• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆ ವಿರೋಧಿಸುವವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ ಕಿಡಿ
ಭಾರತದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ?, ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅದಕ್ಕಾಗಿ ಸಮೀಕ್ಷೆ ನಡೆಯಬೇಕು. ಇದಕ್ಕೆ ಅಡ್ಡಗಾಲು ಹಾಕುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆಯಾಗಿದೆ.
ಮೋದಿ ಜನ್ಮದಿನ: ಪ್ರದರ್ಶಿನಿ ಕಾರ್ಯಕ್ರಮ ಯಶಸ್ವಿ
ಪ್ರಧಾನಿ ನರೇಂದ್ರ ಮೋದಿ ಮತ್ತು ದೀನದಯಾಳ್ ಉಪಾದ್ಯಾಯರವರ ಜನದಿನದ ಅಂಗವಾಗಿ ಸೆ.17 ರಿಂದ ಅ.2ರವರೆಗೆ ಬಿಜೆಪಿ ವಿವಿಧ ಮೋರ್ಚಾಗಳ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಸಾಮಾಜಿಕ ಕಾರ್ಯಕ್ರಮಗಳು ದೇಶದಾದ್ಯಂತ ಅತ್ಯಂತ ಯಶಸ್ವಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅರಸಾಳಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಹರ್ಷ
ಬಹುಕಾಲದ ಬೇಡಿಕೆಯಾಗಿದ್ದ ತಾಳಗುಪ್ಪ-ಬೆಂಗಳೂರು ಮೈಸೂರು ಇಂಟರ್ ಸಿಟಿ ರೈಲನ್ನು ಇಂದು ಅರಸಾಳಿನಲ್ಲಿ ನಿಲುಗಡೆ ಮಾಡಿದ್ದು, ಈ ಭಾಗದ ಪ್ರಯಾಣಿಕರು ಅರಸಾಳು ಗ್ರಾಮಸ್ಥರು ರೈಲಿಗೆ ಮಾವಿನ ತೋರಣ ಕಟ್ಟಿ ಶೃಂಗರಿಸಿ ಪೂಜೆ ಮಾಡುವ ಮೂಲಕ ಸ್ವಾಗತಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಕಡೂರಲ್ಲಿ ಶೇ.91ರಷ್ಟು ಮನೆಗಳ ಸಮೀಕ್ಷೆ ಶ್ಲಾಘನೀಯ: ಜಿ.ಎನ್. ಶ್ರೀಕಂಠಯ್ಯ
ಕಡೂರು, ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಡಿ ತಾಲೂಕಿನಲ್ಲಿ ಇದುವರೆಗೂ ಶೇ.91ರಷ್ಟು ಮನೆಗಳ ಸಮೀಕ್ಷೆ ಕಾರ್ಯ ನಡೆಸಿರುವುದು ಶ್ಲಾಘನೀಯ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜಿ.ಎನ್. ಶ್ರೀಕಂಠಯ್ಯ ತಿಳಿಸಿದರು.
ಜಿಲ್ಲೆಯಲ್ಲಿ ಶೇ.80ರಷ್ಟು ಸಮೀಕ್ಷೆ ಪೂರ್ಣ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶೇ.80ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ತಾಲೂಕು ಆಸ್ಪತ್ರೆಗೆ ವೈದ್ಯರ ನಿಯೋಜನೆ ಆದೇಶ ಕೈಬಿಡಲು ಸೂಚನೆ: ದಿನೇಶ್ ಗುಂಡುರಾವ್
ಬೀರೂರು, ರಾಜ್ಯದಲ್ಲಿ ತಾಯಂದಿರ ಮರಣ ತಡೆಗಟ್ಟು ನಿಟ್ಟಿನಲ್ಲಿ ಬಾಣಂತಿಯರ ಆರೈಕೆ ಹೆಚ್ಚಿಸುವ ಸಲುವಾಗಿ ರಾಜ್ಯದ ಪ್ರತಿ ತಾಲ್ಲೂಕು ಆಸ್ಪತ್ರೆಗಳು 24*7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ ಹಿನ್ನಲೆಯಲ್ಲಿ ಬೀರೂರು ಸಾರ್ವಜನಿಕ ಆಸ್ಪತ್ರೆಯ ವೈದ್ಯರನ್ನು ಸಹ ತಾಲೂಕು ಆಸ್ಪತ್ರೆಗೆ ನಿಯೋಜಿಸುವಂತೆ ನೀಡಲಾದ ಆದೇಶ ಕೈಬಿಡುವಂತೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡುರಾವ್ ತಿಳಿಸಿದರು.
ಚಕ್ರಬಾವಿ ಡೈರಿ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧ ಆಯ್ಕೆ
ಮಾಗಡಿ: ತಾಲೂಕಿನ ಚಕ್ರಬಾವಿ ಹಾಲು ಉತ್ಪದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಉಮೇಶ್ ತಿಳಿಸಿದ್ದಾರೆ.
ಹುಳ್ಳೇನಹಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ಮಾಗಡಿ: ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಮತ ಉಪಾಧ್ಯಕ್ಷರಾಗಿ ತಾನ್ ಜಿನ್ ಖಾನ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಶೋಕ್ ತಿಳಿಸಿದ್ದಾರೆ.
ಪರಸ್ಪರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಶ್ರಮಿಸಿ
ದೇವನಹಳ್ಳಿ: ತಾಲೂಕು ಕುರುಬರ ಸಂಘಕ್ಕೆ ಮುಂದಿನ ಅವಧಿಗೆ ಮಾತೃಘಟಕ, ಯುವ ಘಟಕ ಹಾಗೂ ಮಹಿಳಾ ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಟ್ಟಣದ ಕುರುಬರ ಸಂಘದ ಕನಕ ಭವನದಲ್ಲಿ ನಡೆಯಿತು.
ಶೈಕ್ಷಣಿಕ ಸಾಧನೆಗೆ ಪ್ರತಿಭಾ ಪುರಸ್ಕಾರ ಉತ್ತಮ ವೇದಿಕೆ
ಹೊಸಕೋಟೆ: ಜನರಲ್ಲಿ ಸಮಾನತೆ, ಸಹಬಾಳ್ವೆಯ ತತ್ವ ಮೂಡಿಸುವಲ್ಲಿ ಗುರುಪೀಠಗಳ ಪಾತ್ರ ಹಿರಿದು, ಮಠ ಮಾನ್ಯಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 734
  • 735
  • 736
  • 737
  • 738
  • 739
  • 740
  • 741
  • 742
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved