• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಸಾಲ ಮರುಪಾವತಿ ನೋಟಿಸ್ ನೀಡದಂತೆ ಮನವಿ
ಅತಿವೃಷ್ಟಿಯಿಂದ ರೈತರು ಬೆಳೆದ ಬೆಳೆಗಳು ಹಾಳಾಗಿವೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಕೈಗೆ ಬಾರದೆ ರೈತರು ಪರಿತಪಿಸುವಂತಾಗಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಹೆಸರು, ಶೇಂಗಾ, ಈರುಳ್ಳಿ, ಗೋವಿನಜೋಳ, ಮೆಣಸಿನಕಾಯಿ ಬೆಳೆಗಳು ನಾಶವಾಗಿವೆ.
ಸಾಹಿತಿ ಡಾ.ಮೊಗಳ್ಳಿ ಗಣೇಶ ಅಗಲಿಕೆ ನೋವಿನ ಸಂಗತಿ-ಕುಲಪತಿ ಭಾಸ್ಕರ್‌
ಜಾನಪದ ಕ್ಷೇತ್ರಕ್ಕೆ ಹೊಸ ಆಲೋಚನೆ ತಂದ ಕವಿ, ಇನ್ನೂ ಹಲವಾರು ಕೃತಿಗಳನ್ನು ರಚಿಸಬೇಕಾಗಿದ್ದ ಸಾಹಿತಿಯ ಅಗಲಿಕೆ ಬಹಳಷ್ಟು ನೋವಿನ ಸಂಗತಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ಅಂಬಿಗ ಬೆಸ್ತ ಸಮಾಜಕ್ಕೆ ಎಸ್‌ಟಿ ಸೌಲಭ್ಯ ಹಕ್ಕುಗಳ ಪಡೆಯಲು ಸಹಕಾರಿ-ಪರಶುರಾಮ ಸೊನ್ನದ
ಅಂಬಿಗ ಬೆಸ್ತ (ಗಂಗಾಮತ) ಸಮಾಜಕ್ಕೆ ಎಸ್.ಟಿ. ಸೌಲಭ್ಯವು ಸಮುದಾಯದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗುವ ಮೂಲಕ ತನ್ನ ಹಕ್ಕುಗಳನ್ನು ಪಡೆದುಕೊಳ್ಳಲು ಮತ್ತು ಅಜೀವ ಸುಧಾರಣೆಗೆ ಸಹಾಯವಾಗುತ್ತದೆ ಎಂದು ಬೆಸ್ತ ಸಮಾಜದ ಜಿಲ್ಲಾಧ್ಯಕ್ಷ ಪರಶುರಾಮ ಸೊನ್ನದ ಹೇಳಿದರು.
ರಾಜ್ಯದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಲು ಮನವಿ
ಒಳಮೀಸಲಾತಿ ವರ್ಗೀಕರಣ ಸಮರ್ಪಕವಾಗಿ ಜಾರಿ ಮಾಡಬೇಕು ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಒಕ್ಕೂಟದ ವತಿಯಿಂದ ಕೊಪ್ಪಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಯಲಬುರ್ಗಾ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಚುನಾವಣೆ ಮುಂದೂಡಿಕೆ
ಯಲಬುರ್ಗಾ ಪಟ್ಟಣದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ಪ್ರಸಕ್ತ ಸಾಲಿನ ೨೦೨೫-೨೬ನೇ ಸಾಲಿಗೆ ನಡೆಯಬೇಕಿದ್ದ ಚುನಾವಣೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.
ಕ್ರಷರ್‌ ಮಾಲೀಕರ ಹಿತಕ್ಕಾಗಿ ಪ್ರೇರಣಾ ಸಂಸ್ಥೆ: ರಾಜಶೇಖರ ಹಿಟ್ನಾಳ
ಕ್ರಷರ್ ಮಾಲೀಕರು ಎಲ್ಲರೂ ಸೇರಿ ಸಂಘ ಮಾಡಿಕೊಂಡಿರುವಂತೆಯೇ ಪ್ರೇರಣಾ ಸಂಸ್ಥೆಯ ಅಡಿಯಲ್ಲಿಯೇ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇದನ್ನು ಮಾಡುವುದಕ್ಕೆ ಗಟ್ಸ್ ಬೇಕಾಗುತ್ತದೆ. ನಾನೇ ಮಾಡಬೇಕು ಎಂದೇನೂ ಇಲ್ಲ ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಇಕ್ಬಾಲ್‌ ಅನ್ಸಾರಿ ಆಡಿಯೋ ಬಾಂಬ್ ಸ್ಫೋಟ
ನಾನು ಮುಸ್ಲಿಂ ಎನ್ನುವ ಕಾರಣಕ್ಕಾಗಿಯೇ ನನ್ನನ್ನು ಪದೇ ಪದೇ ದೂರ ಇಡಲಾಗುತ್ತಿದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ವರಿಷ್ಠರಿಗೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಆರೋಪಿಸಿದ್ದಾರೆ.
ಕೊಪ್ಪಳ ಅಭಿವೃದ್ಧಿಗೆ ₹10 ಸಾವಿರ ಕೋಟಿ: ರಾಘವೇಂದ್ರ ಹಿಟ್ನಾಳ
ಯಲಬುರ್ಗಾ ತಾಲೂಕಿನಲ್ಲಿ ಯಾವುದೇ ನೀರಿನ ಮೂಲಗಳು ಇಲ್ಲ, ನದಿಯೂ ಇಲ್ಲ. ಹೀಗಾಗಿ, ಇಲ್ಲಿ ₹650 ಕೋಟಿಯ ಕೆರೆ ನಿರ್ಮಾಣ ಯೋಜನೆಗೆ ಅನುಮೋದನೆ ನೀಡುವಂತೆ ಬಸವರಾಜ ರಾಯರಡ್ಡಿ ಮನವಿ ಮಾಡಿದರು. ಸಿದ್ದರಾಮಯ್ಯ ಅಸ್ತು ಎಂದರು.
ಪ್ರಧಾನಿ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದಾರೆ: ರಾಯರಡ್ಡಿ
ಕೊಪ್ಪಳ ತಾಲೂಕಿನ ಏತ ನೀರಾವರಿ ಯೋಜನೆಗಳ ಮೂಲಕ ಬರೋಬ್ಬರಿ ೭೭ ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿದ್ದಾರೆ. ಇದರಿಂದ ಸಾಕಷ್ಟು ಅನುಕೂಲವಾಗಿದ್ದು, ರೈತರು ಅಭಿವೃದ್ಧಿಯಾಗುವುದಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ಬಿಜೆಪಿಯಿಂದ ಸಮಾಜ ಒಡೆಯುವ ಕೆಲಸ: ಶಿವರಾಜ ತಂಗಡಗಿ ಹೇಳಿಕೆ
ಕೊಪ್ಪಳ ನಗರದಲ್ಲಿ ಎರಡು ಸಾವಿರ ಕೋಟಿ ರು. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರ ವಿರುದ್ಧ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • ...
  • 727
  • 728
  • 729
  • 730
  • 731
  • 732
  • 733
  • 734
  • 735
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved