• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಅಂಗನವಾಡಿ ನೌಕರರ ಪೆನ್ಷನ್‌ಗೆ ಆಗ್ರಹಿಸಿ ಪ್ರತಿಭಟನೆ
ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷೆ ಎಸ್.ಎನ್. ಜಯಲಕ್ಷ್ಮಿ ಮಾಧ್ಯಮದೊಂದಿಗೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಐ.ಸಿ.ಡಿ.ಎಸ್.ಯಲ್ಲಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯಿದೆ ೧೯೭೨ರ ಅಡಿಯಲ್ಲಿ ಗ್ರಾಚ್ಯುಟಿ (ನಿವೃತ್ತಿ ಉಪಧನ) ಪಡೆಯಲು ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಪೀಠವು ಅಂಗನವಾಡಿ ನೌಕರರ ಕೆಲಸ-ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರ ಕೆಲಸವು ಅರೆಕಾಲಿಕವಲ್ಲ, ಅಂಗನವಾಡಿ ಪೂರ್ಣ ನೌಕರರು ನಿರ್ವಹಿಸುತ್ತಿದ್ದಾರೆಂಬುದನ್ನು ಒತ್ತಿ ಹೇಳಿದ್ದಾರೆ ಎಂದರು.
ವೈದ್ಯ ಕ್ಷೇತ್ರದಲ್ಲಿ ಡ್ರೋನ್ ಬಳಕೆ ಹೊಸ ಮೈಲಿಗಲ್ಲು: ಡಾ. ಎಚ್‌.ಕೃಷ್ಣ
ಐಕಾಟ್ (ಐಸಿಎಟಿಟಿ) ಸಂಸ್ಥೆಯವರು ತುರ್ತು ಆರೋಗ್ಯ ಸೇವೆಗಳನ್ನು ಡ್ರೋನ್ ಮೂಲಕ ಒದಗಿಸಬಹುದು ಎಂಬುದನ್ನು ವಿನೂತನ ಪ್ರಯೋಗದ ಮೂಲಕ ಜಗತ್ತಿಗೆ ಪರಿಚಯಿಸಲು ಹೊರಟಿದ್ದಾರೆ. ತುರ್ತಾಗಿ ನೀಡಬೇಕಾದ ವೈದ್ಯಕೀಯ ಡ್ರಗ್ಸ್‌ನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಎಲ್ಲಿಯೂ ತಡಮಾಡದೆ ಅಗತ್ಯವಿರುವ ರೋಗಿ ನೀಡಿ ಪ್ರಾಣ ಉಳಿಸಬಹುದು.
ಡೆಂಘೀ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಸಾರ್ವಜನಿಕರು ತಾವು ವಾಸಿಸುವ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯ. ಮಳೆಗಾಲ ಆರಂಭವಾಗುವುದರಿಂದ ಚರಂಡಿ ಹಾಗೂ ಅರ್ಧಕ್ಕೆ ನಿಂತು ಹೋದ ಕಟ್ಟಡಗಳಲ್ಲಿ ನೀರು ನಿಂತರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.
ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್
ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ತೀರ್ಥಪುರ, ಗುಬ್ಬಿ ತಾಲೂಕು ಶಿವಪುರ, ಕೊರಟಗೆರೆ ತಾಲೂಕು ತುಂಬಾಡಿ, ಕುಣಿಗಲ್ ತಾಲೂಕು ನಿಡಸಾಲೆ, ಮಧುಗಿರಿ ತಾಲೂಕು ರಂಟವಳಲು, ಪಾವಗಡ ತಾಲೂಕು ಕೋಟಗುಡ್ಡ, ಶಿರಾ ತಾಲೂಕು ತಡಕಲೂರು, ತಿಪಟೂರು ತಾಲೂಕು ಸಾರ್ಥವಳ್ಳಿ, ತುಮಕೂರು ತಾಲೂಕು ಸಿರಿವರ ಹಾಗೂ ತುರುವೇಕೆರೆ ತಾಲೂಕು ಗೋಣಿತುಮಕೂರು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸತ್ಯದ ಶೋಧನೆ ನ್ಯಾಯಾಂಗದ ಕರ್ತವ್ಯ
ಈ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಅಲ್ಪಸಂಖ್ಯಾತರ ಹಕ್ಕುಗಳ ದಮನವೇ ಮೊದಲಾದ ಸಮಸ್ಯೆಗಳು ತಲೆದೋರಿದಾಗ ನ್ಯಾಯಾಂಗವು ಆ ಕ್ಯಾನ್ಸರನ್ನು ಗುಣಪಡಿಸುವ ಮದ್ದಿನಂತೆ ಕಾರ್ಯೋನ್ಮುಖವಾಗಬೇಕು
ನಾಳೆ ಅಯೋಧ್ಯೆಯಲ್ಲಿ ಕನ್ಯಾಡಿ ರಾಮಕ್ಷೇತ್ರದ ಶಾಖಾ ಮಠದ ಭೂಮಿಪೂಜೆ
೧೦೦೮ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಶ್ರಮ ಬಹಳಷ್ಟಿದೆ.
ಹಾಪ್ ಕಾಮ್ಸ್‌ನಿಂದ ನಗರದಲ್ಲಿ ಮಾವು-ಹಲಸು ಹಣ್ಣಿನ ಮೇಳ
ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ಮೇ 24 ಮತ್ತು 25 ರಂದು ಎರಡು ದಿನಗಳ ಕಾಲ ನಗರದಲ್ಲಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಿದ್ದು, ಸುಮಾರು 10 ಬಗೆಯ ಮಾವಿನ ಹಣ್ಣು ಮತ್ತು ವಿಶೇಷ ಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದು ಶಿವಮೊಗ್ಗ ಹಾಪ್ ಕಾಮ್ಸ್ ಅಧ್ಯಕ್ಷ ಆರ್. ವಿಜಯ್ ಕುಮಾರ್ ತಿಳಿಸಿದರು.
ನರಗುಂದದಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಲು ಆಗ್ರಹ
ಸದ್ಯ ಜಿಲ್ಲೆಯಲ್ಲಿ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿರುವ ನರಗುಂದಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಬೇಕೆಂದು ತಾಲೂಕು ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ರೈಲ್ವೆ ಸಚಿವರಿಗೆ ಮನವಿ ನೀಡಿ ಆಗ್ರಹಿಸಿದರು.
ಅರ್ಹ, ಬಡ ಫಲಾನುಭವಿಗಳಿಗೆ ಉಚಿತ ಕೊಡುಗೆ ನೀಡುವುದು ಉತ್ತಮ
ಗ್ರಾಮೀಣ ಪ್ರದೇಶದ ಜನರಿಗೆ, ಕಡುಬಡವರಿಗೆ, ಅಲ್ಪಸಂಖ್ಯಾತರಿಗೆ, ದೀನದಲಿತರಿಗೆ ಮತ್ತು ಬುಡಕಟ್ಟುಜನಾಂಗದವರಿಗೆ, ಆರೋಗ್ಯ, ಶಿಕ್ಷಣ ಸೇರಿ ಸರ್ಕಾರದ ಸೌಲಭ್ಯಗಳು ಎಷ್ಟರಮಟ್ಟಿಗೆ ದೊರಕುತ್ತಿವೆ ಎಂಬುವುದನ್ನು ಖಾತ್ರಿಪಡಿಸಿಕೊಳ್ಳುವ ವ್ಯವಸ್ಥೆಯೂ ಆಗಬೇಕು.
ಹಸು ಸಾಕಾಣಿಕೆ, ಗುಣಮಟ್ಟದ ಹಾಲು ಪೂರೈಕೆ ಕುರಿತು ರೈತರಿಗೆ ಅರಿವು
ರಾಸುಗಳಿಗೆ ವಿಮೆ ಮಾಡಿಸಲು ರೈತರು ನಿರ್ಲಕ್ಷ್ಯ ಮಾಡಬಾರದು, ಸಾಲ ಮಾಡಿ ಹಸು ಖರೀದಿಸಿ ಅವು ಆಕಸ್ಮಿಕವಾಗಿ ಅಕಾಲಿಕ ಮರಣಕ್ಕೆ ಒಳಗಾದರೆ ರೈತರಿಗೆ ಪರಿಹಾರ ದೊರೆಯುವುದಿಲ್ಲ. ರಾಸುಗಳ ವಿಮೆಗೆ ಒಕ್ಕೂಟ ಶೇ.50ರಷ್ಟು ಹಣ ನೀಡುತ್ತಿದೆ. ಉಳಿದ ಹಣವನ್ನು ರೈತರು ಪಾವತಿಸಬೇಕು.
  • < previous
  • 1
  • ...
  • 724
  • 725
  • 726
  • 727
  • 728
  • 729
  • 730
  • 731
  • 732
  • ...
  • 12097
  • next >
Top Stories
ಕನ್ನಡಪ್ರಭದ ಅಖಂಡ ಬಳ್ಳಾರಿ ಸಂಚಿಕೆ ಲೋಕಾರ್ಪಣೆ: ಮರೆಯಲಾಗದ ಸಂಭ್ರಮಕ್ಕೆ ಬಳ್ಳಾರಿ ಸಾಕ್ಷಿ
ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು
ಕ್ವಿಂಟಾಲ್‌ 30,000 ತಲುಪಿದತಿಪಟೂರು ಉಂಡೆ ಕೊಬ್ಬರಿ!
ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ 13,000 ಸರ್ಕಾರಿ ಶಾಲೆಗೆ ‘ಜಾಗ’ ಕೈತಪ್ಪುವ ಭೀತಿ
ಕೊಡಗು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : ಮಂ-ಬೆಂ ಸಂಚಾರಕ್ಕೆ ಅಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved