• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗಳಿಂದ ನೀರೊದಗಿಸುವ ಯೋಜನೆ ಅವೈಜ್ಞಾನಿಕ
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಗರ ಹಾಗೂ ಮುದ್ದೂರು ದೊಡ್ಡ ಕೆರೆಗಳನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿಪಡಿಸಿ ಬೆಂಗಳೂರು ನಗರದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ನೀರೊದಗಿಸಲು ರೂಪಿಸಿರುವ ಯೋಜನೆಯನ್ನು ಅವೈಜ್ಞಾನಿಕವಾಗಿದ್ದು, ಇದನ್ನು ಸರ್ಕಾರ ಕೈಬಿಡುವಂತೆ ಶಾಸಕ ಎ.ಆರ್‌. ಕೃಷ್ಣಮೂರ್ತಿ ಆಗ್ರಹಿಸಿದರು.
ಚುಂಚನಹಳ್ಳಿ ಗ್ರಾಪಂ ಅಧ್ಯಕ್ಷೆ ಸ್ಥಾನದಿಂದ ವಿಜಯಕುಮಾರಿ ವಜಾ
ನಾಗಮಂಗಲ ತಾಲೂಕಿನ ಚುಂಚನಹಳ್ಳಿ ಗ್ರಾಪಂ ಅಧ್ಯಕ್ಷೆ ವಿಜಯಕುಮಾರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ಜೊತೆಗೆ ಮುಂದಿನ 6 ವರ್ಷ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಡಿ.ಸಂದೀಪ್ ಆದೇಶ ಹೊರಡಿಸಿದ್ದಾರೆ.
ಮಕ್ಕಳ ಮಾನಸಿಕ ಸ್ಥಿರತೆ ಕಾಪಾಡಲು ಆಪ್ತ ಸಮಾಲೋಚಕರ ನೇಮಕ: ಡೀಸಿ ಡಾ.ಕುಮಾರ
ಸುಪ್ರೀಂ ಕೋರ್ಟ್ ಆದೇಶದಂತೆ ಪ್ರತಿ ಶಾಲೆಗಳಲ್ಲಿ ಮಾನಸಿಕ ಒತ್ತಡ ಹಾಗೂ ನಕಾರಾತ್ಮಕ ಭಾವನೆ ಹೊಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪಟ್ಟಿ ಮಾಡಿ ಪ್ರತಿ ಶಾಲೆಯ ಒಬ್ಬ ಶಿಕ್ಷಕರನ್ನು ಆಪ್ತ ಸಮಾಲೋಚಕರಾಗಿ ನೇಮಿಸಲಾಗುವುದು. ನೇಮಿಸಲಾದ ಶಿಕ್ಷಕರಿಗೆ ನುರಿತ ಮನೋವೈದ್ಯರಿಂದ ತರಬೇತಿ ಕೊಡಿಸಲಾಗುವುದು.
ಕನ್ನಡ ಕಥನ ಪರಂಪರೆಗೆ ಹೊಸತನ ನೀಡಿದ ಡಾ.ಮೊಗಳ್ಳಿ ಗಣೇಶ್: ವಾಸು
ಡಾ.ಮೊಗಳ್ಳಿ ಗಣೇಶ್ ಹುಟ್ಟಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನಪಟ್ಟಣ ತಾಲೂಕಿಲ್ಲಿ. ಆದರೆ, ಹೆಚ್ಚಿನ ಒಡನಾಟ ಹೊಂದಿದ್ದು ಮಾತ್ರ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾದನಾಯಕನಹಳ್ಳಿಯಲ್ಲಿ. ಅವರ ಅಕ್ಕ ಗೌರಮ್ಮ ಇದೇ ಊರಿನವರು. ಅವರಿಗೆ ಮಂಡ್ಯ ಜಿಲ್ಲೆಯ ಜನರ ಜೊತೆ ಅವಿನಾಭಾವ ಸಂಬಂಧವಿತ್ತು.
ಐಕನಹಳ್ಳಿಕೊಪ್ಪಲು ಮಹಿಳಾ ಡೇರಿಯಲ್ಲಿ ಭಾರೀ ಅವ್ಯವಹಾರ: ತನಿಖೆಗೆ ಆಗ್ರಹ
ಗ್ರಾಮೀಣ ಪ್ರದೇಶದ ರೈತರ ಜೀವನಾಡಿಯಾಗಬೇಕಿರುವ ಡೇರಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಡೇರಿ ಕಾರ್ಯದರ್ಶಿ ಯಶೋಧಾ ದೇವೇಗೌಡ, ಅಧ್ಯಕ್ಷೆ ರಾಧಾ ಕುಮಾರ್‌ ಇಬ್ಬರು ಸಂಬಂಧಿಕರಾಗಿದ್ದಾರೆ. ಸೂಕ್ತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.
ದೊಡ್ಡರಸಿನಕೆರೆ ಗ್ರಾಪಂ ಅಧ್ಯಕ್ಷರಾಗಿ ಡಿ.ಎಸ್.ಶರತ್ ಅವಿರೋಧ ಆಯ್ಕೆ
ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತು ಜೆಡಿಎಸ್ ಯುವ ಮುಖಂಡ ಡಿ.ಟಿ.ಸಂತೋಷ್ ಅವರ ಅಣತಿಯಂತೆ ಗ್ರಾಪಂಅಭಿವೃದ್ಧಿಗೆ ಶ್ರಮಿಸುವೆ. ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ನನ್ನ ಅವಧಿಯಲ್ಲಿ ಪಕ್ಷಾತೀತವಾಗಿ ಕಾರ್ಯ ನಿರ್ವಾಹಿಸುತ್ತೆನೆ.
ಸ್ವಚ್ಛತೆ ಇದ್ದರೆ ಮಾತ್ರ ಆರೋಗ್ಯಯುತ ಬದುಕು ಸಾಧ್ಯ: ಡಾ.ಸಿ.ಎ.ಅರವಿಂದ
ಸ್ವಚ್ಛತೆಯೇ ಮೊದಲ ಆದ್ಯತೆಯಾಗಬೇಕು. ಎಷ್ಟೇ ಔಷಧೋಪಚಾರ ಒದಗಿಸಿದರೂ ಮನುಷ್ಯನ ಆರೋಗ್ಯ ಸುಧಾರಿಸುವುದಿಲ್ಲ. ಮನೆ ಮತ್ತು ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಉತ್ತಮ ಆರೋಗ್ಯ ಸಾಧ್ಯ.
ಕುಂಬಾರ ಸಮಾಜ ಸಂಘಟಿತರಾಗಿ ಪ್ರಗತಿ ಹೊಂದಬೇಕು: ಸಚ್ಚಿದಾನಂದ
ಕುಂಬಾರ ಸಮುದಾಯ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಪುರುಷರು ಕೂಡ ಸ್ವ ಸಹಾಯ ಸಂಘ ರಚಿಸಿಕೊಂಡು ಹಣ ಉಳಿತಾಯ ಮಾಡಬೇಕು. ತಮ್ಮ ಕೌಶಲ್ಯಕ್ಕೆ ಪೂರಕವಾದ ವ್ಯಾಪಾರ, ವ್ಯವಹಾರ ನಡೆಸಿದರೆ ಮಾತ್ರ ಸ್ವಾವಲಂಬನೆ ಸಾಧಿಸಲು ಸಾಧ್ಯ.
ಮಾಜಿ ಸಿಎಂ ಎಸ್.ಎಂ.ಕೃಷ್ಣ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಪುತ್ಥಳಿ ಸ್ಥಾಪನೆಗೆ ತೀರ್ಮಾನ
ಮಾಜಿ ಸಿಎಂ ಎಸ್.ಎಂ.ಕೃಷ್ಣ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೆಸರುಗಳು ಕೊಪ್ಪ ಹೋಬಳಿಯಲ್ಲಿ ಶಾಶ್ವತವಾಗಿ ಉಳಿಯಬೇಕೆಂಬ ಉದ್ದೇಶದಿಂದ ಪುತ್ಥಳಿ ಸ್ಥಾಪನೆ ಮಾಡಲು ಎಂಟು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಖಂಡರ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ.
ನವೆಂಬರ್‌ನಲ್ಲಿ ಯಾವುದೇ ಅಲ್ಲೋಲ- ಕಲ್ಲೋಲವಾಗಲ್ಲ: ಉದಯ್‌
ಬಿಜೆಪಿ ರಾಷ್ಟ್ರೀಯ ಪಕ್ಷ. ಇಷ್ಟು ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಇದುವರೆಗೂ 113 ಸ್ಥಾನಗಳನ್ನು ಪಡೆದು ಸ್ವತಂತ್ರ್ಯವಾಗಿ ಅಧಿಕಾರ ಪಡೆಯಲು ಸಾಧ್ಯವಾಗಿಲ್ಲ. ಯಡಿಯೂರಪ್ಪನವರು ಹುಟ್ಟು ಹೋರಾಟಗಾರ ಏನುತ್ತಾರೆ. ಅವರ ತಂದೆ ಬೇರೆ ಪಕ್ಷಗಳ ಶಾಸಕರನ್ನು ಕರೆತಂದು ಮುಖ್ಯಮಂತ್ರಿಗಳಾದರು.
  • < previous
  • 1
  • ...
  • 732
  • 733
  • 734
  • 735
  • 736
  • 737
  • 738
  • 739
  • 740
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved