• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದಿಉಡುಪಿ: ಅಯ್ಯಪ್ಪ ಭಜನಾಮಂದಿರಕ್ಕ ಶಿಲಾನ್ಯಾಸ
ಶ್ಯಾಮಿಲಿ ಸಮೂಹ ಸಂಸ್ಥೆಗಳ ಪ್ರವರ್ತಕ ಡಾ.ಜಿ. ಶಂಕರ್ ಶಿಲಾನ್ಯಾಸ ನೆರವೇರಿಸಿ, ಕ್ಲಪ್ತ ಸಮಯದಲ್ಲಿ ಮಂದಿರ ನಿರ್ಮಾಣವಾಗಿ ಪೂಜೆ, ಪುನಸ್ಕಾರ ನಡೆಯಲಿ. ನಿರ್ಮಾಣ ಕಾರ್ಯದಲ್ಲಿ ಸಹಕರಿಸುವುದಾಗಿ ತಿಳಿಸಿದರು.
ಸಮೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.63.41 ಪ್ರಗತಿ
ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಡಾ. ಜಿ.ಶಂಕರ್ ಜನ್ಮದಿನ: 70 ಗಿಡಗಳ ವಿತರಣೆ
ಮೊಗವೀರ ಮಹಾಜನ ಸಂಘದ ಮಾರ್ಗದರ್ಶಕ ನಾಡೋಜ ಡಾ. ಜಿ.ಶಂಕರ್ ಅವರ 70ನೇ ವರ್ಷದ ಜನ್ಮದಿನದ ಪ್ರಯುಕ್ತ ಮೊಗವೀರ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ವತಿಯಿಂದ ಮನೆಗೊಂದು ಸಸಿ ವಿತರಣಾ ಕಾರ್ಯಕ್ರಮ ನಡೆಯಿತು.
ಕಥೆ, ಕಾದಂಬರಿಗಳು ಮಾತ್ರ ಸಾಹಿತ್ಯವಲ್ಲ: ಎಂ.ಜಿ. ಭಟ್ಟ ಸಂಕದಗುಂಡಿ
ಕಥೆ, ಕಾದಂಬರಿಗಳು ಮಾತ್ರ ಸಾಹಿತ್ಯವಲ್ಲ; ಪುರಾಣ, ಇತಿಹಾಸಗಳೂ ಸಹ ಸಾಹಿತ್ಯವಾಗಿದೆ.
ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸದ್ಯೋಜಾತ ಸ್ವಾಮಿಗಳು‌
ಕುಷ್ಟಗಿ ಪಟ್ಟಣದ ಶ್ರೀಬುತ್ತಿ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಶ್ರೀ ಕಾಳಿಕಾದೇವಿಯ ಮಹಾಪುರಾಣ ಹಾಗೂ 116ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಲೇಬಗೇರಿಮಠದ ಸದ್ಯೋಜಾತ ಸ್ವಾಮಿಗಳು‌ ಭಾಗವಹಿಸಿದ್ದರು.
ಹಿಂದುಸ್ತಾನದಲ್ಲಿ ವಾಸವಿರುವ ಜನರು ಹಿಂದೂಗಳು: ಡಾ. ರವೀಂದ್ರ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಖಮುನಿಸ್ವಾಮಿ ದೇವಸ್ಥಾನದ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೋಟಿಹಾಳ ಮಂಡಲದ ವತಿಯಿಂದ ವಿಜಯದಶಮಿ ಉತ್ಸವ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಕಾರ್ಯಕ್ರಮ ನಡೆಯಿತು.
ಬ್ರಿಟಿಷರ ಕಾಲದ ಹಳೆ ತಾಲೂಕು ಕಚೇರಿಯಲ್ಲಿ ಗುಂಡಿನ ದರ್ಬಾರ್‌!
ಬ್ರಿಟಿಷರ ಆಡಳಿತದ ಕಾಲದಲ್ಲಿ ನಿರ್ಮಾಣವಾಗಿರುವ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಇಲ್ಲಿಯ ಹಳೆ ತಾಲೂಕು ಕಚೇರಿ ಕಟ್ಟಡ ಈಗ ಕುಡುಕರ ತಾಣವಾಗಿದೆ.
ಹೆಲ್ಮೆಟ್ ಹಾಕ್ಕೊಳಿ ..ಜೀವ ಉಳ್ಸಕೊಳಿ
ಶಿರಸಿ ಉಪವಿಭಾಗ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಹೆಲ್ಮೆಟ್ ಹಾಕ್ಕೊಳಿ.. ಜೀವ ಉಳ್ಸಕೊಳಿ.. ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ನಡೆಸಲಾಯಿತು.
ಹೆಲ್ಮೆಟ್ ಜಾಗೃತಿ ಮೂಡಿಸಿದ ಪ್ರವಾಸಿಗರು
ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ ಇಲ್ಲಿನ ಪೊಲೀಸ್ ಠಾಣೆಯಿಂದ ಸೋಮವಾರ ನಡೆಯಿತು.
ಗ್ರಾಮ ಪಂಚಾಯಿತಿ ಕಚೇರಿ ಸ್ಥಳಾಂತರ ಬೇಡ
ಕೊಡಾಣಿ ಗ್ರಾಪಂ ಕಚೇರಿಯನ್ನು ಈಗ ನಡೆಸುತ್ತಿರುವ ಸಭಾಭವನದಲ್ಲಿಯೇ ಮುಂದುವರಿಸಬೇಕು. ಬೇರಂಕಿಯ ಮೂಲ ಸ್ಥಳದಲ್ಲಿ ಬೇಡ ಎಂದು ಆಗ್ರಹಿಸಿ ಗ್ರಾಪಂ ವ್ಯಾಪ್ತಿಯ ಕೊಡಾಣಿ, ಅನಿಲಗೋಡ, ಹಿನ್ನೂರು ಗ್ರಾಮಸ್ಥರು ಸೋಮವಾರ ತಾಪಂ ಹಾಗೂ ತಹಸೀಲ್ದಾರ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
  • < previous
  • 1
  • ...
  • 724
  • 725
  • 726
  • 727
  • 728
  • 729
  • 730
  • 731
  • 732
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved