• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೂ ಎಸೆದ ಕಿಡಗೇಡಿ ವಕೀಲನ ಮೇಲೆ ಕಾನೂನು ಕ್ರಮ ಅಗತ್ಯ: ಜೈಭೀಮ್ ಶ್ರೀನಿವಾಸ್
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜ ಒಡೆದು ಪರಸ್ಪರ ದ್ವೇಷ ಮತ್ತು ಅಸಹನೆ ಹುಟ್ಟು ಹಾಕಿರುವ ಕಾರಣಕ್ಕಾಗಿ ವಕೀಲ ರಾಕೇಶ್ ಕಿಶೋರ್ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕೆಂದು ಒತ್ತಾಯಿಸಿದರು.
ವಾಲ್ಮೀಕಿ ರಾಮಾಯಣ ಎಲ್ಲರ ಜೀವನಕ್ಕೂ ಪ್ರಸ್ತುತ
ರಾಮನಗರ: ಮಹರ್ಷಿ ವಾಲ್ಮೀಕಿ ವಿರಚಿತ ಮಹಾಕಾವ್ಯ ರಾಮಾಯಣ ನಮ್ಮೆಲ್ಲರ ಜೀವನಕ್ಕೂ ಪ್ರಸ್ತುತವಾಗಿದೆ ಎಂದು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಭಾರ ಅಧೀಕ್ಷಕ ಈರಪ್ಪ ಸದಲಾಪುರ ಹೇಳಿದರು.
ರಾಜ್ಯದಲ್ಲಿ 18500 ಶಿಕ್ಷಕರ ನೇಮಕ : ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌.ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ವಾಯವ್ಯ ಸಾರಿಗೆಗೆ ಶೀಘ್ರ 700 ಹೊಸ ಬಸ್‌ : ಕಾಗೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸದಾಗಿ 700 ಬಸ್‌ ಖರೀದಿಸುತ್ತಿದ್ದು, 300 ಬಸ್‌ ಖರೀದಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮಗೊಳ್ಳಲಿದೆ ಎಂದು ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಹೇಳಿದರು.
ಹಿಂದೂ ಸಮಾಜ ಸಂಘಟನೆಯೇ ಆರ್.ಎಸ್.ಎಸ್ ಗುರಿ: ರಾಘವೇಂದ್ರ ಕಾಗವಾಡ
ಅಸಂಘಟಿತವಾದ ಹಿಂದು ಸಮಾಜವನ್ನು ಸಂಘಟನೆ ಮಾಡುವುದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲ ಗುರಿಯಾಗಿದೆ. ಅಲ್ಲದೆ ಹಿಂದುಗಳಲ್ಲಿ ಸಾಭಿಮಾನ ಮೂಡುವಂತೆ ಮಾಡುವುದಲ್ಲದೆ ಹಿಂದೂ ಸಮಾಜ ಜಾಗೃತಗೊಳಿಸಬೇಕು ಎಂಬ ಧನಾತ್ಮಕ ಚಿಂತನೆಯೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ೧೯೨೫ರ ವಿಜಯ ದಶಮಿಯಂದು ಸ್ಥಾಪನೆಗೊಂಡಿತು ಎಂದು ಉತ್ತರ ಕರ್ನಾಟಕ ಪ್ರಾಂತ ಕಾರ್ಯವಾಹ ವಕ್ತಾರ ರಾಘವೇಂದ್ರ ಕಾಗವಾಡ ಹೇಳಿದರು.
ಸ್ಥಗಿತಗೊಂಡಿರುವ ಬೆಂಗಳೂರು ಸಬ್‌ ಅರ್ಬನ್‌ ಕಾಮಗಾರಿಗೆ ಹೊಸ ಗುತ್ತಿಗೆ
ಸ್ಥಗಿತಗೊಂಡಿರುವ ಬೆಂಗಳೂರು ಉಪನಗರ ರೈಲು ಯೋಜನೆಯ ಬೆನ್ನಿಗಾನಹಳ್ಳಿ ಮತ್ತು ಚಿಕ್ಕಬಾಣವಾರ ಸಂಪರ್ಕಿಸುವ ಮಲ್ಲಿಗೆ ಮಾರ್ಗದ (2ನೇ ಕಾರಿಡಾರ್‌) ಬಾಕಿ ಕಾಮಗಾರಿಗೆ ಹೊಸ ಟೆಂಡರ್‌ ಆಹ್ವಾನಿಸಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್‌) ನಿರ್ಧರಿಸಿದೆ.
ಸಮೀಕ್ಷೆ ಸ್ಥಳ ದೂರ ಇದ್ದರೂ ಗಣತಿ ಮಾಡಲೇಬೇಕು : ಮಹೇಶ್ವರ ರಾವ್‌
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಸ್ಥಳವು ಮನೆಯಿಂದ ದೂರವಿದ್ದರೂ, ಸಮೀಕ್ಷೆಯನ್ನು ಮಾಡಲೇಬೇಕಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹೇಳಿದ್ದಾರೆ.
ಸುಡಗಾಡ ಸಿದ್ದರ ಕಾಲೋನಿಗೆ ಪಲ್ಲವಿ ಜಿ.ಭೇಟಿ
ಮುಧೋಳ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ತಾಲೂಕಿನ ಲೊಕಾಪೂರ ಗ್ರಾಮದ ಸುಡುಗಾಡು ಸಿದ್ಧರ ಕಾಲೋನಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳವನ್ನು ವೀಕ್ಷಣೆ ಮಾಡಿ ಕುಂದು ಕೊರತೆ ಆಲಿಸಿದರು.
ಸದೃಢ ಭಾರತ ನಿರ್ಮಾಣ ನಮ್ಮೆಲ್ಲರ ಹೊಣೆ
ಭಾರತೀಯ ಸಂಸ್ಕೃತಿ ಮತ್ತು ಜ್ಞಾನ ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸತ್ಯ, ಶಾಂತಿ, ಧರ್ಮ, ಯೋಗ, ಅಧ್ಯಾತ್ಮ ತತ್ವಗಳು ಜಗತ್ತಿಗೆ ಶ್ರೇಷ್ಠವಾಗಿವೆ. ಇಂತಹ ಶ್ರೀಮಂತ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಸದೃಢ ಭಾರತ ನಿರ್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಹೊಣೆಯಾಗಿದೆ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ನುಡಿದರು.
ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ಭಾರೀ ಅನ್ಯಾಯ

ಕೇಂದ್ರದ ಬಿಜೆಪಿ ಸರ್ಕಾರವು ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ರಾಜ್ಯದ ಒಬ್ಬನೇ ಒಬ್ಬ ಬಿಜೆಪಿ ಸಂಸದ ಧ್ವನಿ ಎತ್ತುತ್ತಿಲ್ಲ. ಕನ್ನಡಿಗರನ್ನು ದ್ವೇಷದಿಂದ ನೋಡುವ ಕೇಂದ್ರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು  ಎಚ್.ಎಸ್. ಮಂಜುನಾಥ್ ಗೌಡ ಆಕ್ರೋಶ  

  • < previous
  • 1
  • ...
  • 720
  • 721
  • 722
  • 723
  • 724
  • 725
  • 726
  • 727
  • 728
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved