• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಲ್‌ ಮಾರ್ಕ್ಸ್ ನಗರ ಪರಿಶೀಲನೆಗೆ ಕಾಂಗ್ರೆಸ್ ಸತ್ಯಶೋಧನಾ ಸಮಿತಿ
ದಾವಣಗೆರೆಯಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತರುವವರು ಯಾವುದೇ ಜಾತಿ, ಧರ್ಮೀಯರಾಗಿದ್ದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಕದಡುವವರ ಬಗ್ಗೆ ಜನರೂ ಜಾಗೃತರಾಗಿರಬೇಕು. ಗಲಭೆಯಿಂದ ನಲುಗಿದ ಕಾರ್ಲ್ ಮಾರ್ಕ್ಸ್ ನಗರಕ್ಕೆ ಕಾಂಗ್ರೆಸ್ ಪಕ್ಷದ ಸತ್ಯಶೋಧನಾ ಸಮಿತಿ ಮಾಡಿಕೊಂಡು, ನಾವು ಹೋಗಿ ಪರಿಶೀಲಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ, ಶ್ರೀರಾಮ ಎಲ್ಲರಿಗೂ ಆದರ್ಶ: ಡಾ.ಪ್ರಭಾ
ಇಡೀ ಜಗತ್ತಿಗೆ ರಾಮಾಯಣ ಎಂಬ ಮಹಾಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಹಾಗೂ ಪ್ರತಿಯೊಬ್ಬರ ಹೃದಯ ಮಂದಿರದಲ್ಲಿ ಶ್ರೀರಾಮನ ಆದರ್ಶಗಳು ಮನೆ ಮಾಡಿವೆ. ಅಂತಹ ಆದರ್ಶ ಪುರುಷರನ್ನು ನಾವು ಪ್ರೇರಣೆಯಾಗಿ ಸ್ವೀಕರಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಹಿಂದೂ ಕುಟುಂಬ ಹೆಸರಿನ ಬದಲು ಮುಸ್ಲಿಂ ಹೆಸರು!
ಜಾತಿ ಜನಗಣತಿ ವೇಳೆ ಆಧಾರ್ ಕಾರ್ಡ್ ನಂಬರ್ ನಮೂದಿಸುತ್ತಿದ್ದಂತೆ ವೈದ್ಯರ ಹೆಸರಿನ ಬದಲು ಅನ್ಯ ಕೋಮಿನವರ ಹೆಸರು, ಕುಟುಂಬವು ಸದಸ್ಯರ ಕಾಲಂನಲ್ಲಿ ಸೇರ್ಪಡೆಯಾದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಜಾತಿ ಜನಗಣತಿ ವೇಳೆ ಶಿಕ್ಷಕನಿಗೆ ಹೃದಯಾಘಾತ: ಸ್ಟೆಂಟ್‌ ಅಳವಡಿಕೆ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಜಾತಿ ಜನಗಣತಿ ಕರ್ತವ್ಯದಲ್ಲಿದ್ದ ವೇಳೆ ತಾಲೂಕಿನ ಹಳೇ ಕಡ್ಲೆಬಾಳು ಗ್ರಾಮದ ಸರ್ಕಾರಿ ಶಾಲೆ ಸಹಶಿಕ್ಷಕ ಶಿವಪ್ರಕಾಶ ನಾಯ್ಕ (44) ಹೃದಯಾಘಾತಕ್ಕೆ ಒಳಗಾದ ಘಟನೆ ಸೋಮವಾರ ಮಧ್ಯಾಹ್ನ ಗ್ರಾಮದಲ್ಲಿ ನಡೆದಿದೆ.
ರಾಮಾಯಣವನ್ನು ಅರ್ಥೈಸಿಕೊಂಡು ಮುನ್ನಡೆಯರಿ
ಮಹರ್ಷಿ ವಾಲ್ಮೀಕಿ ರಚನೆಯ ರಾಮಾಯಣವನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳುವ ಮೂಲಕ ಅವರ ತತ್ವಾದರ್ಶಗಳನ್ನು ಪಾಲಿಸುವಂತೆ ತಹಸೀಲ್ದಾರ್‌ ವೈ.ರವಿ ಕರೆ ನೀಡಿದರು.
ಇಂದಿನಿಂದ ಮಾಲೂರಲ್ಲಿ ಎರಡು ದಿನ ರಾಜ್ಯಮಟ್ಟದ ಎಲ್ಐಸಿ ಸಮ್ಮೇಳನ
ಮಿಶ್ರಣ ಲೈಸೆನ್ಸ್ ಪದ್ಧತಿ, ಖಾಸಗಿ ವಿಮಾ ಕಂಪನಿಗಳಿಗೆ ಭದ್ರತಾ ಠೇವಣಿ ಕಡಿತಗೊಳಿಸುವ, ೨೦೪೭ರ ಹೊತ್ತಿಗೆ ಎಲ್ಲರಿಗೂ ವಿಮೆ ಎನ್ನುವ ಹೆಸರಿನಲ್ಲಿ ಈಗಿರುವ ವಿಮಾ ವ್ಯವಸ್ಥೆಯನ್ನು ಅಸ್ಥಿರಗೊಳಿಸಿ ಖಾಸಗಿ ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರದ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಇದನ್ನು ಎದುರಿಸಲು ಎಲ್‌ಐಸಿ ಉಳಿಸಿ, ಪಾಲಿಸಿದಾರರ ಹಿತ ಕಾಪಾಡಿ, ಪ್ರತಿನಿಧಿಗಳನ್ನು ರಕ್ಷಿಸಲು ಮುಂಬರುವ ದಿನಗಳಲ್ಲಿ ಜನಾಂದೋಲನ ಮೂಲಕ ಚರ್ಚಿಸಲಾಗುವುದು .
ಅವಳಿ ಜಿಲ್ಲೆಗಳಿಗೆ ಕೃಷ್ಣಾನದಿ ನೀರು ಹರಿಸಲು ಯೋಜನೆ ರೂಪಿಸಲಿ: ಗೋಪಾಲಗೌಡ
ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳು ಆಂಧ್ರಪ್ರದೇಶದ ಗಡಿ ಹಂಚಿಕೊಂಡಿವೆ. ಈ ಗಡಿಯ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನಸಾಮಾನ್ಯರು ಶುದ್ಧ ಕುಡಿಯುವ ನೀರಿಗಾಗಿ ಬಹಳಷ್ಟು ಕಷ್ಟಪಡುತ್ತಿದ್ದಾರೆ. ಕುಡಿಯುವ ನೀರಿಗಾಗಿ ಕೊಳವೆಬಾವಿ ಅವಲಂಬಿಸಿದ್ದಾರೆ. ಆದರೆ ಈ ಕೊಳವೆ ಬಾವಿಗಳಿಂದ ಬರುವ ನೀರು ಈಗಾಗಲೇ ಗುಣಮಟ್ಟ ಕಳೆದುಕೊಂಡಿದೆ.
ಪ್ರಜಾತಂತ್ರ ವ್ಯವಸ್ಥೆ ರೂಪಿಸಲು ವಾಲ್ಮೀಕಿ ರಾಮಾಯಣ ಮಾರ್ಗದರ್ಶನ
ವಾಲ್ಮೀಕಿ ಮಹರ್ಷಿ ಇಡೀ ಜಗತ್ತಿಗೆ ಶ್ರೇಷ್ಠ ಮಹಾಕಾವ್ಯವಾದ ರಾಮಾಯಣ ಗ್ರಂಥ ನೀಡಿದ್ದಾರೆ. ಇಂತಹ ಮಹಾನ್ ಸತ್ಪುರುಷರ ಜೀವನ ಆದರ್ಶ ಇಂದಿಗೂ ನಮ್ಮೆಲ್ಲರಿಗೂ ಮೇಲ್ಪಂಕ್ತಿಯಾಗಿದೆ. ವಾಲ್ಮೀಕಿ ರಾಮಾಯಣದಿಂದ ಇಂದಿಗೂ ಅನುಸರಿಸಬಹುದಾದ ಸಂಗತಿ ಎಂದರೆ ಅದು ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದರು.
ವಕೀಲಗೆ ಜೀವ ಬೆದರಿಕೆ: ಆರೋಪಿ ಬಂಧನಕ್ಕೆ ಒತ್ತಾಯ
ಇಲ್ಲಿನ ಶೇಖರಪ್ಪ ಧುಮತಿ ವಕೀಲರಿಗೆ ಅಪರಿಚಿತ ವ್ಯಕ್ತಿಯೊಬ್ಬ ಪದೇಪದೆ ಮೊಬೈಲ್ ಕರೆ ಮಾಡಿ ಜೀವ ಬೆದರಿಕೆ ಹಾಕಿರುವುದು ಖಂಡನೀಯವಾಗಿದ್ದು, ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ಆ ವ್ಯಕ್ತಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಪಿಸಿ ಮತ್ತು ಎಎಸ್ಐ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ರಾಮನಗೌಡ ಒತ್ತಾಯಿಸಿದರು.
ಆದಿಕವಿ ವಾಲ್ಮೀಕಿ ಮನುಕುಲಕ್ಕೆ ಮಾರ್ಗದರ್ಶಕ: ಜಿ.ಕುಮಾರ ನಾಯಕ
ಶ್ರೀರಾಮಾಯಣದ ಮುಖಾಂತರ ಮನುಕುಲಕ್ಕೆ ಮಾರ್ಗದರ್ಶನ ನೀಡಿದ ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ಅವರು ತಿಳಿಸಿದ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಜಿ.ಕುಮಾರ ನಾಯಕ ನುಡಿದರು.
  • < previous
  • 1
  • ...
  • 716
  • 717
  • 718
  • 719
  • 720
  • 721
  • 722
  • 723
  • 724
  • ...
  • 14689
  • next >
Top Stories
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ನನಗೂ ಮದುವೆ ಆಗಬೇಕು ಅನ್ನಿಸುತ್ತಿದೆ : ನಟಿ ರಮ್ಯಾ
‘ಹೈ’ ಒಪ್ಪಿದರೆ ಸಂಪುಟ ಪುನಾರಚನೆ : ಸಿಎಂ
ಚಿಕಿತ್ಸೆ ಫಲಿಸದೇ ಮತ್ತೆ2 ಕೃಷ್ಣಮೃಗಗಳ ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved