• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
19 ಗ್ರಾಮಗಳಿಗೆ ನಿರಂತರ ನೀರು ಪೂರೈಕೆಗೆ ಕ್ರಮ: ಜಿಪಂ ಸಿಇಒ
ಜಲ ಜೀವನ್‌ ಮಿಷನ್‌ ಯೋಜನೆ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದಲ್ಲಿ ನಿರಂತರ ನೀರು ಪೂರೈಸುವ ನಿಟ್ಟಿನಲ್ಲಿ 19 ಗ್ರಾಮಗಳನ್ನು ದಿನದ 24 ಗಂಟೆ ನೀರು ಪೂರೈಕೆಗೆ ಫೈಲೆಟ್ ಬೇಸ್ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದರು.
ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಬೃಹತ್‌ ಪ್ರತಿಭಟನೆ
ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ ವತಿಯಿಂದ ಸೋಮವಾರ ನಗರದ ಮಿನಿ ವಿಧಾನಸೌಧದ ಹೊರಗೆ ಬೃಹತ್‌ ಪ್ರತಿಭಟನೆ ನಡೆಯಿತು. ನೂರಾರು ಮಂದಿ ನಾಗರಿಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಧಾರ್ಮಿಕ ಮುಖಂಡರು ಭಾಗವಹಿಸಿದ್ದರು.
ಫ್ರಾನ್ಸ್ ಗಾಳಿಪಟ ಜಾತ್ರೆಗೆ ಟೀಂ ಮಂಗಳೂರಿನ ‘ಕುಡ್ಲದ ರಥ’ ಯಾತ್ರೆ!
ಫ್ರಾನ್ಸಿನ ಈ ಸಲದ ಗಾಳಿಪಟ ಉತ್ಸವಕ್ಕೆ ಟೀಂ ಮಂಗಳೂರು ವತಿಯಿಂದ ರಥದ ವಿನ್ಯಾಸದ ಗಾಳಿಪಟ ಈಗ ತಯಾರಿಯಾಗುತ್ತಿದೆ. 18 ಅಡಿ ಎತ್ತರ 10 ಅಡಿ ಅಗಲದ ಈ ಗಾಳಿಪಟದ ಕಲಾ ವಿನ್ಯಾಸವನ್ನು ದಿನೇಶ್ ಹೊಳ್ಳ ಮಾಡಿದ್ದಾರೆ.
ಕೋಟೆಕಾರು: ಹಲಸು ಮೌಲ್ಯವರ್ಧನೆ ಮಾಹಿತಿ, ತರಬೇತಿ ಕಾರ್ಯಕ್ರಮ
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಮಾಧ್ಯಮ ಕೇಂದ್ರ ಮತ್ತು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಾನುವಾರ ಹಲಸು ಮೌಲ್ಯವರ್ಧನೆ ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ ನೆರವೇರಿತು.
ಸರ್ಕಾರದಿಂದ ಕಂಬಳ ಕಡೆಗಣನೆ: ಸಮಿತಿ ವ್ಯವಸ್ಥಾಪಕರ ಅಸಮಾಧಾನ
ದ.ಕ ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆಯಲ್ಲಿ ಮೂಡುಬಿದಿರೆ ಸಮಾಜಮಂದಿರದಲ್ಲಿ ನಡೆದ ಕಂಬಳ ಸಮಿತಿಗಳ ವ್ಯವಸ್ಥಾಪಕರ ಸಭೆಯಲ್ಲಿ ಸರ್ಕಾರದ ಅನುದಾನದ ಕುರಿತು ಚರ್ಚೆ ನಡೆಯಿತು.
ದೇವದಾಸಿಯರ ಸಮೀಕ್ಷೆ: ವಯೋಮಿತಿ ವಿಧಿಸದಿರಲು ಸರ್ಕಾರಕ್ಕೆ ಆಗ್ರಹ
ದೇವದಾಸಿಯರ ಸಮೀಕ್ಷೆ ಸಂದರ್ಭ ಸರ್ಕಾರ ವಯೋಮಿತಿ ನಿಗದಿಪಡಿಸಬಾರದು ಎಂದು ದೇವದಾಸಿಯರ ಕುರಿತ ಸಾಕ್ಷ್ಯಚಿತ್ರ ‘ಗಾಡ್ಸ್ ವೈಫ್ಸ್‌, ಮೆನ್ಸ್‌ ಸ್ಲೇವ್ಸ್‌’ ಸಾಕ್ಷ್ಯಚಿತ್ರದ ನಿರ್ದೇಶಕಿ, ಉಪ್ಪಿನಂಗಡಿ ಇಳಂತಿಲ ಪೂರ್ಣಿಮಾ ರವಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿದ್ಯುತ್‌ ದರ ಏರಿಕೆ ಆದೇಶ ಮಾಡಿದ್ದು ಬಿಜೆಪಿ ಸರ್ಕಾರ: ಜಿಲ್ಲಾ ಕಾಂಗ್ರೆಸ್‌
ಗೃಹ ಬಳಕೆ ವಿದ್ಯುತ್‌ ಬಿಲ್‌ ಹೆಚ್ಚಳದ ಸಂಪೂರ್ಣ ಹೊಣೆಯನ್ನು ಬಿಜೆಪಿ ಹೊರಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಹಾಗೂ ಮಾಜಿ ಶಾಸಕ ಜೆ.ಆರ್. ಲೋಬೊ ಹೇಳಿದ್ದಾರೆ.
ಶಾಂತಿಯ ತೋಟವಾಗಿ ಹೊಮ್ಮಲು ಕ್ರೀಡಾಕೂಟ ಪ್ರಮುಖ ಸಾಧನ: ಶಾಸಕ ಡಾ.ಮಂತರ್‌ಗೌಡ
ಯಾವುದೇ ಒಂದು ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಕ್ರೀಡಾಕೂಟ ಪ್ರಮುಖ ಸಾಧನ ಎಂದು ಶಾಸಕರು ಹೇಳಿದರು.
ಹಡಿಲು ಜಮೀನಿನಲ್ಲಿ ಆಶೀರ್ವಾದ್ ಸಂಜೀವಿನಿ ಒಕ್ಕೂಟ ನೇಜಿ ನಾಟಿ
ಗೋಳ್ತಮಜಲು ಗ್ರಾಮಪಂಚಾಯಿತಿ ವ್ಯಾಪ್ತಿಯ ಬಲ್ಕಟ್ಟ ಎಂಬಲ್ಲಿ ಆಶೀರ್ವಾದ್‌ ಸಂಜೀವಿನೀ ಒಕ್ಕೂಟದ ಸದಸ್ಯರು ತಾವೇ ನೇಜಿ ನಾಟಿ ನೆಟ್ಟಿದ್ದು, ಇವರಿಗೆ ಸಂಘಟನೆಗಳು, ಸರ್ಕಾರಿ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ
ಮಾನವ ಸರಪಳಿ ಮತ್ತು ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆ ರೈತರು ಪಾಲ್ಗೊಂಡರು.
  • < previous
  • 1
  • ...
  • 720
  • 721
  • 722
  • 723
  • 724
  • 725
  • 726
  • 727
  • 728
  • ...
  • 13538
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved