• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸವಿಲೇವಾರಿ ಬಹುದೊಡ್ಡ ಸಮಸ್ಯೆ: ಜಿ.ಮುಕುಲ್ ಮಹಿಂದ್ರ
ಸ್ವಚ್ಛತೆಯ ಕೆಲಸ ನಮ್ಮ ದಿನ ನಿತ್ಯದ ಆಗುಹೋಗುಗಳಲ್ಲಿ ಒಂದಾಗಬೇಕೆ ಹೊರತು ಯಾರನ್ನು ಮೆಚ್ಚಿಸುವ ಅಥವಾ ಪ್ರಚಾರಕ್ಕಾಗಿ ಮಾಡುವ ಕೆಲಸವಾಗಬಾರದು ಎಂದು ಗಣ್ಯರು ಹೇಳಿದರು.
ಗೆಳೆಯನ ಕೊಲೆಗೆ ಪತ್ನಿಯನ್ನೇ ಬಳಸಿಕೊಂಡ ಆರೋಪಿ!
ಸೆ.27ರಂದು ಖಾಸಗಿ ಬಸ್‌ಗಳ ಮಾಲಕ ಸೈಫುದ್ದಿನ್‌ನನ್ನು ಆತನ ಜೊತೆ ವ್ಯವಹಾರ ಮಾಡುತ್ತಿದ್ದ ಮಹಮ್ಮದ್ ಫೈಜಲ್, ಮೊಹಮ್ಮದ್ ಶರೀಫ್ ಹಾಗೂ ಅಬ್ದುಲ್ ಶುಕೂರ್ ತಲವಾರುಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಾಪುರದಲ್ಲಿ ಆಯುಧ ಪೂಜಾ ಉತ್ಸವ
ಸಿದ್ದಾಪುರದಲ್ಲಿ 32ನೇ ವರ್ಷದ ಆಯುಧ ಪೂಜೆ ಸಂಭ್ರಮದಿಂದ ನೆರವೇರಿತು.
46 ಶಾಲಾವಾಹನಗಳಿಗೆ ನಕಲಿ ವಿಮೆ, ಕೋಟ್ಯಂತರ ರು. ವಂಚನೆ: ಇಬ್ಬರ ಬಂಧನ
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸುಮಾರು 46ಕ್ಕೂ ಅಧಿಕ ಶಾಲಾ ಕಾಲೇಜುಗಳ ವಾಹನಗಳಿಗೆ ನಕಲಿ ವಿಮೆ ಮಾಡಿ ಕೋಟ್ಯಂತರ ರು. ವಂಚಿಸಿದ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ನಿವಾಸಿ ರಾಕೇಶ್ ಎಸ್. (33) ಮತ್ತು ರಿಲಯನ್ಸ್ ಜನರಲ್ ಇನ್ಶುರೆನ್ಸ್‌ನ ಮಾಜಿ ಉದ್ಯೋಗಿ ಚರಣ್ ಬಾಬು ಮೇಸ್ತ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರೊ.ಬಿ.ಎ ವಿವೇಕ ರೈಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ
ಪ್ರೊ. ರೈ ಅವರು ಕನ್ನಡ ಸಾಹಿತ್ಯ, ವಿಮರ್ಶೆ, ಜಾನಪದ ಸಂಶೋಧನೆ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಾರಂತ ಅಧ್ಯಯನ ಪೀಠವನ್ನು ಸ್ಥಾಪಿಸಿ ಅದರ ಮೂಲಕ ಕಾರಂತರ ಬದುಕು - ಬರಹಗಳ ಹಲವು ಆಯಾಮಗಳ ದಾಖಲಾತಿ ಇತ್ಯಾದಿ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಾ.ಜಿ.ಶಂಕರ್ 70: ‘ಸಮಾಜಸೇವಾ ಹರಿಕಾರ’ ಕೃತಿ ಅನಾವರಣ
ಉದ್ಯಮಿ, ನಾಡೋಜ ಡಾ.ಜಿ.ಶಂಕರ್ ಅವರಿಗೆ 70 ತುಂಬಿದ ಹಿನ್ನೆಲೆಯಲ್ಲಿ ಅವರ ಜೀವನ ಸಾಧನೆಗಳ ಕುರಿತ ‘ಸಮಾಜಸೇವಾ ಹರಿಕಾರ’ ಎಂಬ ಪುಸ್ತಕವನ್ನು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಅನಾವರಣಗೊಳಿಸಿದರು.
ಮತ್ತೆ ಕಾಣಿಸಿಕೊಳ್ಳಲಿದ್ದಾನೆ ಸೂಪರ್ ಮೂನ್!
ಈ ಸೂಪರ್ ಹುಣ್ಣಿಮೆಗಳಂದು ಬೆಳದಿಂಗಳೂ ಹೆಚ್ಚಿರುತ್ತದೆ. ಶರತ್‌ಕಾಲದ ರಾತ್ರಿಗಳಲ್ಲಿ ಸಾಧಾರಣವಾಗಿ ಆಕಾಶದಲ್ಲಿಯೂ ತಿಳಿಬಿಳಿ ತೇಲುವ ಮೋಡಗಳ ಮಧ್ಯೆ ಚಂದನೇ ಕಾಣಿಸಿಕೊಳ್ಳುವ ಚಂದ್ರಮನ ಬೆಳದಿಂಗಳು ಇನ್ನೂ ಚೆಂದ.
ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂಡಳಿಗೆ ‘ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ’
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 27ನೇ ವರ್ಷದ ಭಜನಾ ಕಮ್ಮಟದಲ್ಲಿ ಉಡುಪಿ ತಾಲೂಕಿನ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂಡಳಿಯು ತಾಲೂಕಿನ ‘ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ’ ಪಡೆದುಕೊಂಡಿದೆ.
ವಿದ್ಯಾರ್ಥಿಗಳಿಗೆ ಅನುಕರಣೆ ಅಲ್ಲ, ಅನುಸರಣೆ ಮುಖ್ಯ: ಸೋದೆ ಶ್ರೀಗಳು
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಎಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ‘ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಉಡುಪಿ: ಕೇಶವ ಪ್ರಶಸ್ತಿಗೆ ಡಾ. ರಮಾನಂದ ಬನಾರಿ ಆಯ್ಕೆ
ಪ್ರಶಸ್ತಿ ಪ್ರದಾನ ಸಮಾರಂಭ ಅ.18ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಪ್ರಶಸ್ತಿಯು 25 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
  • < previous
  • 1
  • ...
  • 723
  • 724
  • 725
  • 726
  • 727
  • 728
  • 729
  • 730
  • 731
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved