• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
6307 ಶವಗಳ ಸಂಸ್ಕಾರ ಮಾಡಿದ ಶಾಸನ ಶಿಲ್ಪ ಪತ್ತೆ!
ಹಾವೇರಿ ಜಿಲ್ಲೆಯ ಗುತ್ತಲದ ಚಂದ್ರಶೇಖರ ದೇವಾಲಯದ ಬಳಿ ಅಪರೂಪದ ಶಿಲ್ಪ ಹಾಗೂ ಶಾಸನ ದೊರೆತಿದ್ದು, 6307 ಶವಗಳ ಸಂಸ್ಕಾರ ಮಾಡಿದ ವ್ಯಕ್ತಿಯ ಬಗ್ಗೆ ಶಾಸನದಲ್ಲಿ ಮಾಹಿತಿ ನೀಡಲಾಗಿದೆ.
ಹಳ್ಳಿಗಳಲ್ಲೂ ಅನ್ಯಭಾಷಾ ಹೊಡೆತದಿಂದ ಕನ್ನಡ ಸೊರಗುತ್ತಿದೆ: ಪ್ರೊ. ಸಾಮಗ
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡವೂರಿನ ಮಹಾತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದ ಕವಿ ಅರುಣಾಬ್ಜ ವೇದಿಕೆಯಲ್ಲಿ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.
ಕಷ್ಟಕ್ಕೆ ಸ್ಪಂದಿಸುವ ಗುಣವನ್ನು ಮಕ್ಕಳಿಗೆ ಕಲಿಸಬೇಕು: ಅರವಿಂದ ಸೋಮಯಾಜಿ ಕರೆ
ನರಸಿಂಹರಾಜಪುರ, ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ತಾಯಂದಿರು ಮಕ್ಕಳಿಗೆ ಕಲಿಸಬೇಕು ಎಂದು ಕೊಪ್ಪದ ಸಂಸ್ಕೃತಿ ಚಿಂತಕ ಅರವಿಂದ ಸೋಮಯಾಜಿ ಕರೆ ನೀಡಿದರು.
ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಸುರಿಯಿತು.
ನೆಹರು ಪಾರ್ಕ್‌ನ ಹೈಮಾಸ್ಟ್‌ ದೀಪ ಬೆಳಗೋದು ಯಾವಾಗ?
ಗುಂಡ್ಲುಪೇಟೆ ಪಟ್ಟಣದ ಹೃದಯ ಭಾಗವಾದ ನೆಹರು ಪಾರ್ಕ್‌ನ ಹೈಮಾಸ್ಟ್‌ ದೀಪ ಕೆಟ್ಟು ನಿಂತಿರುವುದು.
ಪ್ರವಾಸಿಗರ ಗಮನ ಸೆಳೆವ ಬೆಡಸಗಾಂವ ರಾಮಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ದೇವರ ಕಾಡು ಯೋಜನೆ
ಪ್ರವಾಸಿಗರ ಗಮನ ಸೆಳೆವ ಬೆಡಸಗಾಂವ ರಾಮಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ದೇವರ ಕಾಡು ಯೋಜನೆ
ದೇವಾಲಯಗಳಿಂದ ಸಮಾಜ ಒಗ್ಗೂಡಿಸುವ ಕಾರ್ಯ ನಿರಂತರ: ಎಡನೀರು ಶ್ರೀ
ಅನಾದಿಕಾಲದಿಂದಲೂ ದೇವಾಲಯಗಳು ಸಮಾಜ ಒಗ್ಗೂಡಿಸುವ ಕಾರ್ಯ ಮಾಡಿಕೊಂಡು ಬರುತ್ತಿವೆ.
ಶೃಂಗೇರಿ ನಿಯಂತ್ರಣ ತಪ್ಪಿಉರುಳಿದ ಬಸ್: 8 ಪ್ರಯಾಣಿಕರಿಗೆ ಗಾಯ
ಶೃಂಗೇರಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169 ರ ಕೆರೆಕಟ್ಟೆ ಸಮೀಪ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಹೊಂಡಕ್ಕುರುಳಿದ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ವಿಜಯ್ ಶಾ ವಿರುದ್ಧ ಕ್ರಮಕೈಗೊಳ್ಳಿ
ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ಸೇನಾಧಿಕಾರಿ ಕರ್ನಲ್ ಖುರೇಷಿ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇತ್ತೀಚಿನ ಸಾರ್ವಜನಿಕ ಭಾಷಣದಲ್ಲಿ ಶಾ ಅವರು ಕರ್ನಲ್ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಲೇಬಲ್ ಮಾಡಿದ್ದಾರೆ.
ಎರಡನೆ ಹಂತದ ಬೂದು ನಿರ್ವಹಣೆ ಕಾಮಗಾರಿ ಆರಂಭ
ಗ್ರಾಪಂ ಮಟ್ಟದಲ್ಲಿ ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣೆ ಕಾಮಗಾರಿ ಎರಡನೆ ಹಂತದಲ್ಲಿ ಮತ್ತೆ ಆರಂಭಿಸಲಾಗಿದೆ.
  • < previous
  • 1
  • ...
  • 729
  • 730
  • 731
  • 732
  • 733
  • 734
  • 735
  • 736
  • 737
  • ...
  • 12098
  • next >
Top Stories
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
ಕೆಂಪೇಗೌಡ ಭವನ ನಿರ್ಮಿಸಿ, ನಾನೇ ಉದ್ಘಾಟಿಸುವೆ : ಸಿದ್ದರಾಮಯ್ಯ
ಕೆಂಪೇಗೌಡ ಹೆಸರಲ್ಲಿ ಹೊಸ ಕ್ರೀಡಾಂಗಣ: ಡಿಸಿಎಂ ಡಿಕೆ
ಭಾರತದ ಸಂವಿಧಾನ ಪೀಠಿಕೆ ಬದಲಾವಣೆ ಜಟಾಪಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved