• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರೂರು ಪರ್ಯಾಯಕ್ಕೆ ಸಹಕಾರ ನೀಡೋಣ: ಶಾಸಕ ಗಂಟಿಹೊಳೆ
ಸಭೆಯಲ್ಲಿ ಮಠದ ಪರವಾಗಿ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಮೋಹನ್ ಭಟ್ ಪ್ರಸ್ತಾವನೆಗೈದು ಮುಂಬರುವ ಶ್ರೀ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಿ ಪರ್ಯಾಯ ಯಶಸ್ವಿಗೊಳಿಸಲು ಸಹಕಾರ ಕೋರಿದರು.
ದೇಶದ ಸುಭಿಕ್ಷೆಗಾಗಿ 300 ಋತ್ವಿಜರಿಂದ ಮನ್ಯುಸೂಕ್ತ ಹೋಮ
ಸುಮಾರು 300 ಕ್ಕೂ ಅಧಿಕ ಋತ್ವಿಜರು, ವೈದಿಕರು ತಮ್ಮ‌ ಸ್ವಯಂ ಮುತುವರ್ಜಿಯಿಂದ ಹಾಗೂ ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಪೇಜಾವರ, ಶ್ರೀ ಅದಮಾರು, ಶ್ರೀ ಕಾಣಿಯೂರು ಮಠಾಧೀಶರುಗಳ ಅನುಗ್ರಹಪೂರ್ವಕ ಸಹಕಾರದೊಂದಿಗೆ 25 ಯಜ್ಞ ಕುಂಡಗಳಲ್ಲಿ ಈ ಯಾಗ ಹಾಗೂ ಮಹಾಗಣಪತಿ ಹೋಮವೂ ನಡೆಯಿತು.‌
ಪಜೀರಡ್ಕ: ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
4 ವರ್ಷಗಳ ಹಿಂದೆಯೂ ಈ ಪ್ರದೇಶದಲ್ಲಿ ಮೊಸಳೆ ಕಂಡುಬಂದಿದ್ದು, ಬಳಿಕ ಇಲ್ಲಿಂದ ಒಂದು ಕಿ.ಮೀ. ದೂರದಲ್ಲಿ ಸ್ಥಳೀಯರ ಬಾವಿಯಲ್ಲಿ ಪತ್ತೆಯಾಗಿ, ಅರಣ್ಯ ಇಲಾಖೆ ಅದನ್ನು ರಕ್ಷಿಸಿ ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಿತ್ತು.
ವಿಶೇಷ ಕೋವಿ ಹಕ್ಕು ಇನ್ನು 3 ವರ್ಷದಲ್ಲಿ ಮೊಟಕು: ಎ. ಎಸ್. ಪೊನ್ನಣ್ಣ
ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ 10 ದಿನದ ಚಂಗ್ರಾಂದಿ ಪತ್ತಾಲೋದಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಸರ್ಕಾರದ ಚಿಂತನೆ ದಿಕ್ಕು ತಪ್ಪಿಸುವ ಕೆಲಸ: ಯದುವೀರ್
ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮ ನಿಷೇಧಿಸಲು ಸರ್ಕಾರ ಚಿಂತಿಸಿರುವುದು ದಿಕ್ಕು ತಪ್ಪಿಸುವ ಕೆಲಸ ಎಂದು ಸಂಸದ ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣಾ ಶಾಖೆಗಳಿಗೆ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಭೇಟಿ
ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಜೇಶ್‌ ಕುಮಾರ್‌ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲೂಕುಗಳಲ್ಲಿ ಚುನಾವಣಾ ಶಾಖೆಗಳಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು.
ದೀಪಾವಳಿಗೆ ಬಂದಿವೆ ಅಲೆಮಾರಿ ಆಕಾಶಕಾಯ, ಧೂಮಕೇತುಗಳು
ಧೂಮಕೇತುಗಳನ್ನು ‘ಲೆಮೆನ್’, ‘ಸ್ವಾನ್’ ಹಾಗೂ ‘ಅಟ್ಲಸ್’ ಎಂದು ಹೆಸರಿಸಲಾಗಿದೆ. ಇವುಗಳಲ್ಲಿ ಲೆಮೆನ್ ಧೂಮಕೇತು ಮಾತ್ರ ಬರಿಗಣ್ಣಿಗೆ ಕಾಣಿಸುತ್ತಿದೆ. ಈ ಧೂಮಕೇತು ಸುಮಾರು 1350 ವರ್ಷಗಳಿಗೊಮ್ಮೆ ಸೂರ್ಯನ ಸಮೀಪ ಬಂದು ಹಿಂತಿರುಗುತ್ತದೆ.
ಎಲ್ಲೆಡೆ ದೀಪಾವಳಿ ಸಡಗರ: ಗರಿಗೆದರಿದ ವ್ಯಾಪಾರ
ಬೆಳಕಿನ ಹಬ್ಬ ದೀಪಾವಳಿ ಮತ್ತೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮ ಮನೆಮಾಡಿದೆ. ಒಂದೆಡೆ ದೀಪಾವಳಿಗೆ ಹಸಿರು ಪಟಾಕಿಗಳ ಖರೀದಿ ಭರಾಟೆ ಜೋರಾಗಿದ್ದರೆ, ಇನ್ನೊಂದೆಡೆ ಗೂಡುದೀಪಗಳು, ಹಣತೆಗಳು ಎಲ್ಲೆಡೆ ರಾರಾಜಿಸುತ್ತಿವೆ.
ಹೆಬ್ರಿ: ಶ್ರೀ ಧನ್ವಂತರಿ ಜಯಂತಿ ಆಚರಣೆ
ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿ ಮತ್ತು ಹೆಬ್ರಿ ತಾಲೂಕು ಸಮಿತಿಗಳ ಸಹಭಾಗಿತ್ವದಲ್ಲಿ ಭಾನುವಾರ ಹೆಬ್ರಿಯ ಶ್ರೀ ರಾಮಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ಶ್ರೀ ಧನ್ವಂತರಿ ಜಯಂತಿ ಆಚರಿಸಲಾಯಿತು.
ಕೇರಳದ ಪ್ರಸಿದ್ಧ ‘ಬಿಂದು’ ಜುವೆಲ್ಲರಿ ಮಂಗಳೂರಲ್ಲಿ ಕಾರ್ಯಾರಂಭ
ಚಿನ್ನಾಭರಣ ಕ್ಷೇತ್ರದಲ್ಲಿ ಕೇರಳದಲ್ಲಿ ಮನೆಮಾತಾಗಿರುವ ‘ಬಿಂದು‘ ಜುವೆಲ್ಲರಿ ಮಂಗಳೂರಿಗೆ ಕಾಲಿಟ್ಟಿದೆ. ಮಂಗಳೂರು ಬೆಂದೂರ್‌ನ ಎಸ್‌ಸಿಎಸ್ ಆಸ್ಪತ್ರೆ ಸಮೀಪ ಸುಸಜ್ಜಿತ ಶೋರೂಂನ್ನು ತೆರೆದಿದ್ದು, ಇದು ಭಾನುವಾರ ಶುಭಾರಂಭಗೊಂಡಿತು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 14263
  • next >
Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved