• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಎಂಎಫ್‌ಎಂಇ ಯೋಜನೆಗೆ ಉತ್ತಮ ಪ್ರತಿಕ್ರಿಯೆ
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಕರಪತ್ರವನ್ನು ಕೆಪೆಕ್‌ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌.ಶಿವಪ್ರಕಾಶ್‌ ಬಿಡುಗಡೆಗೊಳಿಸಿದರು. ಪ್ರಧಾನ ವ್ಯವಸ್ಥಾಪಕ ಡಾ.ಎಚ್‌.ಕೆ.ಶಿವಕುಮಾರ್‌, ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್‌ ಇದ್ದರು.
‘ಎದ್ದೇಳು ಕನ್ನಡಿಗ ಕೆಆರ್‌ಎಸ್‌ ಪಕ್ಷಸೇರು ಬಾ’ ಅಭಿಯಾನಕ್ಕೆ ಚಾಲನೆ
ಕೆಆರ್‌ಎಸ್‌ ಪಕ್ಷದ ‘ಎದ್ದೇಳು ಕನ್ನಡಿಗ-ಕೆಆರ್‌ಎಸ್‌ ಪಕ್ಷ ಸೇರು ಬಾ’ ಸದಸ್ಯತ್ವ ಅಭಿಯಾನಕ್ಕೆ ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದು ಸೋಮವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಚಾಲನೆ ನೀಡಿದರು.
5 ವಿದ್ಯಾರ್ಥಿಗಳಿಗೆ ಬ್ಲಾಕ್‌ಬೆಲ್ಟ್ ಪ್ರದಾನ
ನಗರದ ಇಂಡಿಯನ್ ಕರಾಟೆ ಕ್ಲಬ್, ಜಿಲ್ಲಾ ಕ್ರೀಡಾ ಕರಾಟೆ ಸಂಘಟನೆಯ 5 ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರದಾನ ಮಾಡಲಾಯಿತು. ಡಾ.ಜೆ.ಟಿ.ಸಿಮಂಡ್ಸ್ ಹಾಲ್‌ನಲ್ಲಿ ಕರಾಟೆಯ ಬೆಲ್ಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯಲ್ಲಿ ಒಟ್ಟು 152 ಕಲರ್ ಬೆಲ್ಟ್ ಕರಾಟೆಪಟುಗಳು ಭಾಗವಹಿಸಿದ್ದರು.
ಸಿದ್ಧೇಶ್ವರ ಶ್ರೀಗಳ ತತ್ವ ಸಾರಲು 83 ಹಳ್ಳಿಗಳಿಗೆ ಪಾದಯಾತ್ರೆ
ಸನ್ಯಾಸ, ತ್ಯಾಗ ಮತ್ತು ಜ್ಞಾನದ ಮೂರ್ತಿವೆತ್ತ ಸ್ವರೂಪವಾಗಿದ್ದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳ ಸಿದ್ಧಾಂತಗಳನ್ನು ಪ್ರತಿ ಹಳ್ಳಿಗೂ ತಲುಪಿಸುವ ಮಹತ್ವದ ಸಂಕಲ್ಪವನ್ನು ಹೊಂದಿದ್ದು, ಸಿದ್ದೇಶ್ವರ ಶ್ರೀಗಳ ದಶಕಗಳ ಕಾಲದ ವೈರಾಗ್ಯದ ಸಂಕೇತವಾಗಿರುವ ಪಾದುಕೆಗಳ ಸಹಿತ 83 ಹಳ್ಳಿಗಳಲ್ಲಿ ಪಾದಯಾತ್ರೆ ನಡೆಸಲಾಗುವುದು ಎಂದು ಕಕಮರಿಯ ಗುರುದೇವ ಆಶ್ರಮದ ಆತ್ಮಾರಾಮ ಶ್ರೀಗಳು ಘೋಷಿಸಿದರು.
ಮಾದರಿ ರೀತಿಯಲ್ಲಿ ಕಿತ್ತೂರು ಉತ್ಸವ ಆಚರಿಸುವ ಯೋಜನೆ
ಪ್ರತಿ ವರ್ಷದಂತೆ ಈ ಬಾರಿಯೂ ಕಿತ್ತೂರು ವಿಜಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ಈ ಬಾರಿ ಕಿತ್ತೂರು ಉತ್ಸವವನ್ನು ಮಾದರಿ ರೀತಿಯಲ್ಲಿ ಆಚರಿಸುವ ಯೋಜನೆಯಿದ್ದು, ಜನರು ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮನವಿ ಮಾಡಿದರು.
ಯಶಸ್ಸಿಗೆ ಸ್ಪಷ್ಟ ಗುರಿ, ಉದ್ದೇಶ ಅಗತ್ಯ: ಪ್ರೊ.ವಿಜಯಾ
ಕನ್ನಡಪ್ರಭ ವಾರ್ತೆ ವಿಜಯಪುರ ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಸ್ಪಷ್ಟವಾದ ಗುರಿ ಮತ್ತು ಉದ್ದೇಶ ಅಗತ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ, ಸಮಾಜಕ್ಕೆ ಕೊಡುಗೆ ನೀಡುವ ರೀತಿಯಲ್ಲಿ ಜ್ಞಾನ ಬೆಳಸಿಕೊಳ್ಳಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ಪ್ರವಾಹ ವೇಳೆ ಜನರ ಕಷ್ಟಕ್ಕೆ ಸ್ಪಂದಿಸಿದ್ದೇನೆ
ಕನ್ನಡಪ್ರಭ ವಾರ್ತೆ ವಿಜಯಪುರ ಸೆಪ್ಟೆಂಬರ್‌ನಲ್ಲಿ ಸುರಿದ ಮಳೆಗೆ ಇಂಡಿ ಭಾಗದಲ್ಲಿ ಸಾಕಷ್ಟು ಹಾನಿಯಾಗಿದೆ. ಹಾಗಾಗಿ ನಾನು ಸೆ.26ರಿಂದ ಅ.1ರವರೆಗೆ ಬೆಳಗ್ಗೆಯಿಂದ ಸಂಜೆಯವರೆಗೆ ನನ್ನ ಭಾಗದ 12 ಗ್ರಾಮಗಳಿಗೆ ಭೇಟಿ ನೀಡಿದ್ದು, ಸಂತ್ರಸ್ತರಿಗೆ, ರೈತರಿಗೆ ಧೈರ್ಯ ತುಂಬಿದ್ದೇನೆ. ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕೊಡಿಸುವ ಕೆಲಸ ಮಾಡಿದ್ದೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಗುಹೆಗಳಿಂದ ಆಧುನಿಕ ಶೈಲಿಗೆ ಭಾರತೀಯ ಚಿತ್ರಕಲೆ ವಿಕಸನ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಭಾರತೀಯ ಚಿತ್ರಕಲೆಯು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಭಾವಗಳನ್ನು ಹೊಂದಿರುವ ಕಲೆಯಾಗಿದ್ದರೂ ಇದು ಪ್ರಾಚೀನ ಕಾಲದ ಗುಹೆಗಳಿಂದ ಹಿಡಿದು ಆಧುನಿಕ ಶೈಲಿಗಳವರೆಗೆ ವಿಕಸನಗೊಂಡಿದೆ ಎಂದು ಖಾಸ್ಗತೇಶ್ವರ ಮಠದ ಪೀಠಾಧಿಪತಿ ಬಾಲಶಿವಯೋಗಿ ಸಿದ್ದಲಿಂಗದೇವರು ನುಡಿದರು.
ಎಕ್ಸಲಂಟ್‌ಗೆ 100 ಎಂಬಿಬಿಎಸ್ ಸೇರಿ 182 ಮೆಡಿಕಲ್ ಸೀಟು
ಕನ್ನಡಪ್ರಭ ವಾರ್ತೆ ವಿಜಯಪುರ 2025ರ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೀರಿಕ್ಷೆಯಂತೆ ವಿಜಯಪುರದ ಪ್ರತಿಷ್ಠಿತ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ಕಳೆದ ಬಾರಿಗಿಂತಲೂ ಹೆಚ್ಚಿನ ಸೀಟುಗಳನ್ನು ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ತನ್ನ ಹೆಜ್ಜೆ ಗುರುತು ಉಳಿಸಿಕೊಂಡು ಸಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂಬುದು ವಿದ್ಯಾರ್ಥಿಗಳ ಅಭಿಮತವಾಗಿತ್ತು.
ನಿಷ್ಠೆಯಿದ್ದರೆ ಪಕ್ಷವೇ ಗುರುತಿಸಿ ಸ್ಥಾನಮಾನ ನೀಡುತ್ತೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕಾಂಗ್ರೆಸ್‌ ಪಕ್ಷ ತನ್ನದೆಯಾದ ಸಿದ್ದಾಂತ ಹಾಗೂ ಘನತೆಯನ್ನು ಹೊಂದಿದೆ, ಮಾತ್ರವಲ್ಲದೇ ಬಡವರ ದೀನ ದಲಿತ, ಮಹಿಳೆಯರ ರೈತರ ಪರವಾದ ಪಕ್ಷವಾಗಿದೆ. ಯುವಕರು ಪಕ್ಷದ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಯುವ ಕಾಂಗ್ರೆಸ್ ಘಟಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ನಿಷ್ಠೆಯಿದ್ದರೆ ಪಕ್ಷ ಗುರುತಿಸಿ ಸ್ಥಾನಮಾನ ನೀಡುತ್ತದೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು.
  • < previous
  • 1
  • ...
  • 721
  • 722
  • 723
  • 724
  • 725
  • 726
  • 727
  • 728
  • 729
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved