• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಸಾಂವಿಧಾನಿಕ ಹಕ್ಕು, ಜವಾಬ್ದಾರಿ ನಿರ್ವಹಿಸಬೇಕು: ಎಸ್.ವಿ.ಲೋಕೇಶ್
ಮಳವಳ್ಳಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಸಂಬಂಧ ಈಗಾಗಲೇ ಭೂಮಿ ಹಸ್ತಾಂತರಿಸಲಾಗಿದೆ. ಅಲ್ಲದೇ, ಅನುದಾನವು ಸಹ ಬಿಡುಗಡೆಯಾಗಿದೆ. ಶೀಘ್ರ ಹೊಸ ಕಟ್ಟಡ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ.
ಕನ್ನಡಕದ ಬಗ್ಗೆ ಮಾತನಾಡಿದವರೆಲ್ಲಾ ಮಣ್ಣು ಮುಕ್ಕಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು
ಜೋಗ ಅಭಿವೃದ್ಧಿಗೆ ಹೆಚ್ಚಿನ ಹಣ ತಂದಿದ್ದು ನಾವು, ಸಂಸದ ಬಿ.ವೈ.ರಾಘವೇಂದ್ರ ಅವರಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದರು.
ಸ್ವಚ್ಛತೆ, ಸಿಬ್ಬಂದಿ ಕಾರ್ಯನಿರ್ವಹಣೆ ಉತ್ತಮ ಪಡಿಸಲು ಕ್ಯೂಆರ್‌ ಕೋಡ್‌
ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆಗೆ ಸಂಸ್ಥೆಯಲ್ಲಿ ಹಲವಾರು ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಬಸ್ ನಿಲ್ದಾಣಗಳನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ "ನಮ್ಮ ಬಸ್ ನಿಲ್ದಾಣ- ಸ್ವಚ್ಛ ಬಸ್ ನಿಲ್ದಾಣ " ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಉಗ್ರರ ದಾಳಿಯ ಅಣಕು ಪ್ರದರ್ಶನ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿಯ ಜಲಾಶಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು, ವಿಜಯಪುರ, ಬಾಗಲಕೋಟೆ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಅಣಕು ಪ್ರದರ್ಶನ ನಡೆಸಲಾಯಿತು. ಎರಡು ಜಿಲ್ಲೆಗಳ ಪೊಲೀಸರು, ಅಗ್ನಿಶಾಮಕ ಸೇರಿದಂತೆ ನಾನಾ ಇಲಾಖೆಗಳು ಸೇರಿ ಅಣಕು ಕಾರ್ಯಾಚರಣೆ ನಡೆಸಿದರು. ಶನಿವಾರ ಬೆಳಿಗ್ಗೆಯಿಂದಲೇ ಎರಡು ಜಿಲ್ಲೆಯ ಎಸ್ಪಿಗಳು ಖುದ್ದಾಗಿ ಮಾರ್ಗದರ್ಶನ ನೀಡಿ ಅಣಕು ಪ್ರದರ್ಶನಕ್ಕೆ ಸಿಬ್ಬಂದಿ ಸಜ್ಜುಗೊಳಿಸಿದರು.
ಗ್ರಾಮಾಂತರಕ್ಕೆಬಸವಣ್ಣನ ವಿಶ್ವಭ್ರಾತೃತ್ವದ ದಾರಿಗೆ ದಿಕ್ಕು
12ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆಗಳನ್ನು ತಂದವರು ಬಸವಣ್ಣನವರು
ಟರ್ಕಿ, ಅಜರ್‌ಬೈಜಾನ್‌ ಜೊತೆ ಬಟ್ಟೆ ವ್ಯವಹಾರ ಪೂರ್ಣ ಬಂದ್‌

 ಟರ್ಕಿ, ಅಜರ್‌ಬೈಜಾನ್‌ ದೇಶಗಳು ಉಗ್ರ ಪೋಷಕ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಎರಡೂ ದೇಶಗಳ ಜತೆಗೆ ಬಟ್ಟೆ ಆಮದು-ರಫ್ತು ವಹಿವಾಟು ನಿಲ್ಲಿಸಲು ಬೆಂಗಳೂರು ಸಗಟು ಬಟ್ಟೆ ವ್ಯಾಪಾರಿಗಳ ಸಂಘ  ನಿರ್ಧರಿಸಿದೆ.

ಸೈನಿಕರ ಆತ್ಮಸ್ಥೈರ್ಯಕ್ಕಾಗಿ ತಿರಂಗಾ ಯಾತ್ರೆ
ಕನ್ನಡಪ್ರಭ ವಾರ್ತೆ ಸಿಂದಗಿ ಉಗ್ರಗಾಮಿಗಳ ನಿರ್ನಾಮಕ್ಕೆ ಸಂಕಲ್ಪ ಮಾಡಿರುವ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಗರದಲ್ಲಿ ಶನಿವಾರ ತಿರಂಗಾ ಯಾತ್ರೆಯನ್ನು ನಡೆಸಲಾಯಿತು. ಯಾತ್ರೆಯಲ್ಲಿ ನಿವೃತ್ತ ಯೋಧರು, ವಿವಿಧ ಮಠಾಧೀಶರು, ಮಾಜಿ ಶಾಸಕರು, ರಾಜಕೀಯ ಧುರೀಣರು, ರೈತರು, ಮಹಿಳೆಯರು, ಯುವಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿ ರಾಷ್ಟ್ರಾಭಿಮಾನಿಗಳು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತ ಆಪರೇಷನ್ ಸಿಂದೂರದಲ್ಲಿ ಪಾಲ್ಗೊಂಡ ಸೈನಿಕರಿಗೆ ನೈತಿಕ ಬೆಂಬಲ ನೀಡಿದರ
ಬತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಲು ಸುಗ್ರೀವಾಜ್ಞೆ ಹೊರಡಿಸಲು ರೈತರ ಆಗ್ರಹ
ಬತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಲು ಸುಗ್ರೀವಾಜ್ಞೆ ಹೊರಡಿಸಬೇಕು ಹಾಗೂ ತಾಲೂಕಿನ ಬಗರ್ ಹುಕುಂ ಅರಣ್ಯ ಸಾಗುವಳಿ ಮಾಡಿದ ರೈತರಿಗೆ ಹಕ್ಕು ವಿತರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚನವಳ್ಳಿ ಮಂಜುನಾಥ ಬಣ) ಕಾರ್ಯಕರ್ತರು ಶನಿವಾರ ರಾಣಿಬೆನ್ನೂರಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಧಾರಾಕಾರ ಮಳೆಗೆ ಹಾವೇರಿಯಲ್ಲಿ ನದಿಯಂತಾದ ರಸ್ತೆ, ಅಂಗಡಿಗಳಿಗೆ ನುಗ್ಗಿದ ನೀರು
ಹಾವೇರಿ ಜಿಲ್ಲೆಯಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಹಾವೇರಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಹಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲಿ: ಎಂ.ಎನ್. ಕಾಂತರಾಜು
ಗೃಹ ಜ್ಯೋತಿ ಬಗ್ಗೆ ಮಾಹಿತಿ ನೀಡಿದ ಬೆಸ್ಕಾಂ ಇಲಾಖೆಯ ಎಂ. ವೆಂಕಟೇಶ್, ತಾಲೂಕಿನಲ್ಲಿ ಶೇ. 94ರಷ್ಟು ಯಶಸ್ವಿಯಾಗಿದ್ದು, 62 ಸಾವಿರಕ್ಕೂ ಹೆಚ್ಚು ನೋಂದಾಯಿಸಿದ ಗೃಹ ಬಳಕೆಯ ಫಲಾನುಭವಿಗಳಿದ್ದಾರೆ. ಸರ್ಕಾರದ ಈ ಯೋಜನೆಯನ್ನು ಅರ್ಹರಿಗೆ ತಲುಪಿಸಲಾಗುತ್ತಿದ್ದು, ಆಧಾರ್‌ಕಾರ್ಡ್ ನೀಡಿದರೆ ನಾವೇ ನೋಂದಾಯಿಸಿಕೊಳ್ಳುತ್ತೇವೆ ಎಂದರು.
  • < previous
  • 1
  • ...
  • 734
  • 735
  • 736
  • 737
  • 738
  • 739
  • 740
  • 741
  • 742
  • ...
  • 12098
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved