ದಾವಣಗೆರೆ ಬಿಐಇಟಿಯಲ್ಲಿ ವಿದ್ಯಾರ್ಥಿಗಳ ಆವಿಷ್ಕಾರಕ್ಕೆ ಇಂಬುಮತದಾನ ಪ್ರಮಾಣ ಹೆಚ್ಚಿಸಲು ಮನೆಯಿಂದಲೇ ಮತ ಚಲಾಯಿಸಲು ಪೂರಕವಾಗಿರುವ ಆ್ಯಪ್, ಕೃಷಿ ಬೆಳೆಗಳ ಸಾಲಿನಲ್ಲಿ ಕಳೆಯಲ್ಲೂ ಕಾಣಿಸುವ ಕ್ಯಾನ್ಸರ್ಗೆ ಔಷಧಿ, ಹೀಗೆ ವಿದ್ಯಾರ್ಥಿಗಳ ಆಲೋಚನೆಯಲ್ಲಿ ರೂಪುಗೊಂಡ ಅನೇಕ ಸಂಶೋಧನೆಗಳು ದಾವಣಗೆರೆ ಬಾಪೂಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ (ಬಿಐಇಟಿ) ಕಾಲೇಜನಲ್ಲಿ ಅನಾವರಣಗೊಂಡವು.