• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಮುಂದಿನ ಸಿಎಂ, ಬಿವೈವಿ ಡಿಸಿಎಂ: ಶಾಸಕ ಯತ್ನಾಳ್
ಡಿ.ಕೆ.ಶಿವಕುಮಾರ ಜೊತೆಗೆ ರಾಜ್ಯದಲ್ಲಿ ಸರ್ಕಾರ ಮಾಡಲು ಒಪ್ಪಂದವಾಗಿದೆ. ಮುಖ್ಯಮಂತ್ರಿಯಾಗಿ ಶಿವಕುಮಾರ, ಉಪ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಎನ್ನುವ ಒಪ್ಪಂದವೂ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಂಗಲ್‌ನಲ್ಲಿ ವಿಶ್ವಸಂರಕ್ಷಣಾ ಮಹಾಯಜ್ಞ
ಚನ್ನಪಟ್ಟಣ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಲೋಕ ಕಲ್ಯಾಣಾರ್ಥ ಹಮ್ಮಿಕೊಂಡಿರುವ ವಿಶ್ವ ಸಂರಕ್ಷಣಾ ಮಹಾಯಜ್ಞಕ್ಕೆ ಮೇಲುಕೋಟೆಯ ಯತಿ ನಾರಾಯಣ ಜೀಯರ್ ನೇತೃತ್ವದಲ್ಲಿ ಕುಂಡಗಳಿಗೆ ಪೂಜೆ ಸಲ್ಲಿಸುವ ಮೂಲಕ ನಾಲ್ಕು ದಿನ ನಡೆಯುವ ಯಾಗಕ್ಕೆ ಚಾಲನೆ ನೀಡಲಾಯಿತು.
ಬ್ಯಾಡಗಿಯಲ್ಲಿ ಬೃಹತ್ ತಿರಂಗಾ ಯಾತ್ರೆ, ಪಕ್ಷಾತೀತ ಬೆಂಬಲ
ದೇಶದ ಸೈನಿಕರಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಹಿನ್ನೆಲೆ ಹಾಗೂ ರಾಷ್ಟ್ರ ರಕ್ಷಣೆಗಾಗಿ ನಾಗರಿಕರ ವೇದಿಕೆಯಡಿ ಬ್ಯಾಡಗಿ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೃಹತ್ ‘ತಿರಂಗಯಾತ್ರೆ’ಗೆ ಪಕ್ಷಾತೀತವಾಗಿ ಬೆಂಬಲ ದೊರೆತು ಅಭೂತಪೂರ್ವ ಯಶಸ್ಸು ಕಂಡಿತು.
ಹೊಸಪೇಟೆ ಸಾಧನಾ ಸಮಾವೇಶದ ಯಶಸ್ವಿಗೊಳಿಸಿ: ಮಯೂರ್ ಜಯಕುಮಾರ
ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ ಮೇ 20ರಂದು ಹೊಸಪೇಟೆಯಲ್ಲಿ ನಡೆಯಲಿದ್ದು, ಎಲ್ಲಾ ಸಚಿವರು, ಶಾಸಕರು, ಜನ ಪ್ರತಿನಿಧಿಗಳು ಫಲಾನುಭವಿಗಳನ್ನು ಕರೆ ತಂದು, ಸಮಾವೇಶ ಯಶಸ್ಸಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಮಯೂರ್ ಜಯಕುಮಾರ ಕರೆ ನೀಡಿದರು.
ರೋಗಿಗಳ ಕಾಯಿಲೆ ಗುಣಪಡಿಸುವಲ್ಲಿ ಶುಶ್ರೂಷಕಿಯರ ಪಾತ್ರ ಪ್ರಮುಖ: ಡಾ.ನರಸಿಂಹಮೂರ್ತಿ
ನರಸಿಂಹರಾಜಪುರರೋಗಿಗಳ ಕಾಯಿಲೆ ಗುಣಪಡಿಸುವಲ್ಲಿ ಶುಶ್ರೂಷಕಿಯರ ಪಾತ್ರ ಪ್ರಮುಖವಾಗಿದೆ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.
ಗಡಿ ಭಾಗದ ಕನ್ನಡ ಸಾಕ್ಷಿಪ್ರಜ್ಞೆ ಕೆಎಲ್‌ಇ ಸಂಸ್ಥೆ
ಏಳು ಜನ ಶಿಕ್ಷಕ ಸಪ್ತರ್ಷಿಗಳ ತ್ಯಾಗದ ಫಲವಾಗಿ 1916ರಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯು 109 ವರ್ಷಗಳ ಸಮಾಜಮುಖಿ ಪಯಣದಲ್ಲಿ ಗುಣಾತ್ಮಕ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ನೀಡುತ್ತಾ ಜಾಗತಿಕ ಮನ್ನಣೆಗೆ ಪಾತ್ರವಾಗಿರುವುದು ಜನಜನಿತ.
ಮಲೆನಾಡಿನ ಜನರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲ: ತೀ, ನಾ. ಶ್ರೀನಿವಾಸ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದ್ದಾರೆ. ಆದರೆ ಮಲೆನಾಡಿನ ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೊಟ್ಟ ಆಶ್ವಾಸನೆ, ಭರವಸೆ ಎರಡು ವರ್ಷವಾದರೂ ಈಡೇರಿಲ್ಲ. ಅವರು ನುಡಿದಂತೆ ನಡೆಯುವವರೆ ಆಗಿದ್ದರೆ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕು ಸಮಸ್ಯೆ ಸೇರಿದಂತೆ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಈಗಲಾದರೂ ಬಗೆಹರಿಸಲಿ ಎಂದು ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಸವಾಲು ಹಾಕಿದರು.
ಡೆಂಘೀ ನಿಯಂತ್ರಿಸುವಲ್ಲಿ ಜನತೆ ಪಾತ್ರ ಮುಖ್ಯ
ಶಿಡ್ಲಘಟ್ಟದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ, ಡೆಂಘೀ ಜ್ವರದ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ, ಡೆಂಘೀ ನಿಯಂತ್ರಿಸಲು ಸಾರ್ವಜನಿಕರ ಪಾತ್ರ ಮಹತ್ವದ ಬಗ್ಗೆ ಘೋಷ ವಾಕ್ಯಗಳೊಂದಿಗೆ ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡುವುದರ ಮುಖಾಂತರ ಡೆಂಘೀ ಜ್ವರ ನಿಯಂತ್ರಣ ಕ್ರಮಗಳು ಕುರಿತು ಅರಿವು ಮೂಡಿಸಲಾಯಿತು.
ಜಿಲ್ಲೆಯಲ್ಲಿ ಪ.ಜಾ. ಸಮೀಕ್ಷೆ ಶೇ.95.75 ಪೂರ್ಣ: ಡಿಸಿ ವಿದ್ಯಾಕುಮಾರಿ
2011ರ ಜನಗಣತಿ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 15,329 ಪರಿಶಿಷ್ಟ ಜಾತಿ ಕುಟುಂಬಗಳಿವೆ. ಅವುಗಳಲ್ಲಿ 14,941 ಕುಟುಂಬಗಳ ಸಮೀಕ್ಷೆ ಆಗಿದ್ದು, ಬಾಕಿ ಉಳಿದ ಕುಟುಂಬಗಳ ಸಮೀಕ್ಷೆಯನ್ನೂ ಮೇ 25ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಏಡ್ಸ್ ಕುರಿತು ಜಾಗೃತಿಗೆ ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯ ಎಲ್ಲಾ ರಕ್ತನಿಧಿ ಕೇಂದ್ರಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಜೊತೆಗೆ ಲೈಂಗಿಕ ಕಾರ್ಯಕರ್ತ ಸಮುದಾಯದಲ್ಲಿ ಎಚ್‌ಐವಿ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು
  • < previous
  • 1
  • ...
  • 733
  • 734
  • 735
  • 736
  • 737
  • 738
  • 739
  • 740
  • 741
  • ...
  • 12098
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved