• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಿಗ ಎಂದು ಬರೆಸದಿದ್ದಲ್ಲಿ ಮೀಸಲಾತಿ ಸೌಲಭ್ಯ ಸಿಗರದು
ಮಾದಿಗ ಸಮುದಾಯದವರು ಯಾವುದೇ ಕಾರಣಕ್ಕೂ ಜಾತಿ ಸಮೀಕ್ಷೆಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಬರೆಯಿಸಬಾರದು. ಒಂದು ವೇಳೆ ಹಾಗೆ ಬರೆಸಿದರೂ ಉಪಜಾತಿ ಕಾಲಂನಲ್ಲಿ ಮಾದಿಗ ಎಂದು ಕಡ್ಡಾಯವಾಗಿ ಬರೆಯಿಸಬೇಕು
ಆಕಾಶವಾಣಿಯಲ್ಲಿ ಎಂಸಿಇ ತಂತ್ರಸುಧಾ ಸರಣಿ
ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳನ್ನು ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಡುವ ಸಲುವಾಗಿ ಆಕಾಶವಾಣಿ ಹಾಸನ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ರೂಪಿಸಿರುವ ’ತಂತ್ರಸುಧಾ’ ತಂತ್ರಜ್ಞಾನ ಸರಣಿ ಮೇ ೧೯ರಿಂದ ಸೋಮವಾರ ಹಾಗೂ ಬುಧವಾರ ಬೆಳಗ್ಗೆ ೮.೩೫ಕ್ಕೆ ಪ್ರಸಾರವಾಗಲಿದೆ. ಒಟ್ಟು ಹದಿನೈದು ಕಂತುಗಳನ್ನು ಈ ಸರಣಿ ಒಳಗೊಂಡಿದೆ.
ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ನಿಂದ ಸೂರು ಕೊಡುಗೆ
ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್‌ನ ಸಂಸ್ಥಾಪಕ ಸುನೀಲ್ ಮೆಂಡೋನ್ಸಾ ನೇತೃತ್ವದಲ್ಲಿ ಹಲವಾರು ದಾನಿಗಳ ಸಹಕಾರದೊಂದಿಗೆ ತಾಕೊಡೆಯ ಅಸಹಾಯಕ ದಂಪತಿ ಲಾರೆನ್ಸ್-ಫೆಬಿಲೋಲಾ ಅವರಿಗೆ ಹೊಸಬೆಟ್ಟಿನಲ್ಲಿ ನಿರ್ಮಿಸಿರುವ ನೂತನ ಮನೆ ‘ಬೆಥೆಲ್’ನ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.
ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರುಗೆ ಬಪ್ಪನಾಡಿನಲ್ಲಿ ಗೌರವಾರ್ಪಣೆ
ಮೂಲ್ಕಿ ಸೀಮೆಯ ಸಮಸ್ತರ ಪರವಾಗಿ ಇತ್ತೀಚೆಗೆ ಕರ್ಮಯೋಗಿ ಗೌರವವನ್ನು ಸ್ವೀಕರಿಸಿರುವ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರಿಗೆ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೌರವಾರ್ಪಣೆ ಸಲ್ಲಿಸಲಾಯಿತು.
ಸಿದ್ದು ಸರ್ಕಾರಕ್ಕೆ ಈಗ 2 ವರ್ಷ
ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಆಗಿ ಮೇ 20ಕ್ಕೆ 2 ವರ್ಷ ಸಂದಲಿದೆ. ಈ ನಿಮಿತ್ತ ಹೊಸಪೇಟೆಯಲ್ಲಿ‌ ಮೇ 20ರಂದು ನಡೆಯಲಿರುವ ‘ಸಮರ್ಪಣೆ ಸಂಕಲ್ಪ‌ ಸಮಾವೇಶ’ಕ್ಕೆ ಕಾಂಗ್ರೆಸ್‌ ಸಕಲ‌ ಸಿದ್ಧತೆ ಮಾಡಿಕೊಂಡಿದೆ.
ನಲ್ಲೂರಿನಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿಪೂಜೆ
ಚಾಮರಾಜನಗರ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ತಿ.ನರಸೀಪುರದ ನಳಂದ ಬುದ್ಧ ವಿಹಾರದ ಭಂತೇ ಭೋದಿರತ್ನ ಗುದ್ದಲಿಪೂಜೆ ನೆರವೇರಿಸಿದರು.
ಹಟ್ಟಿ ಮಾರಮ್ಮ ನೂತನ ದೇವಾಲಯ ಜೀರ್ಣೋದ್ಧಾರಕ್ಕೆ ಅನುದಾನ
ನುಗ್ಗೇಹಳ್ಳಿ ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ಸಮಿತಿ ಸದಸ್ಯರಿಗೆ 1.50 ಲಕ್ಷ ಅನುದಾನದ ಹಣವನ್ನು ಶಾಸಕರ ಪರವಾಗಿ ನೀಡಿ ಮಾತನಾಡಿದರು. ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣರವರು ವೈಯಕ್ತಿಕವಾಗಿ ಈಗಾಗಲೇ 75 ಸಾವಿರ ಹಣವನ್ನು ನೀಡಿದ್ದಾರೆ. ಇದರ ಜೊತೆಗೆ ಈಗ ಸರ್ಕಾರದಿಂದ 1.50 ಅನುದಾನವನ್ನು ಬಿಡುಗಡೆ ಮಾಡಿಸಿ ದೇವಾಲಯದ ಸಮಿತಿ ಸದಸ್ಯರಿಗೆ ಹಣವನ್ನು ನೀಡಲಾಗಿದೆ ಎಂದರು.
೯/೧೧ ನಕ್ಷೆ ವಿತರಣೆ ಅಧಿಕಾರವನ್ನು ಗ್ರಾ.ಪಂ. ಮರಳಿಸಲು ಸಂಸದ ಕೋಟ ಸಿಎಂಗೆ ಮನವಿ
ಗ್ರಾಮೀಣ ಭಾಗದ ಜನರಿಗೆ ಏಕವಿನ್ಯಾಸದ ನಕ್ಷೆಗಳನ್ನು ಪುನಃ ಹಿಂದಿನಂತೆ ಗ್ರಾಪಂಗಳ ಮೂಲಕವೇ ನೀಡುವ ವ್ಯವಸ್ಥೆ ಮಾಡುವಂತೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಹಿಳೆಯರೇ ಒಂದು ವಿಶ್ವವಿದ್ಯಾನಿಲಯ: ಎಈರಘು
ಚಾಮರಾಜನಗರದ ಜೆಎಸ್‌ಎಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಎ.ಈ ರಘು ಸಮಾರೋಪ ಭಾಷಣ ಮಾಡಿದರು.
ಸೋಮವಾರಪೇಟೆ: ಪ್ರಕೃತಿ ವಿಕೋಪ ಸಭೆ
ಕೊಡಗು ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ತಾಲೂಕು ಮಟ್ಟದ ಪ್ರಕೃತಿ ವಿಕೋಪ ಸಭೆ ನಡೆಯಿತು.
  • < previous
  • 1
  • ...
  • 727
  • 728
  • 729
  • 730
  • 731
  • 732
  • 733
  • 734
  • 735
  • ...
  • 12097
  • next >
Top Stories
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
ಕೆಂಪೇಗೌಡ ಭವನ ನಿರ್ಮಿಸಿ, ನಾನೇ ಉದ್ಘಾಟಿಸುವೆ : ಸಿದ್ದರಾಮಯ್ಯ
ಕೆಂಪೇಗೌಡ ಹೆಸರಲ್ಲಿ ಹೊಸ ಕ್ರೀಡಾಂಗಣ: ಡಿಸಿಎಂ ಡಿಕೆ
ಭಾರತದ ಸಂವಿಧಾನ ಪೀಠಿಕೆ ಬದಲಾವಣೆ ಜಟಾಪಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved