• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಕ ಬಳಕೆ ಪ್ಲಾಸ್ಟಿಕ್ ನಿರ್ಬಂಧ: ಪುರಸಭೆ ಆಡಳಿತ ಮಂಡಳಿ ನಿರ್ಣಯ
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ 120 ಮೈಕ್ರಾನ್‌ ಮತ್ತು ಅದಕ್ಕಿಂತ ಕಡಿಮೆ ಪ್ರಮಾಣದ ಎಲ್ಲ ರೀತಿಯ ಏಕ ಬಳಕೆಯ ಪ್ಲಾಸ್ಟಿಕ್‌ ನಿರ್ಬಂಧಕ್ಕೆ ನಿರ್ಣಯ ಕೈಗೊಳ್ಳಲಾಯಿತು.
ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ, ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣ
ಕುಶಾಲನಗರದಲ್ಲಿ ನಡೆಯುವ ಬೃಹತ್‌ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್‌ ಅನಾವರಣವನ್ನು ಪುರಸಭೆ ಅಧ್ಯಕ್ಷೆ ನೆರವೇರಿಸಿದರು.
ಐಗೂರು- ಕಾಜೂರು, ಯಡವಾರೆ ಗ್ರಾಮದಲ್ಲಿ ವಿದ್ಯುತ್‌ ಕಡಿತ
ಐಗೂರು ಕಾಜೂರು ಹಾಗೂ ಯಡವಾರೆ ಗ್ರಾಮದಲ್ಲಿ ಕಳೆದ 13ದಿನಗಳಿಂದ ವಿದ್ಯುತ್‌ ಕಡಿತಗೊಂಡಿದೆ. ಕತ್ತಲೆಯಲ್ಲಿ ಗ್ರಾಮಗಳು ಮುಳುಗಿದೆ.
ಸಾಲಿಗ್ರಾಮ: ವಾಣಿಶ್ರೀ ಅಶೋಕ್ ಐತಾಳರ ನಾಲ್ಕು ಕಥಾಸಂಕಲನ ಬಿಡುಗಡೆ
ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಆವರಣದ ಕೂಟ ಬಂಧು ಭವನದಲ್ಲಿ ಬರಹಗಾರ್ತಿ ವಾಣಿಶ್ರೀ ಅಶೋಕ್ ಐತಾಳ ಅವರ ನಾಲ್ಕು ಕಥಾಸಂಕಲನಗಳ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು.
ಮೆಸ್ಕಾಂ, ಲೋಕೋಪಯೋಗಿ, ಹೆದ್ದಾರಿ ಅಧಿಕಾರಿಗಳ ಜೊತೆ ಶಾಸಕ ಯಶ್ಪಾಲ್ ಸಭೆ
ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಸಿದರು.
ಬಾರ್ಕೂರು ರುಕ್ಮಿಣಿ ಶೆಡ್ತಿ ಸರ್ಕಾರಿ ಕಾಲೇಜ್‌: ಅಭಿವಿನ್ಯಾಸ ಕಾರ್ಯಕ್ರಮ
ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸ್ವಚ್ಛ, ವ್ಯಸನಮುಕ್ತ ಬೈಂದೂರು ಸಂಕಲ್ಪ: ನಾಗರಿಕರು ಕೈಜೋಡಿಸಲು ಗಂಟಿಹೊಳೆ ಕರೆ
ಸ್ವಾತಂತ್ರ್ಯೋತ್ಸವವನ್ನು ಬೈಂದೂರು ಕ್ಷೇತ್ರದಾದ್ಯಂತ ಸ್ವಚ್ಛತೆ ಹಾಗೂ ವ್ಯಸನ ಮುಕ್ತ ಪರಿಕಲ್ಪನೆಯಡಿ ಆಚರಿಸಲು ಸಂಕಲ್ಪಿಸಲಾಗಿದೆ ಎಂದು ಶಾಸಕ ಗುರುರಾಜ ಶೆಟ್ಟಿ ಗಂಟುಹೊಳೆ ಹೇಳಿದ್ದಾರೆ.
ಕೊಡವೂರು: ಧೀಂಕಿಟ ಯಕ್ಷಗಾನ ಹೆಜ್ಜೆ ತರಬೇತಿ
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಧೀಂಕಿಟ - ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೆರವೇರಿಸಿದರು.
ಬಿಜೆಪಿ ಅಂಬೇಡ್ಕರ್‌ ಪ್ರೀತಿ ಕೇವಲ ನಾಟಕ: ಕಿಮ್ಮನೆ ರತ್ನಾಕರ್‌
ಉಡುಪಿ ಟೌನ್ ಹಾಲ್ ನಲ್ಲಿ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಮಾತನಾಡಿದರು.
ಮಂಗಳೂರಿಗೆ ಬಂತು ಹಳೆ ಸಮರ ಟ್ಯಾಂಕ್‌
ಪೂನಾದ ಕಿರ್ಕಿ ಎಂಬಲ್ಲಿನ ಡಿಪೋದಿಂದ ವಿಶೇಷ ಟ್ರೈಲರ್‌ ಟ್ರಕ್‌ನಲ್ಲಿ 40 ಟನ್‌ ತೂಕದ ಈ ಟಿ-55 ಟ್ಯಾಂಕ್‌ ಶುಕ್ರವಾರ ಹೊರಟಿದ್ದು, ಮೂರು ದಿನದ ಪ್ರಯಾಣದ ಬಳಿಕ ಮಂಗಳೂರು ತಲಪಿದೆ.
  • < previous
  • 1
  • ...
  • 721
  • 722
  • 723
  • 724
  • 725
  • 726
  • 727
  • 728
  • 729
  • ...
  • 13538
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved