ಮುಂದಾಗಬೇಕು.
ಸಿಜೆಐ ಗವಾಯಿ ಮೇಲಿನ ದಾಳಿಗೆ ಖಂಡನೆ
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ಕಿಶೋರ ರಾಕೇಶ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ವ್ಯಕ್ತಿಗಳ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ರೂಪಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.
ವಾಲ್ಮೀಕಿ ಸಮುದಾಯವನ್ನು ಎಸ್ಟಿಗೆ ಸೇರಿಸಿದ್ದೇ ದೇವೇಗೌಡರು
ಮಹರ್ಷಿ ವಾಲ್ಮೀಕಿಯವರು ನಮ್ಮ ಸಂಸ್ಕೃತಿ, ಮಾನವೀಯ ಮೌಲ್ಯಗಳು ಹಾಗೂ ಮೌಲ್ಯಯುತ ಜೀವನಕ್ಕೆ ದಾರಿ ದೀಪವಾಗಿರುವ ರಾಮಾಯಣ ಗ್ರಂಥವನ್ನು ರಚಿಸಿದ್ದಾರೆ ಮತ್ತು ಶ್ರೀ ರಾಮನ ಆದರ್ಶಗಳನ್ನು ನಮಗೆ ತಿಳಿಸಿಕೊಟ್ಟಿದ್ದಾರೆ.
  • < previous
  • 1
  • ...
  • 713
  • 714
  • 715
  • 716
  • 717
  • 718
  • 719
  • 720
  • 721
  • ...
  • 14689
  • next >
Top Stories
150 ದಿನವೂ ತುಂಬಿ ತುಳುಕುತ್ತಿದೆ ಕೆಆರ್‌ಎಸ್‌
ಆ ಸ್ಯಾಂಡಲ್‌ವುಡ್‌ ನಟಿ ನನಗೆ ಮಾತ್ರವಲ್ಲ, ಮೂವರಿಗೆ ವಂಚಿಸಿದ್ದಾರೆ : ನಿರ್ಮಾಪಕ ಅರವಿಂದ್‌
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved