• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿತಾಳಕ್ಕೆ ಕೇಂದ್ರ ಗೃಹ ಇಲಾಖೆ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ
ದೇಶದ 10ನೇ ಪೊಲೀಸ್‌ ಠಾಣೆ ಎಂಬ ಹೆಗ್ಗಳಿಕೆ ಕೇಂದ್ರ ಗೃಹ ಇಲಾಖೆ ನೀಡುವ ಅತ್ಯುತ್ತಮ ಪೊಲೀಸ್ ಠಾಣೆ ವಾರ್ಷಿಕ ಪ್ರಶಸ್ತಿಗೆ ದೇಶದ ಪ್ರತಿ ರಾಜ್ಯದಿಂದ ಮೂರು ಪೊಲೀಸ್ ಠಾಣೆಗಳನ್ನು ಆಯ್ಕೆ ಮಾಡಲಾಗುತ್ತದೆ, ರಾಜ್ಯದ 906 ಪೊಲೀಸ್ ಠಾಣೆಗಳ ಪೈಕಿ ರಾಯಚೂರು ಜಿಲ್ಲೆಯ ಕವಿತಾಳ, ಬಳಗಾನೂರು ಮತ್ತು ಬಳ್ಳಾರಿ ಜಿಲ್ಲೆಯ ಸಿರಿಗೇರಿ ಪೊಲೀಸ್ ಠಾಣೆಗಳು ಆಯ್ಕೆಯಾಗಿವೆ ಎಂದು ಗೃಹ ಮಂತ್ರಲಾಯದ ಅಧಿಕಾರಿ ಸೈಯದ್‌ ಮಹ್ಮದ್‌ ಹುಸೇನ್‌ ತಿಳಿಸಿದರು.
ಶೂ ಎಸೆದ ವಕೀಲರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದಲಿತ ಸಮಾಜ ಸೇನೆ ಪ್ರತಿಭಟನೆ
ನ್ಯಾ. ಗವಾಯಿ ತೋರಿದ ತಾಳ್ಮೆ ಪ್ರಶಂಸಾರ್ಹ, ಇದು ನಮ್ಮ ನ್ಯಾಯಿಕ ಮೌಲ್ಯಗಳ ಸಂಕೇತ ಎಂದು ಹೇಳಿ ಆರೋಪಿ ವಕೀಲರ ಮೇಲೆ ಕ್ರಮಕ್ಕೆ ಆಗ್ರಹಿಸಿದರು.
ಬಲಗೈ ಜಾತಿ ಸಮುದಾಯಗಳು ಸಮೀಕ್ಷೆಯಲ್ಲಿ ಹೊಲೆಯ ಎಂದೇ ಬರೆಸಿ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬಲಗೈ ಜಾತಿ ಸಮುದಾಯಗಳು ಹೊಲೆಯ ಎಂದು ಬರೆಸಬೇಕು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು.
ಯುವ ಪೀಳಿಗೆಗೆ ಮಹನೀಯರನ್ನು ಪರಿಚಯಿಸಲು ಜಯಂತಿ
ಮಹಾತ್ಮರ ಜಯಂತಿಗಳನ್ನು ಆಚರಿಸುವುದು ಅವರ ಮೌಲ್ಯ, ತತ್ವಾದರ್ಶ, ಸಾಧನೆಗಳನ್ನು ಯುವ ಪೀಳಿಗೆಗೆ ಪರಿಚಯಿಸಲು- ಷಡಕ್ಷರಿ
ವಾಲ್ಮೀಕಿ ರಾಮಾಯಣ ಭಾವಪ್ರಧಾನ ಕೃತಿ
ದೊಡ್ಡಬಳ್ಳಾಪುರ: ಮಹರ್ಷಿ ವಾಲ್ಮೀಕಿ ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಅವರ ರಾಮಾಯಣ ಮಹಾಕಾವ್ಯ ಒಂದು ಭಾವಪ್ರಧಾನ ಕೃತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.
ವಿಶ್ವಕ್ಕೆ ಮಾರ್ಗದೀಪರಾದ ವಾಲ್ಮೀಕಿ ಮಹರ್ಷಿ: ಶಾಸಕ ಕೆ.ಎಂ. ಶಿವಲಿಂಗೇಗೌಡ
ದೈವಾಂಶ ಸಂಭೂತರಾದ ವಾಲ್ಮೀಕಿ ಮಹರ್ಷಿಯವರು ಸತ್ಪ್ರವೃತ್ತಿ, ತಪಸ್ಸು ಮತ್ತು ಆತ್ಮಶುದ್ಧಿಯ ಮೂಲಕ ಮಾನವ ಜೀವನವನ್ನು ಪುನೀತಗೊಳಿಸುವ ಮಾರ್ಗವನ್ನು ತೋರಿಸಿದರು. ಇಂದಿಗೂ ಅವರ ತತ್ವಗಳು ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಧರ್ಮದ ಬಲವನ್ನು ಬೋಧಿಸುತ್ತಿವೆ.
ವಿಶ್ವಕ್ಕೇ ಮಾದರಿ ಮಹಾಕಾವ್ಯ ರಾಮಾಯಣ: ಶಾಸಕ ‌ಅಲ್ಲಮಪ್ರಭು ಪಾಟೀಲ
ಇಡೀ‌ ವಿಶ್ವಕ್ಕೆ ರಾಮಾಯಣ ಮಹಾಕಾವ್ಯದ ಮೂಲಕ ಭರತ‌ ಖಂಡದ ಸಂಸ್ಕೃತಿ,‌ ಸಂಸ್ಕಾರ ಮತ್ತು ಮಾನವೀಯ ಮೌಲ್ಯವನ್ನು ತಿಳಿಸಿಕೊಟ್ಟ ಮೊದಲ ಮಹಾ ಕವಿ ವಾಲ್ಮೀಕಿಯವರಾಗಿದ್ದಾರೆ‌ ಎಂದು ಶಾಸಕ ‌ಅಲ್ಲಮಪ್ರಭು ಪಾಟೀಲ ಹೇಳಿದರು.
ಅರಸೀಕೆರೆಯಲ್ಲಿ ಶಾಸಕರ ವಿರುದ್ಧ ತೀವ್ರ ಪ್ರತಿಭಟನೆ
ಯಾದವ ಹಾಗೂ ಇತರೆ ಸಮುದಾಯದ ನಾಯಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಪಿಪಿ ವೃತ್ತದಲ್ಲಿ ಸಂತೋಷ್ ಏಕಾಂಗಿ ಧರಣಿ ನಡೆಸುವುದಾಗಿ ಘೋಷಿಸಿದ್ದರು.
ಜಿಲ್ಲೆಯನ್ನು ಹಸಿಬರ ಪೀಡಿತ ಎಂದು ಘೋಷಿಸಿ
ಕಲಬುರಗಿ ಜಿಲ್ಲೆಯನ್ನು ಹಸಿಬರ ಪೀಡಿತ ಜಿಲ್ಲೆಯೆಂದು ಘೋಷಿಸಲು ಒತ್ತಾಯಿಸಿ ಹಾಗೂ ಪ್ರವಾಹದಿಂದ ಆಗಿರುವ ಹಾನಿಗೆ ಕೂಡಲೇ ಪರಿಹಾರ ನೀಡಬೇಕೆಂದು, ಪರಿಹಾರ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಜರುಗಿಸಲು ಆಗ್ರಹಿಸಿ ಎಸ್‌ಯುಸಿಐ ಹಾಗೂ ಎಐಕೆಕೆಎಂಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿಸಿ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.
ವಾಲ್ಮೀಕಿ ಸೃಷ್ಟಿಸಿದ ರಾಮನ ಪಾತ್ರ ಸಾರ್ವಕಾಲಿಕ
ಮಹರ್ಷಿ ವಾಲ್ಮೀಕಿ ಸೃಷ್ಟಿಸಿದ ರಾಮನ ಪಾತ್ರ ಶಾಶ್ವತವೂ ಸಾರ್ವಕಾಲಿಕವೂ ಆಗಿದೆ. ಜಗತ್ತಿಗೆ ಇಂತಹ ಆದರ್ಶ ಪಾತ್ರವನ್ನು ಕೊಟ್ಟ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಹಿರಿಯ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣದಾಸ ತಿಳಿಸಿದರು.
  • < previous
  • 1
  • ...
  • 717
  • 718
  • 719
  • 720
  • 721
  • 722
  • 723
  • 724
  • 725
  • ...
  • 14689
  • next >
Top Stories
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ನನಗೂ ಮದುವೆ ಆಗಬೇಕು ಅನ್ನಿಸುತ್ತಿದೆ : ನಟಿ ರಮ್ಯಾ
‘ಹೈ’ ಒಪ್ಪಿದರೆ ಸಂಪುಟ ಪುನಾರಚನೆ : ಸಿಎಂ
ಚಿಕಿತ್ಸೆ ಫಲಿಸದೇ ಮತ್ತೆ2 ಕೃಷ್ಣಮೃಗಗಳ ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved