• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಭಾವಿ: ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ
ಪಟ್ಟಣದ ಶ್ರೀವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಮಂಗಳವಾರ ಶ್ರೀ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಧಾರ್ಮಿಕ ಭಾವನೆಯಿಂದ ವಾಲ್ಮೀಕಿ ಜಯಂತಿ ಆಚರಣೆ ಮಾದರಿ
ಹೊಸದುರ್ಗದಲ್ಲಿ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರವನ್ನು ವಿವಿಧ ಜಾನಪದ ಕಲಾ ಮೇಳದೊಂದಿಗೆ ವೀರಭದ್ರಸ್ವಾಮಿ ದೇವಾಲಯದಿಂದ ವೇದಿಕೆಯವರೆಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಬಿ.ಜಿ.ಗೋವಿಂದಪ್ಪ ಸೇರಿ ಮುಖಂಡರು ಇದ್ದರು.
ಮಹನೀಯರನ್ನು ಒಂದೇ ಜಾತಿಗೆ ಸೀಮಿತಗೊಳಿಸಬೇಡಿ
ಮಹನೀಯರನ್ನು ಒಂದೇ ಜಾತಿಗೆ ಸೀಮಿತಗೊಳಿಸದೆ ಎಲ್ಲಾ ಜಾತಿಯವರು ಎಲ್ಲಾ ಮಹನೀಯರ ಜಯಂತಿಗಳನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ಮನವಿ ಮಾಡಿದರು.
ಎಸ್‌ಜೆಎಂ ಪಾಲಿಟೆಕ್ನಿಕ್ ನಲ್ಲಿ ವಾಲ್ಮಿಕಿ ಜಯಂತಿ
ಚಿತ್ರದುರ್ಗದ ಎಸ್‌ಜೆಎಂ ಪಾಲಿಟೆಕ್ನಿಕ್ ನಲ್ಲಿ ಆಯೋಜಿಸಿದ್ದ ವಾಲ್ಮೀಕಿಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ವಾಲ್ಮೀಕಿ ಆದರ್ಶಗಳನ್ನು ಬದುಕಲ್ಲಿ ಅಳವಡಿಸಿಕೊಳ್ಳಿ: ಸಚಿವ ಶರಣಬಸಪ್ಪ ದರ್ಶನಾಪುರ
ಆದಿಕವಿ ಮಹರ್ಷಿ ಶ್ರೀವಾಲ್ಮೀಕಿ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ, ಬೇರೆಯವರ ಬಾಳಲ್ಲಿ ಬೆಳಕು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಶೃಂಗೇರಿಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಂಭ್ರಮ
ಶೃಂಗೇರಿ: ತಾಲೂಕಿನೆಲ್ಲೆಡೆ ಮಂಗಳವಾರ ಭೂಮಿ ಹುಣ್ಣಿಮೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಜಮೀನು, ಹೊಲಗದ್ದೆಗಳಲ್ಲಿ ರೈತರು ಪೂಜಾ ಸಾಮಗ್ರಿಗಳನ್ನಿಟ್ಟು ಶಂಖ, ಜಾಗಟೆ ಭಾರಿಸಿ ಭೂಮಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದರು. ಗ್ರಾಮೀಣ ಪ್ರದೇಶದೆಲ್ಲೆಡೆ ಹಬ್ಬದ ಕಹಳೆ ಮೊಳಗಿತು.
ರಾಮಾಯಣದಿಂದ ಜಗತ್ತಿಗೆ ಆದರ್ಶ ಪುರುಷ ರಾಮನ ಪರಿಚಯ
ತರೀಕೆರೆ, ವಾಲ್ಮೀಕಿ ರಾಮಾಯಣವನ್ನು ಬರೆದ ಕಾರಣಕ್ಕೆ ಜಗತ್ತಿಗೆ ರಾಮ ಎಂಬ ಆದರ್ಶ ಪುರುಷನ ಪರಿಚಯವಾಗಿದೆ ಎಂದು ಪುರಸಭೆ ಅಧ್ಯಕ್ಷ ವಸಂತ ಕುಮಾರ್ ಹೇಳಿದರು.
ಆರ್ ಎಸ್ಎಸ್ ನಿಂದ ಹಿಂದುತ್ವ ಉಳಿಸಲು ಮಹತ್ವದ ಪಾತ್ರ: ಎಸ್.ಮುನಿಸ್ವಾಮಿ
ಕೇಂದ್ರ ಸರ್ಕಾರದಿಂದ ಆವಣಿ ಗ್ರಾಮದಲ್ಲಿ ವಾಲ್ಮೀಕಿ ಆಶ್ರಮ ಅಭಿವೃದ್ಧಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ ಪ್ರತಿ ಮನೆಯಲ್ಲೂ ಹಿಂದುತ್ವ ಉಳಿಸಲು ಕರಸೇವಕರಾಗಬೇಕು ಜೊತೆಗೆ ನಾವೆಲ್ಲ ಒಂದು, ನಾವೆಲ್ಲ ಹಿಂದೂ ಎಂಬ ಘೋಷಣೆ ಮೊಳಗಿಸಬೇಕೆಂದು ಕರೆ ನೀಡಿದರು.
ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿದ ವಾಲ್ಮೀಕಿ ಸಮುದಾಯ
ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯ ಸೇರ್ಪಡೆ ಗೊಳಿಸಬಾರದು । ಶಾಸಕ ಗೋಪಾಲಕೃಷ್ಣಗೆ ಮನವಿ
ಜನಪರ ಯೋಜನೆಗಳಿಂದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ರಾಜ್ಯ: ಸಚಿವ ದಿನೇಶ್ ಗುಂಡೂರಾವ್
ಶೃಂಗೇರಿ, ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನಸಾಮಾನ್ಯರಿಗೆ ತಲುಪುವಂತೆ ಮಾಡಲಾಗಿದೆ. ಉತ್ತಮ ಜನಪರ ಯೋಜನೆಗಳೊಂದಿಗೆ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
  • < previous
  • 1
  • ...
  • 719
  • 720
  • 721
  • 722
  • 723
  • 724
  • 725
  • 726
  • 727
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved