• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಧರಲ್ಲಿ ಆತ್ಮಸ್ಥೈರ್ಯಕ್ಕೆ ತಿರಂಗಾ ಯಾತ್ರೆ: ಎಂ.ಪಿ.ರೇಣುಕಾಚಾರ್ಯ
.ದೇಶದ ಹೆಮ್ಮೆಯ ಯೋಧರಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಬಿಜೆಪಿ ವತಿಯಿಂದ ಮೇ 20ರಂದು ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರದ ಸರಕ್ಷೆತೆ ಏಕತೆ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪೌರಕಾರ್ಮಿಕರಿಗೆ ಸ್ವಚ್ಛತೆ ಹಾಗೂ ಡೆಂಘೀ ನಿಯಂತ್ರಣ ಕುರಿತು ತರಬೇತಿಗೆ ಚಾಲನೆ
ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಮನುಷ್ಯರಿಗೆ ಕಚ್ಚುವುದರಿಂದ ಎಚ್ಚರಿಕೆ ವಹಿಸಬೇಕು. ಸ್ವಚ್ಛತೆ ಕಾಪಾಡಬೇಕು. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು.
ಹೊಸಹಳ್ಳಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಉಜ್ಜನಿ ಹೊಸಹಳ್ಳಿಯ ಇತಿಹಾಸ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
9 ಕಿ.ಮೀ. ದೂರಕ್ಕೆ ಬರಲು 120 ಕಿ.ಮೀ. ಸುತ್ತಾಟ!
ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಅತೀ ಹತ್ತಿರದ ಸಂಪರ್ಕವಾಗಿರುವ ಈ ರಸ್ತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿದೆ. ಈ 9 ಕಿ.ಮೀ. ರಸ್ತೆ ಅಭಿವೃದ್ಧಿ ಹೊಂದಿದರೆ ಪರಿಸರದ ಜನರ ಸಹಿತ ಉಭಯ ಜಿಲ್ಲೆಗಳ ಮಂದಿಗೆ ಸಮಯ ಹಾಗೂ ಇಂಧನ ಉಳಿತಾಯದ ಜತೆ ಹೆಚ್ಚಿನ ಅನುಕೂಲವಾಗಲಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ಛಲ
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವ ಛಲವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್. ಕೆ. ಪಾಟೀಲ ಭರವಸೆ ನೀಡಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವಿಜಯಪುರ ಜಿಲ್ಲೆ ಮತ್ತು ಬಬಲೇಶ್ವರ ವಿಧಾನಸಭೆ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು ಎಂದು ಹೇಳಿದರು.
ಅನಧಿಕೃತ ಗ್ಯಾಸ್‌ ರಿಫಿಲ್ಲಿಂಗ್‌ ವಿರುದ್ಧ ಕ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ನಡೆಯುತ್ತಿರುವ ಅನಧಿಕೃತ ಗ್ಯಾಸ್ ರಿಫಿಲ್ಲಿಂಗ್ ಸ್ಥಳಗಳನ್ನು ಗುರುತಿಸಿ, ದಾಳಿ ನಡೆಸುವ ಮೂಲಕ ಅನಧಿಕೃತ ಗ್ಯಾಸ್ ರಿಫಿಲ್ಲಿಂಗ್‌ ಮಾಡುವವರ ಮೇಲೆ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಇಂದು ಮಯೂರ ಚಿತ್ರಮಂದಿರದ ಸುವರ್ಣ ಸಂಭ್ರಮಾಚರಣೆ
50 ವರ್ಷಗಳ ಹಿಂದೆ ಗಡಿ ಭಾಗದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಮಯೂರ ಚಿತ್ರ ಮಂದಿರ ಪ್ರಾರಂಭಿಸಿದ್ದರಿಂದ ಇಂದು ಅಂಕಲಿ ಸೇರಿದಂತೆ ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ಕನ್ನಡಮಯ ವಾತಾವರಣ ಬೆಳೆಯಲು ಸಾಧ್ಯವಾಗಿದೆ ಎಂದು ಮಯೂರ ಚಿತ್ರಮಂದಿರದ ಮಾಲೀಕ, ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಕಳಪೆ ಬೀಜ ಮಾರಾಟ ಪ್ರಕರಣ: 21ರಂದು ಧರಣಿಗೆ ನಿರ್ಧಾರ
ಕಳಪೆ ಬೀಜ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಪರಿಹಾರ ಕೊಡಿಸುವ ಭರವಸೆ ನೀಡಿ ಮಾತಿಗೆ ತಪ್ಪಿದ ಹಾವೇರಿ ಜಿಲ್ಲಾಧಿಕಾರಿ ಮತ್ತು ಬೀಜ ಮಾರಾಟ ಮಾಡಿದ ಹೈದರಾಬಾದ್ ಧನ್‌ಕ್ರಾಫ್ ಮತ್ತು ಸನ್ಸ್‌ ಪ್ರೈ.ಲಿ. ವಿರುದ್ಧ ಮೇ 21ರಿಂದ ಬ್ಯಾಡಗಿ ತಾಪಂ ಆವರಣದಲ್ಲಿರುವ ಶಾಸಕರ ಕಚೇರಿ ಎದುರು ನಿರಂತರ ಧರಣಿ ನಡೆಸುವುದಾಗಿ ರೈತ ಸಂಘದ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.
ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ: ಪ್ರಾಣೇಶ್‌
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಅರ್ಜಿ ಸಮಿತಿ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ಹೇಳಿದರು.
ನನಗೆ ಕ್ಯಾನ್ಸರ್ ಇಲ್ಲ : ಗಾಯಕಿ ಅರ್ಚನಾ ಉಡುಪ
‘ನನಗೆ ಯಾವುದೇ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಕೆಲ ದಿನಗಳಿಂದ ಕ್ಯಾನ್ಸರ್‌ ಇದೆ, ನಾನು ಹಾಡುವುದನ್ನು ನಿಲ್ಲಿಸಿದ್ದೇನೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಇದರಿಂದ ನನ್ನ ಕುಟುಂಬಸ್ಥರಿಗೆ ಬಹಳ ನೋವಾಗಿದೆ, ವೃತ್ತಿಗೆ ಹೊಡೆತ ಬೀಳುತ್ತಿದೆ’ ಎಂದು ಗಾಯಕಿ ಅರ್ಚನಾ ಉಡುಪ ಹೇಳಿದ್ದಾರೆ.
  • < previous
  • 1
  • ...
  • 732
  • 733
  • 734
  • 735
  • 736
  • 737
  • 738
  • 739
  • 740
  • ...
  • 12098
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved