• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐತಿಹಾಸಿಕ ಐಹೊಳೆಗೆ ಸೌಲಭ್ಯಗಳದ್ದೇ ಚಿಂತೆ
ನೂರಾರು ದೇವಾಲಯಗಳ ತಾಣ. ಶಿಲ್ಪಕಲೆಯ ತೊಟ್ಟಿಲು, ದೇಶದ ಪಾರ್ಲಿಮೆಂಟಿನ ಮೊದಲ ಕಲ್ಪನೆಯ ದುರ್ಗಾ ದೇವಸ್ಥಾನ ಮುಂತಾದವುಗಳಿಂದ ಖ್ಯಾತಿಯಾದ ಐತಿಹಾಸಿಕ ಐಹೊಳೆ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇಕ್ಕಾಟ್ಟಾದ ರಸ್ತೆಗಳು, ರಸ್ತೆಯ ಬದಿಯಲ್ಲಿನ ತಿಪ್ಪೆ ಗುಂಡಿಗಳು, ಮೂತ್ರ ವಿಸರ್ಜನೆಯ ಗಬ್ಬು ವಾಸನೆ ಪ್ರವಾಸಿಗರ ಉತ್ಸಾಹ ಕುಂದಿಸುತ್ತದೆ.
ದಕ್ಷಿಣ ಕನ್ನಡ ಕಾಂಗ್ರೆಸ್‌ ಅಧ್ಯಕ್ಷ ಆಯ್ಕೆಗೆ ಎಐಸಿಸಿ ಎಂಟ್ರಿ!
ಸುದೀರ್ಘ 8 ವರ್ಷ 4 ತಿಂಗಳಿನಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್‌ ಕುಮಾರ್‌ ಇತ್ತೀಚೆಗಷ್ಟೇ ಮೆಸ್ಕಾಂ ಅಧ್ಯಕ್ಷರಾಗಿ ನೇಮಕ ಆಗಿರುವುದರಿಂದ ತಿಂಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುವ ನಿರೀಕ್ಷೆಯಿದೆ.
ಹಿರಿಯ ನಾಗರಿಕರು ಭವಿಷ್ಯದ ಮಾರ್ಗದರ್ಶಕರು: ಡಿಸಿ ಸಂಗಪ್ಪ
ಜೀವನದ ಶ್ರೇಷ್ಠತೆ ಯೌವನದಲ್ಲಿರದೇ ವಯೋವೃದ್ಧರ ಅನುಭವದಲ್ಲಿದ್ದು, ಹಿರಿಯ ಜೀವಿಗಳನ್ನು ಭವಿಷ್ಯದ ಮಾರ್ಗದರ್ಶಕರಂತೆ ಕಾಣಬೇಕಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಪೊಲೀಸರ ಬಗ್ಗೆ ಭಯ ಮಿಶ್ರಿತ ಪ್ರೀತಿ ಇರಲಿ: ಸಚಿವ ಆರ್‌.ಬಿ. ತಿಮ್ಮಾಪೂರ
ಪೊಲೀಸ್ ಇಲಾಖೆಯ ಪಾತ್ರ ಕೇವಲ ಕಾನೂನು ಪಾಲನೆಗೆ ಸೀಮಿತವಾಗಿಲ್ಲ. ಅದು ಸಮಾಜದ ರಕ್ಷಣೆಯ ಸಂಕೇತವಾಗಿದೆ. ಎಲ್ಲಾ ಧರ್ಮದವರ ಮೇಲೆ ಪ್ರೀತಿ ಇರಲಿ, ಆದರೆ ನಿಮ್ಮ ರಕ್ಷಣಾ ಕಾರ್ಯದ ಮೇಲೆ ಜನರಿಗೆ ಭಯ ಮಿಶ್ರಿತ ಪ್ರೀತಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.
ಬಸವರಾಜ ಹೊರಟ್ಟಿಗೆ ಕಲ್ಕೂರ ಪ್ರತಿಷ್ಠಾನ ಕಾರಂತ ಪ್ರಶಸ್ತಿ- 2025
ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ ‘ಕಾರಂತ ಪ್ರಶಸ್ತಿ -2025’ಗೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಚಿಂತಕ, ಹಿರಿಯ ಮುತ್ಸದ್ದಿ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ
ಮಂಗಳೂರು: ಐವರು ಸಾಧಕರಿಗೆ ರಚನಾ ಪ್ರಶಸ್ತಿ ಪ್ರದಾನ
ಕೆಥೋಲಿಕ್‌ ಚೆಂಬರ್‌ ಆಫ್‌ ಕಾಮರ್ಸ್‌ ಆಂಡ್‌ ಇಂಡಸ್ಟ್ರಿ ‘ರಚನಾ’ ವತಿಯಿಂದ ಐವರು ಸಾಧಕರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್‌ ಹಾಲ್‌ನಲ್ಲಿ ಭಾನುವಾರ ನಡೆಯಿತು.
ವನ್ಯಜೀವಿ ಸಪ್ತಾಹಕ್ಕೆ ಬೀದಳ್ಳಿಯಲ್ಲಿ ಚಾಲನೆ
71ನೇ ವನ್ಯಜೀವಿ ಸಪ್ತಾಹ ಅಂಗವಾಗಿ ಬೀದಳ್ಳಿಯಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಅಂಬಿಕಾ ಶಿಕ್ಷಣ ಸಂಸ್ಥೆಗೆ ರಜತ ಸಂಭ್ರಮ: ವಿವಿಧ ಸಾಮಾಜಿಕ ಯೋಜನೆಗಳ ರೂಪುರೇಷೆ
ಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಸಂಸ್ಥೆಗಳ ವತಿಯಿಂದ ಶನಿವಾರ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಹೆತ್ತವರ ಹಾಗೂ ಹಿರಿಯ ವಿದ್ಯಾರ್ಥಿಗಳ ‘ಪುನರ್ಮಿಲನ’ ಸಭೆ ಸಂಪನ್ನಗೊಂಡಿತು.
ಸುಂಟಿಕೊಪ್ಪ: ಅದ್ಧೂರಿ ಆಯುಧಪೂಜಾ ಸಮಾರಂಭ
ಆಯುಧ ಪೂಜೆ ಮತ್ತು ವಿಜಯದಶಮಿ ಜಾತ್ಯಾತೀತ ಮತ್ತು ಧರ್ಮತೀತ ನೆಲೆಗಟ್ಟಿನಲ್ಲಿ ಆಚರಿಸಲ್ಪಡುತ್ತಿದೆ ಎಂದು ಮಾಜಿ ಸಚಿವರು ಹೇಳಿದರು.
ಆಯುಧಪೂಜೆ, ವಿಜಯದಶಮಿ ಆಚರಣೆಯಿಂದ ಸಮಸ್ಯೆ ಪರಿಹಾರ: ಶಾಸಕ ಡಾ. ಮಂತರ್‌ಗೌಡ
ಸಮಸ್ಯೆಗಳನ್ನು ಎದುರಿಸಿ ಪರಿಹಾರ ಕಂಡುಕೊಳ್ಳುವಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ನಮಗೆ ಪ್ರೇರಣೆಯಾಗಬೇಕು ಎಂದು ಶಾಸಕರು ತಿಳಿಸಿದರು.
  • < previous
  • 1
  • ...
  • 722
  • 723
  • 724
  • 725
  • 726
  • 727
  • 728
  • 729
  • 730
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved