• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಯನಾಡು ಶಾಲಾ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಿ: ಎ.ಎಸ್.ಪೊನ್ನಣ್ಣ
ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿ ಪೂಜೆ ನೆರವೇರಿಸಲು ದಿನಾಂಕ ನಿಗದಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಾಸಕ ಎ.ಎಸ್‌. ಪೊನ್ನಣ್ಣ ನಿರ್ದೇಶನ ನೀಡಿದ್ದಾರೆ.
ನಿರ್ಲಕ್ಷ್ಯ ಮಾಡದೆ ಓದಿನ ಮೂಲಕ ಜೀವನ ಕಟ್ಟಿಕೊಳ್ಳಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಶಿಕ್ಷಣ ಕ್ಷೇತ್ರದ ಬುದ್ಧಿವಂತಿಕೆಯ ಪರೀಕ್ಷೆ ಮೊದಲ ಹಂತವೇ ಎಸ್ಸೆಸ್ಸೆಲ್ಸಿ. ಮಕ್ಕಳನ್ನು ಸತ್ಪ್ರಜೆ ಮಾಡಬೇಕೆಂಬು ಪೋಷಕರ ಕನಸು. ಅವರ ಕನಸು, ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಾನು ಓದಬೇಕಿತ್ತು ಎಂದು ನೊಂದುಕೊಳ್ಳುವ ಮುನ್ನಾ ಇರುವ ಅವಕಾಶವನ್ನು ಪ್ರಯೋಜನ ಪಡೆದುಕೊಳ್ಳಬೇಕು.
ಪೋಡಿ ಮುಕ್ತ ಜಿಲ್ಲೆಗೆ ತ್ವರಿತಗತಿಯಲ್ಲಿ ಕೆಲಸ ಮಾಡಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 2500 ನಿವೇಶನಗಳನ್ನು ಸಿದ್ದಪಡಿಸಿ ಅರ್ಹಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಗುರಿ ಹೊಂದಲಾಗಿದ್ದು, ಅರ್ಹ ಫಲಾನುಭವಿಗಳ ಆಯ್ಕೆ ನಿಷ್ಪಕ್ಷಪಾತವಾಗಿರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಉಡುಪಿ: 20ರಂದು ಭಾರತೀಯ ಸೈನಿಕರಿಗೆ ಬೆಂಬಲವಾಗಿ ತಿರಂಗ ಯಾತ್ರೆ
ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಸಂದೇಶವನ್ನು ಸಾರುವ ಮತ್ತು ಆಪರೇಶನ್ ಸಿಂದೂರ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ. ಪಕ್ಷ, ಜಾತಿ, ಧರ್ಮ ರಹಿತವಾಗಿ ನಡೆಯುವ ಈ ತಿರಂಗ ಯಾತ್ರೆಯಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ.
ನಿಯಮ ಮೀರಿ ಶಿವಳ್ಳಿ ಹಾಲು ಉತ್ಪಾದಕರ ಸಂಘದ ಚುನಾವಣೆ
ಸಂಘದ ಸದಸ್ಯರಿಗೆ ಚುನಾವಣೆ ನೋಟಿಸ್‌ ನೀಡದೆ ಆಡಳಿತ ಮಂಡಳಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ‌ನಿಯಮ ಉಲ್ಲಂಘಿಸಿ ಚುನಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ.
ಡಿಮ್ಹಾನ್ಸ್‌ ಟೆಲಿ ಮಾನಸಕ್ಕೆ ವರ್ಷದಲ್ಲಿ 57 ಸಾವಿರ ಕರೆಗಳು!
ದೊಂದು ಟೆಲಿಫೋನ್‌ ಮೂಲಕವೇ ತಮ್ಮ ಮಾನಸಿಕ ಸಮಸ್ಯೆ ಹೇಳಿಕೊಂಡು ಕೌನ್ಸೆಲಿಂಗ್‌ ಪಡೆದುಕೊಳ್ಳುವ ವ್ಯವಸ್ಥೆ. ಧಾರವಾಡದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ಸಾರ್ವಜನಿಕರು, ಮಕ್ಕಳು ಯಾರೇ ಆದರೂ ಕರೆ ಮಾಡಿ ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳಬಹುದು.
ಶಿಕ್ಷಣ ಔದ್ಯೋಗಿಕ ವಲಯದಲ್ಲಿ ವ್ಯಾಪಕ ಬದಲಾವಣೆ
ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ದತ್ತಾಂಶ ವಿಜ್ಞಾನ ಮತ್ತು ಮಾಹಿತಿ ವ್ಯವಸ್ಥೆ ಕುರಿತ ಎರಡು ದಿನಗಳ ಐಇಇಇ (ಇನ್ಸ್‌ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್) ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಪ್ರಸ್ತುತ ಇರುವ ತರಗತಿಗಳು ಮತ್ತು ಕೆಲಸದ ಸ್ವರೂಪವನ್ನು ಬದಲಿಸಲಿದೆ. ಆಸ್ತಿ ಹಾಗೂ ವಿವಾಹ ನೋಂದಣಿ ಮಾಡಿಸುವ ರೀತಿಯಲ್ಲಿಯೇ ಹೊಸ ಆವಿಷ್ಕಾರಗಳನ್ನು ಪೇಟೆಂಟ್ ಕಚೇರಿ ಮೂಲಕ ನೋಂದಣಿ ಮಾಡಿಸುವುದು ಅತ್ಯಗತ್ಯ ಎಂದು ತಿಳಿಸಿದರು.
ಸೌಲಭ್ಯ ಪಡೆದು ಶೈಕ್ಷಣಿಕವಾಗಿ ಮುಂದೆ ಬನ್ನಿ: ಬಿಇಒ
ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗ ಪಡೆದು ಶೈಕ್ಷಣಿಕವಾಗಿ ಮುಂದೆ ಬರಬೇಕು.
ಹೋಟೆಲ್‌ ಬೋರ್ಡಲ್ಲಿ ಕನ್ನಡಿಗರಿಗೆ ಅ‍ವಮಾನ

ರಾಜಧಾನಿಯಲ್ಲಿ ಮತ್ತೆ ಕನ್ನಡಿಗರನ್ನು ಅಪಮಾನಿಸುವ ಘಟನೆ ನಡೆದಿದೆ. ಖಾಸಗಿ ಹೋಟೆಲ್‌ವೊಂದರ ಎಲ್‌ಇಡಿ ಡಿಜಿಟಲ್‌ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರ ಕುರಿತ ಅಶ್ಲೀಲ ಪದ ಪ್ರದರ್ಶನವಾಗಿರುವುದು ಬೆಳಕಿಗೆ ಬಂದಿದೆ. 

ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ಎಂದಿಗೂ ಮಾಡುವುದಿಲ್ಲ
ಅನಾದಿಕಾಲದಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡ ಜನರನ್ನು ಸರ್ಕಾರ ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ಎಂದಿಗೂ ಮಾಡುವುದಿಲ್ಲ. ಅರಣ್ಯವಾಸಿಗಳು ಸ್ವಯಂಪ್ರೇರಣೆಯಿಂದ ಬಯಸಿದರೇ ಮಾತ್ರ ಸ್ಥಳಾಂತರಕ್ಕೆ ಅನುಕೂಲ ಕಲ್ಪಿಸಲಾಗುತ್ತದೆ. ಈ ವಿಷಯವನ್ನು ಎಲ್ಲರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
  • < previous
  • 1
  • ...
  • 716
  • 717
  • 718
  • 719
  • 720
  • 721
  • 722
  • 723
  • 724
  • ...
  • 12077
  • next >
Top Stories
ಕನ್ನಡಪ್ರಭದ ಅಖಂಡ ಬಳ್ಳಾರಿ ಸಂಚಿಕೆ ಲೋಕಾರ್ಪಣೆ: ಮರೆಯಲಾಗದ ಸಂಭ್ರಮಕ್ಕೆ ಬಳ್ಳಾರಿ ಸಾಕ್ಷಿ
ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು
ಕ್ವಿಂಟಾಲ್‌ 30,000 ತಲುಪಿದತಿಪಟೂರು ಉಂಡೆ ಕೊಬ್ಬರಿ!
ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ 13,000 ಸರ್ಕಾರಿ ಶಾಲೆಗೆ ‘ಜಾಗ’ ಕೈತಪ್ಪುವ ಭೀತಿ
ಕೊಡಗು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : ಮಂ-ಬೆಂ ಸಂಚಾರಕ್ಕೆ ಅಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved