• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹರ್ಷಿ ವಾಲ್ಮೀಕಿಯಂತೆ ಜೀವನ ಬದಲಿಸಿಕೊಳ್ಳಿ
ಹೊಸಕೋಟೆ: ರಾಮಾಯಣ ರಚಿಸಿ ಸಮಾಜಕ್ಕೆ ಸಂದೇಶ ಕೊಟ್ಟಿರುವ ಮಹರ್ಷಿ ವಾಲ್ಮೀಕಿ ರೀತಿ ನೈತಿಕ ಪರಿವರ್ತನೆಯಿಂದ ಜೀವನ ಬದಲಿಸಿಕೊಳ್ಳಬಹುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಬರಡು ಬಸರಾಳಿಗೆ ಕಾವೇರಿ ನೀರಿನ ಆಸರೆ..!
ಬಸರಾಳು ಹೋಬಳಿ ಮಳೆಯಾಶ್ರಿತ ಪ್ರದೇಶವಾಗಿದ್ದು, ಹೇಮಾವತಿ ನೀರಿನ ಕೊನೆಯ ಭಾಗದಲ್ಲಿದೆ. ನಾಲೆಯ ಮೂಲಕ ನಿರೀಕ್ಷಿತ ಪ್ರಮಾಣದ ನೀರು ಹರಿದುಬರುತ್ತಿಲ್ಲ. ಇದರಿಂದ ಈ ಭಾಗದ ರೈತರು ನೀರಾವರಿ ಬೆಳೆಗಳನ್ನು ಬೆಳೆಯಲಾಗದೆ. ರಾಗಿ, ಜೋಳದ ಬೆಳೆಗಷ್ಟೇ ಸೀಮಿತವಾಗಿದ್ದಾರೆ.
ಮಹರ್ಷಿ ವಾಲ್ಮೀಕಿ ರಾಮಾಯಣದ ರಚನೆಕಾರರ ಜೊತೆಗೆ ಪಾತ್ರದಾರಿ: ಕೆ.ಎಂ.ರಾಕೇಶ್
ನರಸಿಂಹರಾಜಪುರ, ಮಹರ್ಷಿ ವಾಲ್ಮೀಕಿಯವರು ರಾಮಾಯಣದ ರಚನೆ ಜೊತೆಗೆ ರಾಮಾಯಣದ ಪಾತ್ರದಾರಿಯೂ ಆಗಿದ್ದಾರೆ ಎಂದು ಬಾಳೆಹೊನ್ನೂರಿನ ಎಸ್.ಜೆ.ಆರ್.ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಕೆ.ಎಂ.ರಾಕೇಶ್ ತಿಳಿಸಿದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತಕ್ಕೆ ಖಂಡನೆ
ಭಾರತೀಯರ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವಕ್ಕೆ ಧಕ್ಕೆ ತರುವ ಯಾವುದೇ ಸನಾತನ ನೀತಿಗಳು ಕಾನೂನು ಕೈಗೆತ್ತಿಕೊಂಡರೆ ಭಾರತ ಸಂವಿಧಾನದನ್ವಯ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಸಂವಿಧಾನದ ಘನತೆ, ಗೌರವ ಮಿಗಿಲಾಗಿ ಭಾರತೀಯ ನ್ಯಾಯಾಂಗದ ಘನತೆ ರಕ್ಷಿಸಬೇಕು.
ಶಾಸಕರಿಂದ ಮಲ್ಲಾಘಟ ಕೆರೆಗೆ ಬಾಗಿನ ಅರ್ಪಣೆ
ತಾಲೂಕಿನ ಪ್ರಮುಖ ಜೀವನಾಡಿಯಂತಿರುವ ಮಲ್ಲಾಘಟ್ಟ ಕೆರೆ ಸಂಪೂರ್ಣವಾಗಿ ತುಂಬಿ ಕೋಡಿಯಾಗಿದೆ. ಶಾಸಕ ಎಂ.ಟಿ.ಕೃಷ್ಣಪ್ಪನವರು ಮಂಗಳವಾರ ಬೆಳಗ್ಗೆ ಕೆರೆಗೆ ತೆರಳಿ ಗಂಗಾ ತಾಯಿಗೆ ಬಾಗಿನ ಅರ್ಪಿಸಿದರು.
ರಾಮಾಯಣ, ಮಹಾಭಾರತ ಎರಡು ಕಣ್ಣುಗಳಿದ್ದಂತೆ
ರಾಮಾಯಣ ಮತ್ತು ಮಹಾಭಾರತ ನಮ್ಮ ಎರಡು ಕಣ್ಣುಗಳು ಇದ್ದಂತೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿರುವುದಲ್ಲಿ ಈ ಎರಡೂ ಮಹಾ ಕಾವ್ಯಗಳು ಮೊದಲ ಸಾಲಿನಲ್ಲಿ ನಿಲ್ಲುತ್ತವೆ ಎಂದು ತಾಲೂಕು ದಂಡಾಧಿಕಾರಿ ಎನ್. ಎ.ಕುಂ. ಇ. ಅಹಮದ್‌ ಹೇಳಿದರು.
ಯುವ ಸಾಹಿತಿಗಳಿಗೆ ಮಹರ್ಷಿ ವಾಲ್ಮೀಕಿ ಸ್ಫೂರ್ತಿ
ವಾಲ್ಮೀಕಿ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿ ಯುವ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ರಾಮಾಯಣಕ್ಕೆ ಈಡಿ ವಿಶ್ವವೇ ತಲೆಬಾಗಿದೆ
ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿದ್ದ ಕವಿತ್ವ ಭಾವನೆಯಿಂದಾಗಿಯೇ ರಾಮಾಯಣ ಎಂಬ ಮಹಾಕಾವ್ಯ ರಚನೆಯಾಯಿತು ಎಂದು ವಾಲ್ಮೀಕಿ ಸಮುದಾಯದ ಮುಖಂಡ ಗೋಪಿನಾಥ್ ತಿಳಿಸಿದರು.
ಸಾಮರಸ್ಯ ಕದಡಿದರೆ ಧರ್ಮ ನೋಡದೇ ಕ್ರಮಕ್ಕೆ ಸೂಚಿಸಿದ್ದೇವೆ: ಸಂಸದೆ ಡಾ.ಪ್ರಭಾ
ಶಾಂತಿ, ಸಾಮರಸ್ಯ ಕದಡುವವರು ಯಾವುದೇ ಧರ್ಮದವರಾಗಿದ್ದರೂ ಬಂಧಿಸುವಂತೆ, ಗಲಭೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇವೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಐವರು ಅಪ್ರಾಪ್ತರ ವಶ- ವಸ್ತುಗಳ ಜಪ್ತಿ
ನಗರದ ಶಾಬನೂರು ರಸ್ತೆಯಲ್ಲಿ ತಾಲೂಕಿನ ಜರೇಕಟ್ಟೆ ಗ್ರಾಮದ ಸಿ.ಜಗದೀಶ ಅವರಿಗೆ ದ್ವಿಚಕ್ರ ವಾಹನಗಳಲ್ಲಿ ಬಂದು ಮನಸೋ ಇಚ್ಛೆ ಕೈ-ಕಾಲುಗಳಿಂದ ಹಲ್ಲೆ ಮಾಡಿ, ₹4,300 ನಗದು, ಕೊರಳಲ್ಲಿದ್ದ 25 ಗ್ರಾಂ ಚಿನ್ನದ ಸರ ಸುಲಿಗೆ ಮಾಡಿದ್ದ ಐವರು ಅಪ್ರಾಪ್ತರನ್ನು ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
  • < previous
  • 1
  • ...
  • 715
  • 716
  • 717
  • 718
  • 719
  • 720
  • 721
  • 722
  • 723
  • ...
  • 14689
  • next >
Top Stories
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ನನಗೂ ಮದುವೆ ಆಗಬೇಕು ಅನ್ನಿಸುತ್ತಿದೆ : ನಟಿ ರಮ್ಯಾ
‘ಹೈ’ ಒಪ್ಪಿದರೆ ಸಂಪುಟ ಪುನಾರಚನೆ : ಸಿಎಂ
ಚಿಕಿತ್ಸೆ ಫಲಿಸದೇ ಮತ್ತೆ2 ಕೃಷ್ಣಮೃಗಗಳ ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved